• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಣೇಶೋತ್ಸವದಲ್ಲಿ ಸ್ವಚ್ಛತೆ, ಸುರಕ್ಷಾ ಕ್ರಮ ಕೈಗೊಳ್ಳಿ: ಶಾಸಕ ಮಹೇಶ ಟೆಂಗಿನಕಾಯಿ ಸೂಚನೆ

Sep 06 2024, 01:02 AM IST
ಗಣೇಶೋತ್ಸವಕ್ಕೆ ಅಲ್ಲಿ ಯಾವುದೇ ರೀತಿಯ ಅವ್ಯವಸ್ಥೆಯಾಗದಂತೆ, ಅಗತ್ಯ ಸ್ವಚ್ಛತೆ ಕಾಪಾಡಿಕೊಳ್ಳಲು ಕ್ರಮ ವಹಿಸುವಂತೆ ಶಾಸಕ ಮಹೇಶ ಟೆಂಗಿನಕಾಯಿ ಸೂಚಿಸಿದರು.

ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ ಅಭಿವೃದ್ಧಿಗೆ ಶ್ರಮಿಸಿ: ಶಾಸಕ ಎನ್.ವೈ.ಗೋಪಾಲಕೃಷ್ಣ

Sep 06 2024, 01:02 AM IST
ಶಿಕ್ಷಕರು ತಮ್ಮ ಕರ್ತವ್ಯ ಅರಿತು ಸೇವೆ ಸಲ್ಲಿಸುತ್ತಿದ್ದಾರೆ. ಅಜ್ಞಾನ ಮತ್ತು ಅಂಧಕಾರ ಅಳಿಸಿ ಮಾನವೀಯ ಮೌಲ್ಯವನ್ನು ಮಕ್ಕಳಿಗೆ ತಿಳಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಶಿಕ್ಷಕರ ಸೇವೆ ಅವಿಸ್ಮರಣೀಯ.

ಶಿಕ್ಷಣಕ್ಕಿದೆ ದೇಶದ ಚಿತ್ರಣ ಬದಲಿಸುವ ಶಕ್ತಿ: ಶಾಸಕ ಭೀಮಣ್ಣ ನಾಯ್ಕ

Sep 06 2024, 01:02 AM IST
ದೇಶದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸಿರುವ ವ್ಯಕ್ತಿಗಳಿಗೆ ಸಿಗುತ್ತಿರುವ ಗೌರವ ನಿಜವಾಗಿ ಶಿಕ್ಷಕರಿಗೆ ಸಲ್ಲುತ್ತದೆ. ನಾಡಿಗೆ ಸರ್ವಧರ್ಮ ಸಹಿಷ್ಣುತೆಯ ಸುಭದ್ರ ಅಡಿಪಾಯ ನಿರ್ಮಾಣವಾಗಬೇಕಾದರೆ ಶಿಕ್ಷಣ ಬಹಳ ಅಗತ್ಯ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ಗಣೇಶ ಹಬ್ಬ ನಿಲ್ಲಿಸುವ ಹುನ್ನಾರ: ಶಾಸಕ ಕಾಮತ್‌ ಆರೋಪ

Sep 05 2024, 12:42 AM IST
ರಾಜ್ಯದ ಬಂದರು ಇಲಾಖೆಯಲ್ಲಿನ ಸರ್ಕಾರಿ ಜಾಗವನ್ನು ಹಲವಾರು ವರ್ಷಗಳಿಂದ ನಿಗದಿತ ದರದಲ್ಲಿ ಬಾಡಿಗೆಗೆ ಹಾಗೂ ಲೀಸ್‌ಗೆ ನೀಡಲಾಗಿದೆ. ಇದೀಗ ಆ ದರ ಏರಿಕೆಯಾಗಿದ್ದು, ಕೂಡಲೇ ಕಡಿಮೆ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಜೀವದ ಹಂಗು ತೊರೆದು ಪತ್ರಿಕಾ ವಿತರಕರ ಸೇವೆ: ಶಾಸಕ ಮಹೇಶ ಟೆಂಗಿನಕಾಯಿ

Sep 05 2024, 12:40 AM IST
ಅನೇಕ ಕಷ್ಟದ ಮಧ್ಯೆಯೂ ಬೆಳಗ್ಗೆ 4 ಗಂಟೆಗೆ ಎದ್ದು ಪ್ರತಿ ಮನೆಗೂ ಹೋಗಿ ಪತ್ರಿಕೆ ವಿತರಿಸುವವರಿಗೆ ಸರ್ಕಾರಗಳು ಎಲ್ಲ ಸೇವಾ ಸೌಲಭ್ಯಗಳನ್ನು ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಶಾಸಕ ಸ್ಥನದಿಂದ ಕೊತ್ತೂರು ಅನರ್ಹಗೊಳಿಸಲು ಆಗ್ರಹ

Sep 05 2024, 12:40 AM IST
ಶಾಸಕ ಕೊತ್ತೂರು ಜಿ ಮಂಜುನಾಥ್ ತಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದಿದ್ದರೂ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮೇಲೆ ಧರ್ಪ ತೋರಿಸುತ್ತಿದ್ದಾರೆ. ಅಸಭ್ಯ ವರ್ತನೆ, ತೋರಿ ಕೀಳು ಮಟ್ಟದ ಪದಗಳಿಂದ ಅವರನ್ನು ನಿಂದಿಸುವುದು ಸರ್ವೇ ಸಾಮಾನ್ಯವಾಗಿದೆ

ಅಂಚೆ ಸೌಲಭ್ಯ ಪಡೆದು ಆರ್ಥಿಕ ಸಬಲರಾಗಿ: ಶಾಸಕ ಕೆ.ಎಸ್.ಬಸವಂತಪ್ಪ

Sep 05 2024, 12:37 AM IST
ದಾವಣಗೆರೆ ತಾಲೂಕಿನ ಕಂದನಕೋವಿ ಗ್ರಾಮದಲ್ಲಿ ಅಂಚೆ ಕಚೇರಿಯನ್ನು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಉದ್ಘಾಟಿಸಿದರು.

ತಾಲೂಕಿನ ಸಮಸ್ಯೆಗಳ ಗಂಭೀರ ಪರಿಗಣಿಸಿ, ಪರಿಹಾರ ಕಲ್ಪಿಸಿ: ಶಾಸಕ ಬಿ.ವೈ.ವಿಜಯೇಂದ್ರ

Sep 05 2024, 12:36 AM IST
ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ವಿದ್ಯೆ ಕದಿಯಲಾಗದ ಆಸ್ತಿ. ದುರ್ಬಳಸಿಕೊಳ್ಳದಿರಿ: ಶಾಸಕ ಕೆ.ಎಂ.ಉದಯ್

Sep 05 2024, 12:35 AM IST
ವ್ಯಕ್ತಿಯ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣ ಪ್ರಮುಖ ಪಾತ್ರವಹಿಸುವ ಜತೆಗೆ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ಪ್ರಸ್ತುತ ಸ್ಪರ್ಧಾತ್ಮಕ ಜಗತ್ತಿಗೆ ಕಠಿಣ ಶ್ರಮದೊಂದಿಗೆ ವಿದ್ಯಾರ್ಥಿಗಳು ಅಣಿಯಾಗಬೇಕಿದೆ

ಪ್ರಾಣಿಗಳ ಮೇಲೆ ದಯೆ ಇರಲಿ: ಶಾಸಕ ಗವಿಯಪ್ಪ

Sep 05 2024, 12:30 AM IST
ಮೃಗಾಲಯದಲ್ಲಿನ ಪ್ರಾಣಿಗಳ ಪಾಲನೆ-ಪೋಷಣೆ ಮಾಡುವಲ್ಲಿ ಮೃಗಾಲಯದ ಸಿಬ್ಬಂದಿಯು ತಂದೆ, ತಾಯಿಯರಿಗೆ ಇರುವ ಕಾಳಜಿಯ ಗುಣ ಹೊಂದಿ ಕಾರ್ಯ ನಿರ್ವಹಿಸುವಂತಾಗಬೇಕು.
  • < previous
  • 1
  • ...
  • 318
  • 319
  • 320
  • 321
  • 322
  • 323
  • 324
  • 325
  • 326
  • ...
  • 530
  • next >

More Trending News

Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್‌ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್‌ ಆ್ಯಪ್ : ಸ್ಮಾರ್ಟ್‌ ಫೋನ್‌ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved