• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪಿಗೆ ತಲೆಬಾಗಲೇಬೇಕು: ಮಾಜಿ ಶಾಸಕ ಎಂ.ಕೆ.ಸೋಮಶೇಖರ್

Jun 19 2024, 01:00 AM IST
ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರ ಸೋಲು ತುಂಬಾ ನೋವನ್ನುಂಟು ಮಾಡಿದೆ. ಬಿಜೆಪಿ -ಜೆಡಿಎಸ್ ಪಕ್ಷಗಳ ಜನ ವಿರೋಧಿ ನೀತಿಯನ್ನು ಪ್ರತಿನಿತ್ಯವೂ ಜನರಿಗೆ ತಿಳಿಸುವ ಕೆಲಸವನ್ನು ಲಕ್ಷ್ಮಣ್ ಪ್ರಾಮಾಣಿಕವಾಗಿ ಮಾಡಿದ್ದರು.

ಡೆಂಘೀ ನಿಯಂತ್ರಣ, ವೈದ್ಯಕೀಯ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ-ಶಾಸಕ ಮಾನೆ

Jun 18 2024, 12:52 AM IST
ಡೆಂಘೀ ನಿಯಂತ್ರಣದ ಹಿನ್ನೆಲೆಯಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಣೆಗೆ ಮುಂದಾಗಬೇಕು. ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಸಹ ದಿನದ ೨೪ ಗಂಟೆಗಳ ಕಾಲ ಸಾರ್ವಜನಿಕರಿಗೆ ಸೇವೆ ದೊರಕಬೇಕು. ಚಿಕಿತ್ಸೆಗೆ ನಗರ ಪ್ರದೇಶಗಳಿಗೆ ಅಲೆದಾಡಿ ಕಾಲಹರಣ ಮಾಡುವಂತಾಗಬಾರದು. ಈ ನಿಟ್ಟಿನಲ್ಲಿ ಜವಾಬ್ದಾರಿ ವಹಿಸಿ ಎಂದು ಶಾಸಕ ಶ್ರೀನಿವಾಸ ಮಾನೆ ಸೂಚನೆ ನೀಡಿದರು.

ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕ ಹರೀಶ್ ಗೌಡ ಅಸಮಾಧಾನ

Jun 18 2024, 12:52 AM IST
ಈ ನಡುವೆ ನಗರವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿಗೆ ಸೂಚಿಸಿರುವ ರಸ್ತೆಗಳಲ್ಲಿ ರೋಡ್ ಕ್ಲಿಯರೆನ್ಸ್ ಕಾಮಗಾರಿ ಬಾಕಿ ಇರುವ ರಸ್ತೆಗಳನ್ನು ಗುರುತಿಸಿ ಕೂಡಲೇ ಕಾಮಗಾರಿ ನಡೆಸಿ ನಗರೋತ್ಥಾನ ಯೋಜನೆಯ ಕಾಮಗಾರಿ ಸುಲಲಿತವಾಗಿ ನಡೆಯುವಂತೆ ಕ್ರಮವಹಿಸಬೇಕೆಂದು ನಗರಸಭೆ ಎಂಜಿನಿಯರ್ ಶಮಂತ್ ಅವರ ಶಾಸಕ ಹರೀಶ್ ಗೌಡ ಸೂಚಿಸಿದರು.

ಹರಿಹರ ಬಿಜೆಪಿ ಶಾಸಕ ವಿರುದ್ಧ ಮಾಡಾಳ್‌ ಮಲ್ಲಿಕಾರ್ಜುನ ವಾಗ್ದಾಳಿ

Jun 18 2024, 12:48 AM IST
ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಒಂದು ಕ್ರಿಮಿಯಾಗಿದ್ದು, ಮಾನಸಿಕ ಸ್ಥಿಮಿತವನ್ನೇ ಕಳೆದುಕೊಂಡು ನನ್ನ ಹಾಗೂ ನನ್ನ ತಂದೆ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಚನ್ನಗಿರಿ ಬಿಜೆಪಿ ಯುವ ಮುಖಂಡ ಮಾಡಾಳ್ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಕಿರುಹೊಳೆ ಬದಿ ಒತ್ತುವರಿ ತೆರವಿಗೆ ಶಾಸಕ ಪೊನ್ನಣ್ಣ ಸೂಚನೆ

Jun 17 2024, 01:46 AM IST
ಕಿರುಹೊಳೆ ಸಂರಕ್ಷಿಸುವಲ್ಲಿ ಈ ಹಿಂದೆ ಶ್ರಮಿಸಲಾಗಿತ್ತು. ಆ ನಿಟ್ಟಿನಲ್ಲಿ ಕಿರುಹೊಳೆಯನ್ನು ಹಿಂದಿನಂತೆ ಉಳಿಸಬೇಕು ಎಂದು ಶಾಸಕರು ತಿಳಿಸಿದರು.

ಕುಡಿವ ನೀರಿನ ಕೆರೆ ಭರ್ತಿ ಮಾಡಿ, ಸಮರ್ಪಕ ನೀರು ಪೂರೈಸಿ: ಶಾಸಕ ಆರ್.ಬಸನಗೌಡ ತುರ್ವಿಹಾಳ

Jun 17 2024, 01:44 AM IST
ಮಸ್ಕಿ ಕುಡಿಯುವ ನೀರಿನ ಕೆರೆ ತುಂಬಿಸಲು ಪೂರ್ವ ಸಿದ್ಧತೆಗಳನ್ನು ಶಾಸಕ ಆರ್.ಬಸನಗೌಡ ತುರ್ವಿಹಾಳ ಪರಿಶೀಲನೆ ನಡೆಸಿದರು.

ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ ದುರಸ್ತಿಗೆ ಮನವಿ: ಶಾಸಕ ಶರಣು ಸಲಗರ

Jun 17 2024, 01:41 AM IST
ಬಸವಕಲ್ಯಾಣ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾಳಾದ ರಸ್ತೆಗಳನ್ನು ದುರುಸ್ತಿಗೊಳಿಸಲು ಶಾಸಕ ಸಲಗರ ಅವರಿಂದ ಗೋಕಾಕನಲ್ಲಿ ಸಚಿವ ಜಾರಕಿಹೊಳಿಗೆ ಮನವಿ ಸಲ್ಲಿಸಲಾಯಿತು.

ಕಮಲನಗರ ಆಸ್ಪತ್ರೆಗೆ ಶಾಸಕ ಪ್ರಭು ಚವ್ಹಾಣ ದಿಢೀರ್ ಭೇಟಿ

Jun 17 2024, 01:41 AM IST
ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಭಾನುವಾರ ಕಮಲನಗರ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಗ್ಯಾರಂಟಿ ಹೆಸರಿನಲ್ಲಿ ಪೆಟ್ರೋಲ್ ಡಿಸೇಲ್ ಬೆಲೆಯಲ್ಲಿ ಹೆಚ್ಚಳ: ಶಾಸಕ ಸಿ.ಸಿ. ಪಾಟೀಲ

Jun 17 2024, 01:39 AM IST
ಗ್ಯಾರೆಂಟಿ ಯೋಜನೆ ಉಳಿಸಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ ಎಂದು ನರಗುಂದ ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಮಹಿಳಾ ಸಬಲೀಕರಣಕ್ಕೆ ಹಾಲು ಉತ್ಪಾದಕರ ಸಂಘ ಹೆಚ್ಚಬೇಕು: ಶಾಸಕ

Jun 17 2024, 01:38 AM IST
ಮಹಿಳಾ ಸಬಲೀಕರಣ ಹಿತದೃಷ್ಟಿಯಿಂದ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘಗಳು ಹೆಚ್ಚಾಗಬೇಕಿದೆ ಎಂದು ಶಾಸಕ ದರ್ಶನ್‌ ಧ್ರುವನಾರಾಯಣ್ ಹೇಳಿದರು.
  • < previous
  • 1
  • ...
  • 324
  • 325
  • 326
  • 327
  • 328
  • 329
  • 330
  • 331
  • 332
  • ...
  • 465
  • next >

More Trending News

Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved