ಶರಣರ ನುಡಿ ಸಮಾಜ ತಿದ್ದುವ ಪ್ರಕ್ರಿಯೆ: ಶಾಸಕ ಟಿ.ಎಸ್. ಶ್ರೀವತ್ಸ ಅಭಿಮತ
Feb 26 2024, 01:34 AM ISTಕನ್ನಡ ಭಾಷೆ ಮತ್ತು ಸಾಹಿತ್ಯವನ್ನು ಶ್ರೀಮಂತಗೊಳಿಸಿದವರು ಶರಣರು. ತಂದೆ ನೀನು, ತಾಯಿ ನೀನು, ಬಂದು ನೀನು ಬಳಗ ನೀನು. ಆ ವಚನವು ಇಂದು ಅನಗತ್ಯವಾಗಿ ಬೆಳೆಯುತ್ತಿರುವ ವೃದ್ಧಾಶ್ರಮವನ್ನು ಅಲ್ಲಗಳೆಯುವ ಧ್ವನಿ. ತಂದೆ ತಾಯಿಗಳಿಗಿಂತ ಶ್ರೇಷ್ಠರಾದವರು ಯಾರೂ ಇಲ್ಲ. ಇದನ್ನು ಅರಿತು ತಾವು ಅವರ ಮನ ನೋಯಿಸದಂತೆ ನೋಡಿಕೊಳ್ಳಬೇಕು ಎಂದರು.ಪರಿಷತ್ತು ಯುವ ಜನಾಂಗದಲ್ಲಿ ಶರಣರ ತತ್ವಗಳನ್ನು ಬಿತ್ತುತ್ತಿರುವುದು ಸಂತೋಷದ ಸಂಗತಿ