• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ಯಾರಂಟಿ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದ ಆರ್ಥಿಕ ಹೊರೆ ಇಳಿತ: ಶಾಸಕ ರಾಘವೇಂದ್ರ ಹಿಟ್ನಾಳ

Mar 04 2024, 01:17 AM IST
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬದಲ್ಲಿ ಐದರಿಂದ ಆರು ಸಾವಿರ ರುಪಾಯಿ ಉಳಿತಾಯ ಆಗುತ್ತಿದೆ. ಇದರಿಂದ ರಾಜ್ಯದ ಜನರ ಆರ್ಥಿಕ ಹೊರೆ ಕಡಿಮೆ ಆಗಿದೆ.

ಮಳವಳ್ಳಿ ಕ್ಷೇತ್ರದ ಮತದಾರರ ಋಣ ತೀರಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 04 2024, 01:17 AM IST
ಬರಗಾಲದಿಂದ ನೀರು, ವಿದ್ಯುತ್ ಸಮಸ್ಯೆ ಹೆಚ್ಚಾಗಿ ಕಂಡು ಬರುವುದು ಸಹಜ. ನೀರನ್ನು ಮಿತವಾಗಿ ಬಳಸಿ ಜೊತೆಗೆ ಹಂಚಿಕೊಂಡು ಬದುಕುವ ಹವ್ಯಾಸ ರೂಢಿಸಿಕೊಳ್ಳಬೇಕು. ರಣ ಬಿಸಿಲಿನಿಂದ ಅಲ್ಲಲ್ಲಿ ಹುಲ್ಲಿನ ಮೆದೆಗಳು ಕೂಡ ಬೆಂಕಿಗೆ ಆಹುತಿಯಾಗುತ್ತಿವೆ. ಸಾಂಕ್ರಮಿಕ ರೋಗ ಹರಡುವ ಭೀತಿ ಇದೆ. ಈ ಬಗ್ಗೆ ಜಾಗೃತ ರಾಗಬೇಕು.

ಬೀದಿಬದಿ ವ್ಯಾಪಾರಸ್ಥರಿಗೆ ಕೇಂದ್ರದಿಂದ ಆರ್ಥಿಕ ಸೌಲಭ್ಯ: ಶಾಸಕ ಡಾ. ಚಂದ್ರು ಲಮಾಣಿ

Mar 04 2024, 01:17 AM IST
ಪ್ರತಿಯೊಂದು ಮನೆಗೂ ಸಹ ಕೇಂದ್ರ ಸರಕಾರದ ಒಂದಿಲ್ಲೊಂದು ಯೋಜನೆಯನು ತಲುಪಿಸಲಾಗುತ್ತಿದೆ. ಇದೀಗ ಬೀದಿ ಬದಿ ವ್ಯಾಪಾರಸ್ಥರಿಗೂ ಸಹ ಆರ್ಥಿಕ ಸೌಲಭ್ಯವನ್ನು ಕಲ್ಪಿಸುತ್ತಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಪ್ರತಿ ಮಗುವೂ ಆರೋಗ್ಯಭರಿತವಾಗಿ ಸದೃಢವಾಗುವುದು ಅವಶ್ಯ: ಶಾಸಕ ಡಿ.ಜಿ.ಶಾಂತನಗೌಡ

Mar 04 2024, 01:17 AM IST
ಸದೃಢ ಯುವ ಸಮುದಾಯದಿಂದ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ದೇಶದ ಪ್ರತಿ ಮಗುವೂ ಕೂಡ ಆರೋಗ್ಯಭರಿತವಾಗಿ ಸದೃಢ ನಾಗರಿಕರಾಗಬೇಕಿದೆ. ಪೋಲಿಯೋದಂತಹ ಮಾರಕ ಕಾಯಿಲೆಗಳಿಂದ ಮಕ್ಕಳ ರಕ್ಷಿಸಿಕೊಳ್ಳಲು 5 ವರ್ಷದವರೆಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಕಡ್ಡಾಯ ಹಾಕಿಸಬೇಕು.

ಉದ್ಯೋಗ ಸಮೃದ್ಧಿ ಕೇಂದ್ರದ ಮೂಲಕ ನೇರ ಉದ್ಯೋಗ: ಶಾಸಕ ಮಾನೆ

Mar 04 2024, 01:17 AM IST
ಈಗ ಉದ್ಯೋಗ ಸಮೃದ್ಧಿ ಕೇಂದ್ರದ ಮೂಲಕ ನೇರ ಉದ್ಯೋಗಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.

ಮನೆ, ಶುದ್ಧ ಕುಡಿವ ನೀರು, ವಿದ್ಯುತ್‌, ಶೌಚಾಲಯಕ್ಕೆ ಪ್ರಧಾನಿ ಆದ್ಯತೆ: ಶಾಸಕ ಜ್ಞಾನೇಂದ್ರ

Mar 04 2024, 01:17 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ವ್ಯಕ್ತಿಯ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದಲ್ಲದೇ, ವಿದ್ಯುತ್, ಮನೆ, ಶೌಚಾಲಯ ಈ ನಾಲ್ಕೂ ಸೌಲಭ್ಯಗಳ ಕಲ್ಪಿಸಲು ಆದ್ಯತೆಗಳನ್ನು ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.

ಪಲ್ಸ್ ಪೊಲಿಯೋ ಯಶಸ್ವಿಗೊಳಿಸಲು ಶಾಸಕ ಜ್ಯೋತಿ ಗಣೇಶ್ ಮನವಿ

Mar 04 2024, 01:16 AM IST
ನಗರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಜ್ಯೋತಿಗಣೇಶ್ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.

ಪ್ರತಿಯೊಬ್ಬರು ಮಕ್ಕಳಿಗೆ ಪೋಲಿಯೋ ಹಾಕಿಸಿ: ಶಾಸಕ ಪುಟ್ಟರಂಗಶೆಟ್ಟಿ

Mar 04 2024, 01:16 AM IST
ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ’ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

ಅಭಿವೃದ್ಧಿ ಕಾಮಗಾರಿಗಳಿಗೆ ಬದ್ಧ: ಶಾಸಕ ಕಂದಕೂರು

Mar 04 2024, 01:15 AM IST
ಮಾಜಿ ಶಾಸಕರಾದ ದಿ. ನಾಗನಗೌಡ ಕಂದಕೂರ ಅವರ ಅವಧಿಯಲ್ಲಿ ಗ್ರಾಮಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನೀಡಿದ್ದರು. ನಾನು ಸಹ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಬದ್ಧನಾಗಿದ್ದು ಗ್ರಾಮಸ್ಥರು ನನಗೆ ಸಂಪರ್ಕಿಸಿ ಎಂದರು.

ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ವೀರೇಂದ್ರ ಪಪ್ಪಿ ಚಾಲನೆ

Mar 04 2024, 01:15 AM IST
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ವೀರೇಂದ್ರ ಪಪ್ಪಿ ಚಾಲನೆ ನೀಡಿ ನಂತರ ಆಶಾ ಕಾರ್ಯಕರ್ತೆಯರಿಗೆ ಬಿಳಿ ಕೊಡೆ ವಿತರಣೆ ಮಾಡಿದರು.
  • < previous
  • 1
  • ...
  • 315
  • 316
  • 317
  • 318
  • 319
  • 320
  • 321
  • 322
  • 323
  • ...
  • 396
  • next >

More Trending News

Top Stories
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved