ತುಳಿತಕ್ಕೊಳಗಾದ ಸಮುದಾಯಗಳ ಧ್ವನಿಯಾಗಿದ್ದ ಬಸವಣ್ಣ: ಶಾಸಕ ಶಾಂತನಗೌಡ
Feb 19 2024, 01:37 AM ISTಜಗಜ್ಯೋತಿ ಬಸವೇಶ್ವರರು 12ನೇ ಶತಮಾನದಲ್ಲಿ ಸಮಾಜದಲ್ಲಿ ಮೂಢ ನಂಬಿಕೆ, ಕಂದಾಚಾರ, ಧಾರ್ಮಿಕ ಕಟ್ಟು ಪಾಡುಗಳ ವಿರುದ್ಧ ಹೋರಾಡಿ ಸಮಾಜದಲ್ಲಿ ತುಳಿತಕ್ಕೊಳಗಾದ ಸಮುದಾಯಗಳ ಧ್ವನಿಯಾಗಿ, ಜಾತಿ ಭೇದ ಮತ್ತು ಲಿಂಗ ತಾರತಮ್ಯ, ಸಮ ಸಮಾಜದ ಕನಸನ್ನು ಕಂಡ ಮಹಾನ್ ವ್ಯಕ್ತಿ.