• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಗೆ ಧಮ್ಮಿದ್ದರೆ ಅಭಿವೃದ್ಧಿ ಹೆಸರಲ್ಲಿ ರಾಜಕಾರಣ ಮಾಡಲಿ; ಶಾಸಕ ಕೆ.ಎಂ. ಉದಯ್

Mar 02 2024, 01:49 AM IST
ಚುನಾವಣೆಗಳು ಬಂದಾಗ ಬಿಜೆಪಿ ನಾಯಕರು ಧರ್ಮದ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವ ಹವ್ಯಾಸ ರೂಡಿಸಿಕೊಂಡಿದ್ದಾರೆ. ರಾಜ್ಯದ ಜನರು ಬುದ್ಧಿವಂತರಾಗಿದ್ದಾರೆ. ಇವರ ತಂತ್ರಕ್ಕೆ ಮರಳಾಗುವುದಿಲ್ಲ.

ಶಾಸಕ ಜಿ.ಟಿ.ದೇವೇಗೌಡರು ಮೀಸಲಾತಿ ವಿರೋಧಿಸಿಲ್ಲ: ದಲಿತ ಮುಖಂಡರ ಸ್ಪಷ್ಟನೆ

Mar 02 2024, 01:47 AM IST
ವಾಸ್ತವವಾಗಿ ಜಿ.ಟಿ.ದೇವೇಗೌಡರು ಸಹಕಾರ ಕ್ಷೇತ್ರದಲ್ಲಿನ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಈಗಾಗಲೇ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಇದೆ. ಆದರೆ, ನಾಮ ನಿರ್ದೇಶನದ ಮಾಡುವ ವೇಳೆ ಮೀಸಲಾತಿ ಸರಿಯಲ್ಲ. ಹೊರಗಿನವರನ್ನು ಮೀಸಲಾತಿ ನೆಪದಲ್ಲಿ ತಂದು ಕೂರಿಸಿದರೆ ಸ್ಥಳೀಯ ಆಡಳಿತಗಳಲ್ಲಿ ಅಧಿಕಾರಿಗಳೊಡನೆ ಅವರು ಸೇರಿದರೆ ಅವರದೇ ಪ್ರಾಬಲ್ಯವಾಗುತ್ತದೆ ಎಂಬ ಅಭಿಪ್ರಾಯದಲ್ಲಿ ಅವರು ಮಾತನಾಡಿದ್ದಾರೆ.

ಶಿಥಿಲವಾದ ಭದ್ರಾ ಕಾಲುವೆಗಳ ಮರು ನಿರ್ಮಿಸಿ: ಶಾಸಕ ಕೆ.ಎಸ್.ಬಸವಂತಪ್ಪ

Mar 02 2024, 01:47 AM IST
ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಶಿಥಿಲ ಕಾಲುವೆಗಳು, ಸೇತುವೆಗಳ ಮರು ನಿರ್ಮಿಸುವ ಮೂಲಕ ಅಚ್ಚುಕಟ್ಟು ರೈತರ ಹಿತ ಕಾಯಬೇಕು ಎಂದರು. ಕ್ಷೇತ್ರದ ವ್ಯಾಪ್ತಿಯಲ್ಲಿ 10 ಸಾವಿರ ಹೆಕ್ಟೇರ್ ಪ್ರದೇಶ ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 42 ಸಾವಿರ ಹೆಕ್ಟೇರ್ ನೀರಾವರಿ ಪ್ರದೇಶ‍ವಿದೆ. ಈ ಒಟ್ಟು ನೀರಾವರಿ ಪ್ರದೇಶ ರೈತರ ಜೀವನಾಡಿ.

ಸಮಪರ್ಕ ನೀರು ಸರಬರಾಜು ಮಾಡಲು ತುರ್ತು ಕ್ರಮ: ಶಾಸಕ ಡಿ.ರವಿಶಂಕರ್

Mar 02 2024, 01:46 AM IST
ಮುಂದಿನ ದಿನಗಳಲ್ಲಿ ನಾನು ಖುದ್ದಾಗಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಪರಾಮರ್ಶೆ ನಡೆಸಲಿದ್ದು, ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಶಾಸಕರಿಂದ ಎಚ್ಚರಿಕೆ ನುಡಿ.

ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಪೂರ್ಣ ಸಹಕಾರ ನೀಡುವೆ: ಶಾಸಕ ಬಿ.ಪಿ.ಹರೀಶ್

Mar 02 2024, 01:45 AM IST
ಹರಿಹರದಲ್ಲಿ ಜಿಲ್ಲಾ ಸಮ್ಮೇಳನ ಆಯೋಜಿಸಿರುವುದು ಹರ್ಷವಾಗುತ್ತಿದೆ. ನಾನು ಒಬ್ಬ ಕನ್ನಡ ಅಭಿಮಾನಿಯಾಗಿ ಕಾರ್ಯಕರ್ತನಂತೆ ಈ ಸಮ್ಮೇಳನ ಯಶಸ್ವಿಗೆ ಶ್ರಮಿಸುತ್ತೇನೆ ಎಂದರು. ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಸಿ.ವಿ.ಪಾಟೀಲ್ ರನ್ನು ಸಾಹಿತಿಗಳು ಮತ್ತು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಈ ಜಿಲ್ಲೆ ಮತ್ತು ತಾಲೂಕಿಗೆ ಚಿರಪರಿಚಿತರು ಇವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿರುವುದು ಜಿಲ್ಲೆಯ ಸಾಹಿತ್ಯ ಲೋಕಕ್ಕೆ ಸಂತಸ ತಂದಿದೆ.

ಅರ್ಹ ವ್ಯಕ್ತಿಗಳಿಗೆ ಯೋಜನೆಗಳು ದೊರಕಬೇಕು: ಶಾಸಕ ವಿ ಸುನಿಲ್ ಕುಮಾರ್

Mar 01 2024, 02:25 AM IST
ಸರ್ಕಾರದ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಅಧಿಕಾರಿಗಳ ಪಾತ್ರ ಮಹತ್ವ ವಾಗಿದೆ

ಉದ್ಘಾಟನೆಗೆ ಕಾಯದೇ ಕಟ್ಟಡ ಬಳಸಿಕೊಳ್ಳಿ: ಶಾಸಕ ಶ್ರೀನಿವಾಸ ಮಾನೆ

Mar 01 2024, 02:22 AM IST
ಅಂಗನವಾಡಿ ಕಟ್ಟಡಗಳನ್ನು ಉದ್ಘಾಟನೆವರೆಗೂ ಕಾಯದೇ ಕಾಮಗಾರಿ ಪೂರ್ಣಗೊಂಡ ಕೂಡಲೇ ಶೈಕ್ಷಣಿಕ ಚಟುವಟಿಕೆಗಳಿಗೆ ವಿನಿಯೋಗಿಸಬೇಕು.

ಲಂಬಾಣಿ ಸಮಾಜದ ಜನರಿಗೆ ಮೂಲ ಸೌಲಭ್ಯ-ಶಾಸಕ ಚಂದ್ರು ಲಮಾಣಿ

Mar 01 2024, 02:20 AM IST
ಸಂತ ಸೇವಾಲಾಲರು ಸರ್ವ ಧರ್ಮಗಳ ಬಗ್ಗೆ ಪ್ರೀತಿ ಹೊಂದಿದ್ದರು. ಸಮಾಜದ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಏಳಿಗೆಗೆ ಕೊಡುಗೆ ನೀಡಬೇಕು ಎಂದು ಶಾಸಕ ಚಂದ್ರು ಲಮಾಣಿ ಹೇಳಿದರು.

ಮಕ್ಕಳ ಓದು ಅರ್ಧದಲ್ಲಿಯೇ ಮೊಟುಕುಗೊಳಿಸಬೇಡಿ: ಶಾಸಕ ಕಂದಕೂರು

Mar 01 2024, 02:19 AM IST
ಮ್ಮ ಸುಖಃ-ದುಖಃಗಳಲ್ಲಿ ನೀವು ಭಾಗಿಯಾಗಿದ್ದೀರಿ. ನಮ್ಮ ತಂದೆಯ ಜೊತೆಗಿದ್ದ ನಿಮ್ಮೆಲ್ಲರ ಜೊತೆ ನಾನಿದ್ದೇನೆ. ನಿಮ್ಮ ಮನೆಯ ಮಗನಾಗಿ ನಾನು ನಿಲ್ಲುತ್ತೇನೆ: ಶಾಸಕ ಕಂದಕೂರ

ಮಾಜಿ ಶಾಸಕ ಜಯಣ್ಣ, ಮರಿಸ್ವಾಮಿಗೆ ಒಲಿದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

Mar 01 2024, 02:19 AM IST
ಕೊಳ್ಳೇಗಾಲ ಮೀಸಲು ಕ್ಷೇತ್ರದ ಮಾಜಿ ಶಾಸಕ ಎಸ್‌. ಜಯಣ್ಣ ಅವರಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಮತ್ತು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿಗೆ ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದಿದೆ.
  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 396
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved