• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಹೇಳಿದ್ದಾರಲ್ಲ, ಗ್ಯಾರಂಟಿ ನಿಲ್ಸೋದಿಲ್ಲ: ಶಾಸಕ

Jun 26 2024, 12:31 AM IST
ಮೇಲ್ವಿಚಾರಕಿಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸ್ಮಾರ್ಟ್‌ ಫೋನ್‌ ವಿತರಿಸಿದರು. ಅಲ್ಲದೆ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಯರಿಗೆ ಬೀಳ್ಕೊಟ್ಟು ಸನ್ಮಾನಿಸಿದರು.

ಬ್ಯಾಡಗಿಯ ಅಹೋರಾತ್ರಿ ಧರಣಿಗೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬೆಂಬಲ

Jun 26 2024, 12:31 AM IST
ಬ್ಯಾಡಗಿ ಪಟ್ಟಣದ ನಿವೇಶನರಹಿತ ಬಡವರಿಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಆಶ್ರಯ ಹೋರಾಟ ಸಮಿತಿ ಸದಸ್ಯರು ನೂರಾರು ಫಲಾನುಭವಿಗಳೊಂದಿಗೆ ಸೋಮವಾರದಿಂದ ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರನೆ ದಿನಕ್ಕೆ (ಮಂಗಳವಾರ) ಕಾಲಿಟ್ಟಿದೆ ಮುಂದುವರೆಯಿತು.

ಸಚ್ಚಾರಿತ್ರ್ಯಮೂಡಿಸುವ ಯಕ್ಷಗಾನ ದೇವರ ಕಲೆ: ಶಾಸಕ ಆರಗ ಜ್ಞಾನೇಂದ್ರ

Jun 25 2024, 12:40 AM IST
ಶಾಸಕ ಆರಗ ಜ್ಞಾನೇಂದ್ರ ಇಲ್ಲಿನ ಯಕ್ಷಗಾನ ಅಧ್ಯಯನ ಕೇಂದ್ರದ ಎರಡನೇ ವರ್ಷದ ವಾಷಿಕೋತ್ಸವ ಸಮಾರಂಭಕ್ಕೆ ಎಳೆಯ ಕಲಾವಿದೆಯ ಕಾಲಿಗೆ ಗೆಜ್ಜೆ ಕಟ್ಟುವ ಮೂಲಕ ಚಾಲನೆ ನೆರವೇರಿಸಿದರು.

ಕಾಮಗಾರಿ ಪರಿಶೀಲಿಸಿದ ಶಾಸಕ ಎಂ. ಚಂದ್ರಪ್ಪ

Jun 25 2024, 12:39 AM IST
ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ಒಳಾಂಗಣ ಕ್ರೀಡಾಂಗಣ ಕಾಮಗಾರಿ ವೀಕ್ಷಿಸಿದರು.

ತರೀಕೆರೆ ಪಟ್ಟಣದ ಉದ್ಯಾನವನ, ಕೆರೆಗಳ ಅಭಿವೃದ್ಧಿಗೆ ₹ 5 ಕೋಟಿ: ಶಾಸಕ ಜಿ.ಎಚ್.ಶ್ರೀನಿವಾಸ್

Jun 25 2024, 12:39 AM IST
ತರೀಕೆರೆ, ಪಟ್ಟಣದ ಉದ್ಯಾನವನ ಮತ್ತು ಕೆರೆಗಳ ಅಭಿವೃದ್ಧಿಗಾಗಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಪುರಸಭೆಗೆ ಐದು ಕೋಟಿ ರು. ಮಂಜೂರು ಮಾಡಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಶಾಸಕ ಪೊನ್ನಣ್ಣಗಾಗಿ ಶ್ರೀ ಭಗಂಡೇಶ್ವರ ದೇವಸ್ಥಾನದಲ್ಲಿ ಪೂಜೆ

Jun 25 2024, 12:37 AM IST
. ಶಾಸಕ ಎ.ಎಸ್. ಪೊನ್ನಣ್ಣ ಅವರ ಶ್ರೇಯೋಭಿವೃದ್ಧಿಗೆ ವಿವಿಧ ದೇವಸ್ಥಾನಗಳಲ್ಲಿ ಕಾಂಗ್ರೆಸ್‌ ಮುಖಂಡರು ವಿಶೇಷ ಪ್ರಾರ್ಥನೆ ನಡೆಸಿದರು.

ಆಪತ್ಕಾಲದ ರಕ್ಷಣೆಗೆ ರೈತರು ಬೆಳೆ ವಿಮೆ ಕಟ್ಟಬೇಕು: ಶಾಸಕ ಎ.ಮಂಜು

Jun 25 2024, 12:36 AM IST
ಬೆಳೆ ನಾಶ ಅಥವಾ ತೊಂದರೆಯಾದಲ್ಲಿ ಪಾವತಿಸಿದ ವಿಮೆ ಹಣವು ರಕ್ಷಣೆ ನೀಡಲಿದೆ. ಕೃಷಿ ಇಲಾಖೆ ವತಿಯಿಂದ ಈಗಾಗಲೇ ಪತ್ರಿಕೆಗಳಲ್ಲಿ ಮಾಹಿತಿ ನೀಡಿದ್ದು, ರೈತರು ರೈತ ಸಂಪರ್ಕ ಕೇಂದ್ರದಲ್ಲಿ ಅಗತ್ಯ ಮಾಹಿತಿ ಪಡೆದು ವಿಮೆ ಮಾಡಿಸಿಕೊಳ್ಳಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ತುರ್ತು ಚಿಕಿತ್ಸಾ ವಾಹನಕ್ಕೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿ ಸೋಮವಾರ ಅಧಿಕಾರಿಗಳು ಜನರ ಕುಂದುಕೊರತೆ ಆಲಿಸಬೇಕು: ಶಾಸಕ ಬಸವರಾಜು

Jun 25 2024, 12:36 AM IST
ಚನ್ನಗಿರಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರವನ್ನು ಕೊಡಿಸುವ ಉದ್ದೇಶದಿಂದ ಜನತಾದರ್ಶನ ಕಾರ್ಯಕ್ರಮಗಳನ್ನು ಕ್ಷೇತ್ರದ ಪ್ರತಿ ಗ್ರಾಮಮಟ್ಟದಲ್ಲಿಯೂ ನಡೆಸಲಾಗುತ್ತಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

ಕೆರೆ-ಕಟ್ಟೆಗಳ ಒತ್ತುವರಿ ತೆರವುಗೊಳಿಸಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jun 25 2024, 12:35 AM IST
ಸರ್ಕಾರಿ ಆಸ್ತಿಗಳನ್ನು ರಕ್ಷಿಸುವುದು ಅಧಿಕಾರಿಗಳ ಕರ್ತವ್ಯ. ತಾಲೂಕಿನಲ್ಲಿರುವ ಸರ್ಕಾರಿ ಆಸ್ತಿಗಳನ್ನು ಗುರುತಿಸಿ ಅಕ್ರಮವಾಗಿ ಒತ್ತುವರಿ ಮಾಡದಂತೆ ಎಚ್ಚರಿಕೆ ವಹಿಸಬೇಕು. ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮವಾಗಿ ಪರಭಾರೆಯಾಗಿದ್ದು, ಈ ಬಗ್ಗೆ ತನಿಖೆಯೂ ನಡೆಯುತ್ತಿದೆ. ಯಾರದೋ ಆಸ್ತಿಯನ್ನು ಮತ್ಯಾರೋ ಖಾತೆ ಮಾಡಿಸಿಕೊಳ್ಳುವ ದಂಧೆ ಇದೆ. ಪೌತಿ ಖಾತೆ ಮಾಡಿಸಿಕೊಳ್ಳದೇ ಇರುವುದು ಅಕ್ರಮ ಆಸ್ತಿ ಗಳಿಕೆಗೆ ದಾರಿ ಮಾಡಿಕೊಡಬಹುದು.

ವಿದ್ಯಾರ್ಥಿಗಳಿಗೆ ಸಾಧಕರಾಗುವ ಗುರಿ ಇರಲಿ: ಶಾಸಕ ತುನ್ನೂರು

Jun 25 2024, 12:35 AM IST
ಪೋಷಕರ ಶ್ರಮಕ್ಕೆ ತಕ್ಕ ಫಲವನ್ನು ಮಕ್ಕಳು ನೀಡಲಿ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಪ್ರತಿಶತ (125 ಕ್ಕೆ 125) ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಹೇಳಿದರು.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 465
  • next >

More Trending News

Top Stories
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved