• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಡಪ್ರಭು ಕೆಂಪೇಗೌಡ ದೂರದೃಷ್ಟಿತ್ವದ ಆಡಳಿತಗಾರ: ಶಾಸಕ ಡಿ.ಜಿ.ಶಾಂತನಗೌಡ

Jun 28 2024, 12:55 AM IST
16ನೇ ಶತಮಾನದಲ್ಲಿದ್ದ ಕೆಂಪೇಗೌಡರು ಮುಂದಿನ 2 ಸಾವಿರ ವರ್ಷಗಳಲ್ಲಿನ ಸ್ಥಿತಿಗತಿ ಮನದಲ್ಲಿಟ್ಟುಕೊಂಡು ಯೋಜನೆ ರೂಪಿಸುತ್ತಿದ್ದರು

ಹರಲಿಪುರ ಆರೋಗ್ಯ ಕೇಂದ್ರ ಕಟ್ಟಡ ಶೀಘ್ರ ಜನಸೇವೆಗೆ ನೀಡಿ: ಶಾಸಕ ಕೆ.ಎಸ್‌.ಬಸವಂತಪ್ಪ

Jun 28 2024, 12:53 AM IST
ಚನ್ನಗಿರಿ ತಾಲೂಕು ಹರಲಿಪುರ ಗ್ರಾಮಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ನಿರ್ಮಾಣ ಹಂತದಲ್ಲಿರುವ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದರು.

ಸೋಮಾರಿತನ ಬಿಟ್ಟು ಸಮಸ್ಯೆಗಳಿಗೆ ಸ್ಪಂದಿಸಿ: ಶಾಸಕ ಷಡಕ್ಷರಿ

Jun 28 2024, 12:50 AM IST
ತಿಪಟೂರು ತಾಲೂಕಿನ ನೊಣವಿನಕೆರೆಯ ಉಡಿಸಲ ಕೆಂಪಮ್ಮದೇವಿ ಸಮುದಾಯ ಭವನದಲ್ಲಿ ಗುರುವಾರ ಜನಸ್ಪಂದನಾ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ವಿಶ್ವಖ್ಯಾತಿಗೆ ಕೆಂಪೇಗೌಡರೇ ಕಾರಣ: ಶಾಸಕ ಸಿಮೆಂಟ್ ಮಂಜು

Jun 28 2024, 12:50 AM IST
ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಜ್ಯೋತಿಷಿಗಳು, ಪಂಡಿತರ ಸಲಹೆ ಪಡೆದು ಆ ಕಾಲದಲ್ಲೇ ವಾಸ್ತುಪ್ರಕಾರ ಎಲ್ಲ ಸಮೂದಾಯಕ್ಕೂ ನೆಲೆ ಕಲ್ಪಿಸಿಕೊಡುವ ನಗರವನ್ನಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೆಗೌಡರು, ಪ್ರಪಂಚದ ಅಧ್ಬುತ ವ್ಯಕ್ತಿಗಳಲ್ಲಿ ಒಬ್ಬರು.

ನಾಡಪ್ರಭು ಕೆಂಪೇಗೌಡರ ಸೇವೆ ಆದರ್ಶನೀಯ: ಶಾಸಕ ಸ್ವರೂಪ್

Jun 28 2024, 12:49 AM IST
ಮರುದಿನ ಬೆಳಗ್ಗೆ ಧೂತರು ಓಡಿಬಂದು ಬಾಗಿಲು ಬಿದ್ದುಹೋಗಿರುವ ಸುದ್ದಿಯನ್ನು ಗೌಡರಿಗೆ ಮುಟ್ಟಿಸುತ್ತಾರೆ. ಒದಗಿದ ವಿಘ್ನವನ್ನು ಕಂಡು ಹೌಹಾರಿದ ಗೌಡರು ಸ್ಥಳಕ್ಕೆ ಬಂದು ಎಲ್ಲವನ್ನೂ ಪರಿಶೀಲಿಸುತ್ತಾರೆ. ಇದನ್ನೆಲ್ಲ ಗಮನಿಸುತ್ತಿದ್ದ ಸೊಸೆ ಲಕ್ಷ್ಮೀದೇವಿ ಮಾವನವರ ಕೊರಗನ್ನು ಕಂಡು ತಾನೇ ಬಲಿದಾನ ಮಾಡಿಕೊಳ್ಳುವ ತೀರ್ಮಾನಕ್ಕೆ ಬರುತ್ತಾಳೆ.

ಮಂಡ್ಯ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸಚಿವರಿಗೆ ಮನವಿ: ಶಾಸಕ ರವಿಕುಮಾರ್

Jun 28 2024, 12:49 AM IST
ಬೆಂಗಳೂರಿನ ನೆಲಮಂಗಲದಲ್ಲಿ ವಿಮಾನ ನಿಲ್ದಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ನೆಲಮಂಗಲ ಮತ್ತು ದೇವಹನಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 15 ಕಿಮೀ ಅಂತರ ಇದೆ. ಅದರ ಬದಲು ಮಂಡ್ಯ-ಮದ್ದೂರು ನಡುವೆ ವಿಮಾನ ನಿಲ್ದಾಣ ಮಾಡಿದಲ್ಲಿ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲು ಅನುಕೂಲವಾಗುತ್ತದೆ.

ಜಯಂತಿಗಳ ಆಚರಣೆಗೆ ಅಧಿಕಾರಿಗಳ ಹಾಜರಿ ಕಡ್ಡಾಯ: ಶಾಸಕ

Jun 28 2024, 12:47 AM IST
ತಾಲೂಕು ಆಡಳಿತದಿಂದ ನಗರದ ತಾಲೂಕು ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ನಾಡಪ್ರಭು ಶ್ರೀ ಕೆಂಪೇಗೌಡ ದಿನಾಚರಣೆ ಆಚರಿಸಲಾಯಿತು.

ರಸ್ತೆ ಅಗಲೀಕರಣಕ್ಕೆ ₹20 ಕೋಟಿ ಅನುದಾನ: ಶಾಸಕ ಬಿ.ದೇವೇಂದ್ರಪ್ಪ

Jun 28 2024, 12:45 AM IST
ಜಗಳೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ನೇತೃತ್ವದಲ್ಲಿ, ಡಿವೈಎಸ್ಪಿ ಬಸವರಾಜ್, ಪೊಲೀಸ್ ವೃತ್ತ ನಿರೀಕ್ಷಕ ಶ್ರೀನಿವಾಸ್ ರಾವ್ ಸೇರಿ ಸಿಬ್ಬಂದಿ ಹೆಲ್ಮೆಟ್ ಧರಿಸಿ ಜಾಗೃತಿ ಮೂಡಿಸಿದರು.

ಕೆಂಪೇಗೌಡರ ಅಭಿವೃದ್ಧಿ ಮನೋಭಾವ ಅಳವಡಿಸಿಕೊಳ್ಳಿ: ಶಾಸಕ ಹಿಟ್ನಾಳ

Jun 28 2024, 12:45 AM IST
ಒಂದು ನಿರ್ದಿಷ್ಟ ಕೆಲಸದ ಕುರಿತು ಯೋಜನೆ ರೂಪಿಸಿದಾಗ ಅದರ ಬಗ್ಗೆ ನಮಗೆ ಇಚ್ಛಾಶಕ್ತಿ ಬಹಳ ಮುಖ್ಯ. ಈ ವಿಷಯವನ್ನು ನಾವು ಕೆಂಪೇಗೌಡರ ಜೀವನ ಚರಿತ್ರೆಯಿಂದ ಕಲಿತು, ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಬ್ಯಾಂಕ್‌ಗಳು ಗ್ರಾಹಕರ ಹಿತರಕ್ಷಣೆಗೆ ಆದ್ಯತೆ ನೀಡಲಿ: ಶಾಸಕ ಹೆಬ್ಬಾರ್

Jun 27 2024, 01:17 AM IST
ಕೆಡಿಸಿಸಿ ಬ್ಯಾಂಕಿಗೆ ಜಿಲ್ಲಾ ವ್ಯಾಪ್ತಿ ಮೀರುವಂತಿಲ್ಲ. ಆದರೆ ಈ ಬ್ಯಾಂಕು ದೇಶ ವ್ಯಾಪ್ತಿಯನ್ನೂ ಮೀರಿ ವ್ಯವಹಾರ ಮಾಡುತ್ತಿದ್ದು, ಉತ್ತಮ ಹೆಸರು ಗಳಿಸಿದೆ.
  • < previous
  • 1
  • ...
  • 313
  • 314
  • 315
  • 316
  • 317
  • 318
  • 319
  • 320
  • 321
  • ...
  • 465
  • next >

More Trending News

Top Stories
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved