• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿ ಪರಿಶೀಲಿಸಿದ ಶಾಸಕ ಸವದಿ

Sep 01 2024, 01:46 AM IST
ರಾಜ್ಯದಲ್ಲಿ ಅತಿ ದೊಡ್ಡ ಏತ ನೀರಾವರಿ ಯೋಜನೆಗಳಲ್ಲಿ ಒಂದಾದ ಅಥಣಿ ತಾಲೂಕಿನ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಯ ಐಗಳಿ ಕ್ರಾಸ್ ಬಳಿ ಕೆಲಸ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಪರಿಶೀಲಿಸಿದರು.

ಮಾಯಕೊಂಡ ಪರಿಶಿಷ್ಟ, ಹಿಂದುಳಿದ ರೈತರ ಒಕ್ಕಲೆಬ್ಬಿಸಬೇಡಿ: ಸಚಿವ ಈಶ್ವರ ಖಂಡ್ರೆಗೆ ಶಾಸಕ ಮನವಿ

Sep 01 2024, 01:46 AM IST
ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರಣ್ಯ ಭೂಮಿಯಲ್ಲಿ ಸುಮಾರು 40 ವರ್ಷಗಳಿಂದ ಮನೆ ನಿರ್ಮಿಸಿಕೊಂಡು, ಜಮೀನು ಉಳುಮೆ ಮಾಡಿಕೊಂಡು ಬಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಹಿಂದುಳಿದ ವರ್ಗಗಳ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು ಎಂದು ಶಾಸಕ ಕೆ.ಎಸ್. ಬಸವಂತಪ್ಪ, ಬೆಂಗಳೂರಿನಲ್ಲಿ ಶನಿವಾರ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿದರು.

ಹೆಚ್ಚು ನೋಂದಣಿ ಮಾಡಿದವರಿಗೆ ಲಕ್ಷ ರು. ಬಹುಮಾನ: ಶಾಸಕ ಕೃಷ್ಣನಾಯ್ಕ

Sep 01 2024, 01:46 AM IST
ಪಕ್ಷ ಮೊದಲು ಬೂತ್‌ ಮಟ್ಟದಲ್ಲಿ ಸಂಘಟನೆ ಮಾಡಿ, ನಂತರದಲ್ಲಿ ಫಲ ಸಿಗಲಿದೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ಗೆ ನಟ ಚಿರಂಜೀವಿ ಚಿತ್ರದಲ್ಲಿ ನಟಿಸಲು ಆಫರ್‌

Aug 31 2024, 07:34 AM IST

ಚುನಾವಣೆ ವೇಳೆ ತಮ್ಮ ವಿಭಿನ್ನ ಶೈಲಿಯ ಡೈಲಾಗ್‌ಗಳಿಂದಾಗಿ ರಾಜ್ಯದ ಗಮನ ಸೆಳೆದಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಇದೀಗ ತೆಲುಗಿನ ಖ್ಯಾತ ನಟ ಚಿರಂಜೀವಿ ಜೊತೆ ನಟಿಸಲು ಆಫರ್​ ಬಂದಿದೆಯಂತೆ.

ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿಗೇ ಗೆಲವು ಖಚಿತ : ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ

Aug 31 2024, 01:45 AM IST

ಮುಂಬರುವ ಜಿಪಂ, ಗ್ರಾಪಂ, ತಾಪಂ ಚುನಾವಣೆಗಳಲ್ಲಿ ಕಾರ್ಯಕರ್ತರನ್ನು ಗೆಲ್ಲಿಸಲು ಸಂಘಟಿತ ಹೋರಾಟ ಮಾಡುತ್ತೇನೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.

ರಾಜ್ಯಮಟ್ಟದಲ್ಲಿ ಗೆಲವು ಸಾಧಿಸಿದ್ರೆ 21 ಸಾವಿರ ಬಹುಮಾನ: ಶಾಸಕ ಪ್ರಭು ಚವ್ಹಾಣ

Aug 31 2024, 01:42 AM IST
ಕಮಲನಗರ ಪಟ್ಟಣದ ಮಹಾತ್ಮಾ ಗಾಂಧಿ ಶಾಲೆಯ ಆವರಣದಲ್ಲಿ ಪ್ರೌಢ ಶಾಲಾ ವಲಯ ಮಟ್ಟದ ಕ್ರಿಡಾ ಕೂಟವು ಶಾಸಕ ಪ್ರಭು ಚವ್ಹಾಣ ಉದ್ಘಾಟಿಸಿದರು.

ಪ್ರಭಾವಿಗಳಿಂದ ಒತ್ತುವರಿಯಾಗಿದ್ದ ಜಮೀನು ತೆರವುಗೊಳಿಸಿದ ಶಾಸಕ ದರ್ಶನ್

Aug 31 2024, 01:41 AM IST
ಕಳೆದ ಮೂರು ದಶಕಗಳಿಂದ ಬಗೆಹರಿಯದ ನಿವೇಶಗಳಿಗೆ ಮೀಸಲಾಗಿದ್ದ ಜಮೀನು ಒತ್ತುವರಿ ಸಮಸ್ಯೆ ಬಗ್ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಗಮನ ಹರಿಸಿ ತಕ್ಷಣ ಕ್ರಮ ಕೈಗೊಂಡು ಅಧಿಕಾರಿಗಳ ಮೂಲಕ ಜಮೀನು ಒತ್ತುವರಿಯನ್ನು ತೆರವುಗೊಳಿಸಿದ್ದಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಾರೇನಹಳ್ಳಿಗೆ ಶಾಸಕ ಎಚ್.ಟಿ.ಮಂಜು ಭೇಟಿ, ಮಾಹಿತಿ ಸಂಗ್ರಹ

Aug 31 2024, 01:39 AM IST
ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ತಾಲೂಕು ಆರೋಗ್ಯ ಇಲಾಖೆ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಗ್ರಾಮಸ್ಥರು ಯಾವುದೇ ಆತಂಕ ಪಡಬಾರದು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮ ವಹಿಸಿದ್ದಾರೆ.

ರಾಜಧಾನಿಗೆ ಶರಾವತಿ ಒಯ್ಯಲು ಸ್ಥಳೀಯರ ವಿರೋಧ; ಸರ್ಕಾರದ ಗಮನಕ್ಕೆ ತರುವೆ: ಶಾಸಕ ಗೋಪಾಲಕೃಷ್ಣ

Aug 31 2024, 01:39 AM IST
ಶರಾವತಿ ನದಿ ನೀರು ಕೃಷಿಗಾಗಿ ಬಳಕೆ ಮಾಡುತ್ತಿಲ್ಲ. ಕೇವಲ ವಿದ್ಯುತ್ ಉತ್ಪಾದನಾ ಉದ್ದೇಶಕ್ಕೆ ಬಳಕೆಯಾದ ನಂತರ ಉಳಿದ ನೀರನ್ನು ಕುಡಿಯುವ ನೀರಿಗೆ ಒಯ್ಯಲು ಚಿಂತನೆ ನಡೆದಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪ್ರತಿಭಾ ಕಾರಂಜಿ ಪೂರಕ: ಶಾಸಕ ಭೀಮಣ್ಣ

Aug 31 2024, 01:36 AM IST
ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳುವಂತೆ ಮಾಡುವ ಹಾಗೂ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಸರ್ಕಾರ ರೂಪಿಸಿದ ಕಾರ್ಯಕ್ರಮವೇ ಪ್ರತಿಭಾ ಕಾರಂಜಿ.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 530
  • next >

More Trending News

Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved