• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಾಲೂಕು ಮಟ್ಟದ ಕಚೇರಿ ಕಟ್ಟಡ ಕೊರತೆ ಮಾಹಿತಿ ಕೊಡಿ: ಶಾಸಕ ಗವಿಯಪ್ಪ

Jun 20 2024, 01:03 AM IST
ರಾಜ್ಯ ಸರ್ಕಾರದಿಂದ ತುರ್ತು ನಮಗೇನು ಬರಬೇಕಿದೆ?

ರಾಜ್ಯದ ಜನತೆಗೆ ತುಟ್ಟಿ ಭಾಗ್ಯದ ಬರೆ ಕೊಟ್ಟ ಕಾಂಗ್ರೆಸ್ ಸರ್ಕಾರ: ಮಾಜಿ ಶಾಸಕ ಶಿವರಾಜ ಸಜ್ಜನರ ಕಿಡಿ

Jun 20 2024, 01:02 AM IST
ಹಾನಗಲ್ಲಿನ ಮಹಾತ್ಮಾಗಾಂಧಿ ವೃತ್ತದಲ್ಲಿ, ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಎಲ್ಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಯಿತು.

ಡೆಂಘೀ ರೋಗಿಗೆ ಉತ್ತಮ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 20 2024, 01:02 AM IST
ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸಭೆ ನಡೆಸಿ, ರೋಗಿಗಳಿಗೆ ಆಸ್ಪತ್ರೆಯಲ್ಲಿಯೇ ಔಷಧಿಗಳು ಸಿಗುವಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು.

ಶಾಸಕ ಯತ್ನಾಳ ಭರವಸೆ ಹಿನ್ನೆಲೆಯಲ್ಲಿ ಧರಣಿ ಅಂತ್ಯ

Jun 20 2024, 01:02 AM IST
ನಗರದ ಮನಗೂಳಿ ಅಗಸಿ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಾಗೂ ಭವನಕ್ಕೆ ಹೆಚ್ಚುವರಿ ಜಾಗ ನೀಡಲು ಒತ್ತಾಯಿಸಿ, ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ 29 ದಿನಗಳಿಂದ ನಿರಂತರವಾಗಿ ನಡೆಯುತ್ತಿದ್ದ ಧರಣಿ ಸ್ಥಳಕ್ಕೆ, ಮಂಗಳವಾರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೇಟಿ ನೀಡಿ ಭವನ ನಿರ್ಮಾಣ ಮಾಡುವ ಕುರಿತು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸುದೀರ್ಘ ಧರಣಿ ಸತ್ಯಾಗ್ರಹ ಕೈಬಿಡಲಾಯಿತು.

ತಾಲೂಕು ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ದಿಢೀರ್ ಭೇಟಿ

Jun 20 2024, 01:02 AM IST
ತೀರ್ಥಹಳ್ಳಿ ತಾಲೂಕು ಕಚೇರಿಗೆ ದಿಡೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು.

ಶಿಕಾರಿಪುರದಲ್ಲೇ ಚಿಕಿತ್ಸೆಗೆ ಅಗತ್ಯ ಕ್ರಮವಹಿಸಿ: ಶಾಸಕ ಬಿ.ವೈ.ವಿಜಯೇಂದ್ರ

Jun 20 2024, 01:01 AM IST
ಶಿಕಾರಿಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಶಾಸಕ ವಿಜಯೇಂದ್ರ ಬುಧವಾರ ಬೇಟಿ ನೀಡಿ ಡೆಂಘೀ ಪ್ರಕರಣದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

2 ಕೋಟಿ ರೂ.ವೆಚ್ಚದ ಸೋಪಾನಕಟ್ಟೆ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿಪೂಜೆ

Jun 20 2024, 01:00 AM IST
ಹುಲ್ಲಹಳ್ಳಿ ಗ್ರಾಮದಲ್ಲಿ ಜನಸಂಪರ್ಕ ಸಭೆ ನಡೆಸುತ್ತಿದ್ದ ವೇಳೆ ಸಾರ್ವಜನಿಕರು ಕಪಿಲಾ ನದಿಗೆ ಸೋಪಾನಕಟ್ಟೆ ನಿರ್ಮಿಸಿಕೊಡುವಂತೆ ಬೇಡಿಕೆ ಇಟ್ಟಿದ್ದರು. ಅದರಂತೆ ಸಣ್ಣ ನಿರಾವರಿ ಇಲಾಖೆ ಸಚಿವ ಬೋಸರಾಜು ಅವರನ್ನು ಮನವಿ ಮಾಡಿದ ಮೇರೆಗೆ 5 ಕೋಟಿ ಅನುದಾನವನ್ನು ಕ್ಷೇತ್ರಕ್ಕೆ ಬಿಡುಗಡೆ ಮಾಡಿಕೊಟ್ಟಿದ್ದಾರೆ. ಆ ಅನುದಾನದಲ್ಲಿ ತಲಾ ಒಂದು ಕೋಟಿ ವೆಚ್ಚದಲ್ಲಿ ನಂಜನಗೂಡು ಮತ್ತು ಹುಲ್ಲಹಳ್ಳಿ ಗ್ರಾಮದಲ್ಲಿ ಸೋಪಾನ ಕಟ್ಟೆ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ.

ಅಗತ್ಯ ಅಭಿವೃದ್ಧಿ ಕಾರ್ಯ ಗಮನಕ್ಕೆ ತಂದರೆ ಸೂಕ್ತ ಕ್ರಮ: ಶಾಸಕ ಟಿ.ಡಿ. ರಾಜೇಗೌಡ

Jun 19 2024, 01:11 AM IST
ಅತಿವೃಷ್ಟಿ ಸಂದರ್ಭದಲ್ಲಿ ಸಹಾಯಕ್ಕಾಗಿ ಕಂಟ್ರೋಲ್ ರೂಂ ತೆರೆಯಲಾಗುತ್ತದೆ. ಮುಳುಗು ತಜ್ಞರು, ಉರಗ ತಜ್ಞರು, ಅಗ್ನಿಶಾಮಕ ಇಲಾಖೆಯೊಂದಿಗೆ ಸಂಪರ್ಕ ಸಾಧಿಸಿದ್ದು ಬೋಟ್ ಮತ್ತಿತರ ವಸ್ತು ಸಂಗ್ರಹಿಸಲು ತಿಳಿಸಲಾಗಿದೆ

ಗ್ರಾಮೀಣ ಭಾಗದಲ್ಲಿ ಬಸ್‌ ಸಂಚಾರಕ್ಕೆ ಅನುಕೂಲ ಕಲ್ಪಿಸಿ: ಶಾಸಕ ಕೆ.ಎಸ್.ಆನಂದ್

Jun 19 2024, 01:08 AM IST
ಪ್ರಯಾಣಿಕರ ಸೌಲಭ್ಯಕ್ಕಾಗಿ ಸಾರಿಗೆ ಇಲಾಖೆ ಹೊಸದಾಗಿ ಬಸ್ ಖರೀದಿಸಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಮನವಿ ಮಾಡಿದ್ದರ ಫಲವಾಗಿ ನಮ್ಮ ತಾಲೂಕಿಗೂ 4 ಬಸ್ ನೀಡಲಾಗಿದೆ.

ಕ್ರಿಯಾ ಯೋಜನೆಗೆ ಸದಸ್ಯರ ವಿರೋಧ: ಸಭಾತ್ಯಾಗ ಮಾಡಿದ ಶಾಸಕ!

Jun 19 2024, 01:07 AM IST
ಪುರಸಭೆಗೆ ಬಂದಿರುವ ಅನುದಾನದಲ್ಲಿ ಶಾಸಕರಿಗ ಕ್ರಿಯಾ ಯೋಜನೆ ಮಾಡಲು ನಮ್ಮ ಒಪ್ಪಿಗೆ ಇಲ್ಲ ಎಂದು ಕಾಂಗ್ರೆಸ್‌ ಸದಸ್ಯರು ಹಟ ಹಿಡಿದರು. ಇದಕ್ಕೆ ಒಪ್ಪದ ಶಾಸಕರು ಹಾಗೂ ಬಿಜೆಪಿ ಸದಸ್ಯರು ಸಭೆಯಿಂದ ಹೊರ ನಡೆದರು. ಇದರಿಂದ ಸಾಮಾನ್ಯ ಸಭೆ ರದ್ದಾಯಿತು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 465
  • next >

More Trending News

Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved