• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವ್ಯಕ್ತಿಯ ಜೀವನ ಪರಿಪೂರ್ಣವಾಗಿಸುವ ಶಿಕ್ಷಕರು: ಶಾಸಕ ಜಿ.ಎಚ್.ಶ್ರೀನಿವಾಸ್

Sep 06 2024, 01:08 AM IST
ತರೀಕೆರೆ, ಶಿಕ್ಷಣಕ್ಕೆ ಪರಿವರ್ತನೆ ಶಕ್ತಿ ಇದೆ. ಅದರಂತೆ ಶಿಕ್ಷಕರು ವ್ಯಕ್ತಿಯ ಜೀವನವನ್ನು ಪರಿಪೂರ್ಣವಾಗಿಸುತ್ತಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಅಭಿಪ್ರಾಯಪಟ್ಟರು.

ವಿವಿಧ ಕ್ಷೇತ್ರಗಳ ಸಾಧಕರು ರೋಲ್ ಮಾಡೆಲ್ ಆಗಬೇಕು: ಶಾಸಕ ಎಚ್.ಟಿ.ಮಂಜು

Sep 06 2024, 01:08 AM IST
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಆದರ್ಶಗಳನ್ನು ಶಿಕ್ಷಕರು ಮೈಗೂಡಿಸಿಕೊಳ್ಳಬೇಕು. ಇಂದು ಮಕ್ಕಳು ದಾರಿತಪ್ಪದಂತೆ ದಂಡಿಸುವ ಪದ್ಧತಿ ಈಗ ಇಲ್ಲ. ಕನಿಷ್ಠ ದಂಡನೆಯಿಲ್ಲದೆ ಶಿಸ್ತಿನ ಕಲಿಕೆ ಸಾಧ್ಯವಿಲ್ಲ.

ಮಕ್ಕಳನ್ನುಉತ್ತಮ ಪ್ರಜೆಗಳಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ: ಶಾಸಕ ರಾಜೇಶ್ ನಾಯ್ಕ್

Sep 06 2024, 01:07 AM IST
ಸಭಾ ಕಾರ್ಯಕ್ರಮಕ್ಕೆ ಮುನ್ನ ಬಂಟ್ಚಾಳ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದ ಶಿಕ್ಷಕ ವೃಂದದ ಗಮನಸೆಳೆಯಿತು.

ಸಿಎಂ ರವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ : ಶಾಸಕ ಎಚ್.ಸಿ.ಬಾಲಕೃಷ್ಣ

Sep 06 2024, 01:07 AM IST

ಸೆ.13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮಾಗಡಿಗೆ ಕರೆಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಶಿಕ್ಷಕರು ಸಮಾಜ ಸ್ಮರಿಸುವಂತೆ ಸೇವೆ ಸಲ್ಲಿಸಲಿ: ಶಾಸಕ ಆರ್.ವಿ. ದೇಶಪಾಂಡೆ

Sep 06 2024, 01:07 AM IST
ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ, ತಂತ್ರಜ್ಞಾನ, ಅವಿಷ್ಕಾರ ಬಂದರೂ ಇಂದು ಶಿಕ್ಷಣದ ಗುಣಮಟ್ಟವು ತೀರಾ ಕುಸಿದಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಮಕ್ಕಳು ಬೆಳಗಲು ಶಿಕ್ಷಕರು ಕಾರಣ: ಶಾಸಕ ಭೀಮಣ್ಣ ನಾಯ್ಕ

Sep 06 2024, 01:06 AM IST
ಶಾಲೆಯಿಂದ ಹೊರಗೆ ಉಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕು. ರಾಷ್ಟ್ರದ ಸತ್ಪ್ರಜೆಯಾಗಿಸಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಶಿಕ್ಷಕರು ಬದುಕು ಬೆಳಗಿಸುವ ಜ್ಯೋತಿ ಇದ್ದಂತೆ: ಶಾಸಕ ಟಿ.ರಘುಮೂರ್ತಿ

Sep 06 2024, 01:06 AM IST
ಚಳ್ಳಕೆರೆ ನಗರದ ವಾಲ್ಮೀಕಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕಲ್ಲನ್ನು ಶಿಲೆಯಾಗಿಸುವ ಸಾಮರ್ಥ್ಯ ಶಿಕ್ಷಕರಿಗೆ: ಶಾಸಕ ರಾಜು ಸೇಠ

Sep 06 2024, 01:04 AM IST
ವಿದ್ಯಾರ್ಥಿಗಳಲ್ಲಿರುವ ಅಜ್ಞಾನ ದೂರ ಮಾಡಿ ಜ್ಞಾನದ ಕಡೆಗೆ ವಿದ್ಯಾರ್ಥಿಗಳನ್ನು ಕೊಂಡೊಯ್ಯುವ ಶಿಕ್ಷಕರ ಸೇವೆ ನಿರಂತರವಾದದು ಎಂದು ಶಾಸಕ ಆಸೀಫ್ (ರಾಜು) ಸೇಠ ಹೇಳಿದರು.

ಮೌಲ್ಯ ಬಿತ್ತುವ ಮಹತ್ಕಾರ್ಯ ಶಿಕ್ಷಕರಿಂದಾಗಲಿ-ಶಾಸಕ ಮಾನೆ

Sep 06 2024, 01:02 AM IST
ಬದಲಾದ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳು ದೊಡ್ಡ ಸವಾಲುಗಳನ್ನು ಎದುರಿಸಿಯೂ ಮಾನವೀಯ ಮೌಲ್ಯ ಪ್ರೇರೇಪಣೆಗೊಳಿಸುವ ಶಿಕ್ಷಣ ನೀಡಿ, ಶೈಕ್ಷಣಿಕ ಪಾವಿತ್ರ್ಯತೆ ಉಳಿಸಬೇಕಾಗಿದೆ, ಮೌಲ್ಯ ಬಿತ್ತುವ ಮಹತ್ಕಾಯ ಗುರು ಬಳಗದಿಂದಾಗಲಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಎತ್ತಿನಹೊಳೆ ಯೋಜನೆಗೆ ಜೆಡಿಎಸ್‌ ಬಿಜೆಪಿ ಕೊಡುಗೆಯೂ ಇದೆ : ಮಾಜಿ ಶಾಸಕ ಕೆ.ಎಸ್. ಲಿಂಗೇಶ್

Sep 06 2024, 01:02 AM IST

: ಎತ್ತಿನಹೊಳೆ ಯೋಜನೆಯು ನಮ್ಮ ಕಾಂಗ್ರೆಸ್ ಸರ್ಕಾರದ ಸಾಧನೆ ಎನ್ನುವಂತೆ ಹಾಲಿ ಕಾಂಗ್ರೆಸ್‌ ಸರ್ಕಾರ ತೋರಿಸಿಕೊಳ್ಳುತ್ತಿದೆ. ಆದರೆ, ಈ ಯೋಜನೆಗೆ ಜೆಡಿಎಸ್‌ ಹಾಗೂ ಬಿಜೆಪಿ ಸರ್ಕಾರಗಳ ಕೊಡುಗೆಯೂ ಇದೆ

  • < previous
  • 1
  • ...
  • 317
  • 318
  • 319
  • 320
  • 321
  • 322
  • 323
  • 324
  • 325
  • ...
  • 530
  • next >

More Trending News

Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved