• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಡಿ. ರವಿಶಂಕರ್ ನೀತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ: ಸಾ.ರಾ.ಮಹೇಶ್ ವಾಗ್ದಾಳಿ

Jun 20 2024, 01:13 AM IST
ಶಾಸಕರು ಅಭಿವೃದ್ಧಿ ರಾಜಕೀಯ ಮಾಡದಿದ್ದರೂ ಇಂತಹ ಕೆಟ್ಟ ರಾಜಕಾರಣ ಮಾಡುವುದರಲ್ಲಿ ನಿಸ್ಸೀಮರಾಗಿದ್ದಾರೆ. ರಾಜ್ಯದಲ್ಲಿ ತಮ್ಮದೇ ಪಕ್ಷದ ಸರ್ಕಾರ ಅಧಿಕಾರದಲ್ಲಿದ್ದರೂ ಹೊಸ ಯೋಜನೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ತಂದು ಜನರಿಗೆ ಅನುಕೂಲ ಕಲ್ಪಿಸಿ ಉದ್ಯೋಗ ಸೃಷ್ಟಿ ಮಾಡುವ ಬದಲು ಈಗಾಗಲೇ ಕೆಲಸ ಮಾಡುತ್ತಿರುವ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವುದು ಎಷ್ಟು ಸರಿ.

ಅವಿರೋಧ ಆಯ್ಕೆ ಶ್ರಮಿಸಿದ ಶಾಸಕ ಯಶವಂತರಾಯಗೌಡ ಪಾಟೀಲಗೆ ಅಭಿನಂದನೆ

Jun 20 2024, 01:08 AM IST
ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾದ ನಂತರ ಶಾಸಕ ಯಶವಂತರಾಯಗೌಡ ಪಾಟೀಲ ಅವರನ್ನು ಭೇಟಿಯಾಗಿ ಸನ್ಮಾನಿಸಲಾಯಿತು.

ಕುಪ್ಪಾಳು ಶಾಲೆ ದುರಂತ ದುಃಖಕರ: ಶಾಸಕ ಆನಂದ್

Jun 20 2024, 01:07 AM IST
ಕಡೂರು, ನಿರ್ಲಕ್ಷ್ಯದಿಂದಾಗಿ ಕ್ಷೇತ್ರದ ಕುಪ್ಪಾಳು ಮೊರಾರ್ಜಿ ವಸತಿ ಶಾಲೆ ಬಾಲಕ ಆಕಾಶ್ ವಿದ್ಯುತ್ ತಗುಲಿ ಸಾವನ್ನಪ್ಪಿರುವುದು ದುಃಖದ ಸಂಗತಿ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಸಂಘಟಿತರಾಗಿ: ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

Jun 20 2024, 01:06 AM IST
ಮೌದ್ಗಲ್ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ಜಯಗಳಿಸಿದ ಎಸ್.ಎಲ್.ಭೋಜೇಗೌಡ ಮತ್ತು ಡಾ.ಧನಂಜಯ ಸರ್ಜಿಗೆ ಹಮ್ಮಿಕೊಂಡಿದ್ದ ಅಭಿನಂಧನಾ ಸಮಾರಂಭ ಹಾಗೂ ಕೃತಜ್ಞತಾ ಸಮಾವೇಶದ ಉದ್ಘಾಟನೆ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ನೆರವೇರಿಸಿದರು.

ಗ್ಯಾರಂಟಿಗಾಗಿ ಇನ್ನೂ ಯಾವ ತೆರಿಗೆ ಹಾಕಬೇಕು ಎಂದಿದ್ದಿರಿ: ಶಾಸಕ ಚರಂತಿಮಠ

Jun 20 2024, 01:06 AM IST
ಗ್ಯಾರಂಟಿ ಯೋಜನೆಗಾಗಿ ಇನ್ನೂ ರಾಜ್ಯದ ಜನರ ಮೇಲೆ ಯಾವ್ಯಾವ ತೆರಿಗೆ ಹಾಕಬೇಕಂತ ಮಾಡಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಶಾಸಕ ವೀರಣ್ಣ ಚರಂತಿಮಠ ಆಕ್ರೋಶ ಹೊರಹಾಕಿದ್ದಾರೆ.

ಪ್ರಗತಿಯಲ್ಲಿರುವ ಕಾಮಗಾರಿಗಳ ಶೀಘ್ರ ಪೂರ್ಣಗೊಳಿಸಿ: ಶಾಸಕ ತುನ್ನೂರು

Jun 20 2024, 01:05 AM IST
ಯಾದಗಿರಿ ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ತಾಲೂಕು ಮಟ್ಟದ ನಾನಾ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಯೋಜನೆಗಳಡಿ ಅನುಷ್ಠಾನ ಮಾಡಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ರಾಷ್ಟ್ರ ಬಲವರ್ಧನೆಯ ತಳಪಾಯ: ಶಾಸಕ

Jun 20 2024, 01:05 AM IST
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಕ್ಷೇತ್ರದಲ್ಲಿ ಹೊಸ ಕಾಮಗಾರಿಗಳಿಗೆ ಚಾಲನೆ ದೊರೆತಿರಲಿಲ್ಲ. ಇನ್ನು ಎಂದಿನಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಗ್ರಾಮಸ್ಥರ ಆಕ್ರೋಶ

Jun 20 2024, 01:04 AM IST
ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರರನ್ನು ಜನಸ್ಪಂದನ ಸಭೆಗೆ ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮಾಡಿ ಕರೆತರಲಾಯಿತು.

ಜಿಮ್ಸ್-ಜಯದೇವ ಆಸ್ಪತ್ರೆಗೆ ಶಾಸಕ ಅಲ್ಲಮಪ್ರಭು ಭೇಟಿ

Jun 20 2024, 01:04 AM IST
ಕಲಬುರಗಿ ನಗರದ ಜಿಮ್ಸ್ ಅಸ್ಪತ್ರೆ ಮತ್ತು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಆಸ್ಪತ್ರೆಗೆ ಬುಧವಾರ ಗುಲ್ಬರ್ಗ ದಕ್ಷಿಣ ಶಾಸಕ ಅಲ್ಲಮಪ್ರಭು ಭೇಟಿ ನೀಡಿ ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವಂತೆ ಆಸ್ಪತ್ರೆ ವೈದ್ಯರಿಗೆ ಸೂಚನೆ ನೀಡಿದರು.

ದೈನಂದಿನ ಯೋಗವು ಆರೋಗ್ಯ ವೃದ್ಧಿಗೆ ಸಹಕಾರಿ: ಶಾಸಕ ಎಚ್.ಪಿ.ಸ್ವರೂಪ್

Jun 20 2024, 01:04 AM IST
ಜಿಲ್ಲಾಡಳಿತದೊಂದಿಗೆ ಎಲ್ಲಾ ಯೋಗ ಸಂಸ್ಥೆಯವರು ಸೇರಿ ಹಾಗೂ ಜೂನ್ ೨೧ ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಿದ್ದು, ಸಾರ್ವಜನಿಕರಿಗೆ ಯೋಗದ ಬಗ್ಗೆ ಜಾಗೃತಿ ಮೂಡಿಸಲು ಕಾಲ್ನಡಿಗೆ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಕೆಲ ಸಮಯಗಳನ್ನು ಜನರು ಯೋಗಕ್ಕಾಗಿ ಮೀಸಲಿಟ್ಟು ನಂತರದಲ್ಲಿ ನಿತ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಸಂತೋಷಮಯ ಜೀವನ ನಿಮ್ಮದಾಗುತ್ತದೆ.
  • < previous
  • 1
  • ...
  • 321
  • 322
  • 323
  • 324
  • 325
  • 326
  • 327
  • 328
  • 329
  • ...
  • 465
  • next >

More Trending News

Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved