• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಯುಸಿ ಹಂತದಲ್ಲೇ ಭವಿಷ್ಯದ ಶಿಕ್ಷಣ ನಿರ್ಧಾರ: ಶಾಸಕ ತುನ್ನೂರು

Jun 21 2024, 01:09 AM IST
ವಿದ್ಯಾರ್ಥಿಗಳಿಗೆ ಪಿಯುಸಿ ಹಂತದ ಅಭ್ಯಾಸದ ದಿನಗಳು ಪ್ರಮುಖವಾಗಿವೆ. ಆ ದಿನಗಳಲ್ಲಿ ಅವರಲ್ಲಿರುವ ನಾನಾ ಪ್ರತಿಭೆಗಳು ವಿಕಾಸವಾಗಿ ಮುಂದೆ ಅಭ್ಯಾಸ ಮಾಡಬೇಕಾದ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡು, ತಮ್ಮ ಭವಿಷ್ಯ ರೂಪಿಸಿಕೊಳ್ಳಲು ನಿರ್ಧಾರ ತೆಗೆದುಕೊಳ್ಳುವುದಾಗಿದೆ.

ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರ ಮಾಹಿತಿ ನೀಡಿ-ಶಾಸಕ ಬಣಕಾರ

Jun 21 2024, 01:08 AM IST
ಹಿರೇಕೆರೂರ ತಾಲೂಕಿನಲ್ಲಿ ಅರಣ್ಯ ಭೂಮಿಯಲ್ಲಿ ಅನಧಿಕೃವಾಗಿ ಮನೆಯನ್ನು ಕಟ್ಟಿಕೊಂಡರುವವರ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಕುರಿತು ಅರಣ್ಯ ಮತ್ತು ಜಿಪಂ ಅಧಿಕಾರಿಗಳು ಸಂಪೂರ್ಣ ಸವಿವರವನ್ನು ನನಗೆ ನೀಡುವಂತೆ ಶಾಸಕ ಯು.ಬಿ.ಬಣಕಾರ ಸಭೆಯಲ್ಲಿ ತಿಳಿಸಿದರು.

ಪಿಎಂ ಕಿಸಾನ್ ಸಮ್ಮಾನ್ ನಿಧಿಯಿಂದ ರೈತರಿಗೆ ಅನುಕೂಲ: ಶಾಸಕ ಜನಾರ್ದನ ರೆಡ್ಡಿ

Jun 21 2024, 01:07 AM IST
ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಯೋಜನೆಯಿಂದ ರೈತರಿಗೆ ಅನುಕೂಲವಾಗಿದೆ.

ಹಗಲು ಲೂಟಿಗೆ ಇಳಿದ ಸಿಎಂ-ಡಿಸಿಎಂ: ಮಾಜಿ ಶಾಸಕ ಬಸವರಾಜ ದಢೇಸ್ಗೂರು ಆರೋಪ

Jun 21 2024, 01:04 AM IST
ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರತಿಕೃತಿ ದಹನ ಮಾಡಿದರು.

ಬೆಲೆ ಏರಿಸಿ ಬಡವರ ಕತ್ತು ಕೊಯ್ದ ಸರ್ಕಾರ: ಶಾಸಕ ಕೃಷ್ಣನಾಯ್ಕ ಆರೋಪ

Jun 21 2024, 01:04 AM IST
ರಾಜ್ಯದ ಪ.ಜಾ., ಪ.ಪಂ. ಅಭಿವೃದ್ಧಿಗೆ ಮೀಸಲಿದ್ದ ₹11 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಸದ್ಬಳಕೆ ಅಗತ್ಯ: ಶಾಸಕ ತಮ್ಮಯ್ಯ

Jun 21 2024, 01:03 AM IST
ಚಿಕ್ಕಮಗಳೂರು, ಆಧುನಿಕ ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ಮತ್ತು ಯುವ ಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ನೀಡಿದರು.

ಅರಕಲಗೂಡಿನ ಹನ್ಯಾಳಿನಲ್ಲಿ ಎಲ್‌ಕೆಜಿ, ಯುಕೆಜಿ ಮಾದರಿಯಲ್ಲಿ ಶಾಲೆ: ಶಾಸಕ ಎ.ಮಂಜು

Jun 21 2024, 01:02 AM IST
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಎಲ್‌ಕೆಜಿ, ಯುಕೆಜಿ ಮಾದರಿಯಲ್ಲಿ ಮಕ್ಕಳ ಮನೆ ಎಂಬ ಉಚಿತ ಶಾಲೆ ಪ್ರಾರಂಭಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಳೆ ಹಾನಿಗೆ ಗರಿಷ್ಟ ಪರಿಹಾರ ನಿಗದಿಗೆ ಶಾಸಕ ಗುರ್ಮೆ ಸೂಚನೆ

Jun 21 2024, 01:01 AM IST
ಮಳೆಯಿಂದಾಗಬಹುದಾದ ವಿಪತ್ತುಗಳ ನಿರ್ವಹಣೆಯ ಬಗ್ಗೆ ಕಾಪು ವಿಧಾನಸಭಾ ವ್ಯಾಪ್ತಿಯ ಇಲಾಖಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ ನಡೆಸಿದರು.

ಉತ್ತಮ ಆರೋಗ್ಯಕ್ಕಾಗಿ ಯೋಗವನ್ನು ಅಳವಡಿಸಿಕೊಳ್ಳಿ: ಶಾಸಕ ಸುರೇಶ್ ಸಲಹೆ

Jun 20 2024, 01:18 AM IST
ಜೂನ್ ೨೭ ರಂದು ನಡೆಯುವ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸಮುದಾಯದವರು ಒಟ್ಟಾಗಿ ಕೂಡಿ ಅದ್ಧೂರಿಯಾಗಿ ಆಚರಿಸಲು ಮುಂದಾಗಿದ್ದಾರೆ. ನಾನು ಒಬ್ಬ ಸಮುದಾಯದ ಮತ್ತು ಕೆಂಪೇಗೌಡರ ಅಭಿಮಾನಿಯಾಗಿ ಸಂಪೂರ್ಣ ಸಹಕಾರ ನೀಡಲಾಗುವುದು.

ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಕೆ.ಎಸ್‌.ಬಸವಂತಪ್ಪ ಭೇಟಿ

Jun 20 2024, 01:13 AM IST
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 465
  • next >

More Trending News

Top Stories
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
ಲೋಕಾ ಎಸ್ಪಿ ಬದ್ರಿನಾಥ್‌ ಸೇರಿ 19 ಪೊಲೀಸರಿಗೆ ರಾಷ್ಟ್ರ ಪದಕ
ಕೊಲೆ ಆರೋಪಿ ದರ್ಶನ್‌ಗೆ ತಪ್ಪದ ದಯಾನಂದ್ ಕಂಟಕ
ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved