• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಧಿಕಾರ ಸಿಕ್ಕಾಗ ಜನರಿಗೆ ಉತ್ತಮ ಆಡಳಿತ ನೀಡಿ: ಶಾಸಕ ನಂಜೇಗೌಡ ಸಲಹೆ

Aug 30 2024, 01:02 AM IST
ತಾಲೂಕಿಗೆ ನಾನು ಶಾಸಕನಾದ ನಂತರ ತಾಲೂಕಿನ ಅಭಿವೃದ್ಧಿಗೆ ಸಾಕಷ್ಟು ಅನುದಾನ ತರಲಾಗಿದೆ, ಯಾವ ಶಾಸಕರೂ ಹಿಂದೆ ತಾಲೂಕಿಗೆ ತರಲಾಗದಷ್ಟು ಅನುದಾನ ತಂದಿದ್ದು, ಒಂದುವರೆ ವರ್ಷದಲ್ಲಿ ಇತಿಹಾಸದಲ್ಲಿ ಉಳಿದುಕೊಳ್ಳುವ ಶಾಶ್ವತ ಕೆಲಸಗಳನ್ನು ಮಾಡಲಾಗುವುದು, ತಾಲೂಕಿನ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಸುಮಾರು ೧,೦೦೦ ಕೋಟಿ ರು. ಅನುದಾನವನ್ನು ನೀಡಲಿದೆ

ಹನೂರಿನ ಹುಬ್ಬೆ ಹುಣಸೆ ಜಲಾಶಯಕ್ಕೆ ಶಾಸಕ ಮಂಜುನಾಥ್‌ ಬಾಗಿನ

Aug 30 2024, 01:00 AM IST
ವರುಣನ ಕೃಪೆಯಿಂದ ಹುಬ್ಬೆ ಹುಣಸೆ ಜಲಾಶಯ ಭರ್ತಿಯಾಗಿದ್ದಕ್ಕೆ ಬಾಗಿನ ಅರ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ರೈತರಿಗೆ ನೀರಾವರಿ ಯೋಜನೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ಹನೂರಿನ ಹುಬ್ಬೆ ಹುಣಸೆ ಜಲಾಶಯಕ್ಕೆ ಬಾಗಿನ ಅರ್ಪಿಸಿದ ನಂತರ ಮಾತನಾಡಿದರು.

ದಾಸರಹಳ್ಳಿ ಕ್ಷೇತ್ರಕ್ಕೆ ನೀರು ಕೊಡದಿದ್ದರೆ ಘಟಕಕ್ಕೆ ಬೀಗ: ಶಾಸಕ ಎಸ್‌. ಮುನಿರಾಜು

Aug 29 2024, 02:00 AM IST
ದಾಸರಹಳ್ಳಿ ಕ್ಷೇತ್ರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದೆ ಎಂದು ದೂರಿರುವ ಶಾಸಕ ಎಸ್‌.ಮುನಿರಾಜು ಅವರು, ನೀರು ಪೂರಕೆ ಕೊರತೆ ಆದರೆ ಘಟಕ್ಕೆ ಬೀಗ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕ್ರೀಡಾಮನೋಭಾವದಿಂದ ಆಟ ಆಡಿ: ಶಾಸಕ ಹೆಬ್ಬಾರ

Aug 29 2024, 12:57 AM IST
ಕ್ರೀಡೆಯನ್ನು ಕ್ರೀಡಾಮನೋಭಾವದಿಂದಲೇ ಆಡಿ. ಗೆಲುವು ಈ ವರ್ಷ ಬಾರದಿದ್ದರೂ ಮುಂದಿನ ವರ್ಷದಲ್ಲಿ ಗೆಲುವು ಪಡೆಯುವ ಸವಾಲನ್ನು ಸ್ವೀಕರಿಸಬೇಕು. ಅಂದಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸುವುದಕ್ಕೆ ಸಾಧ್ಯ.

ಪೌರಕಾರ್ಮಿಕರು ಆರೋಗ್ಯಕ್ಕೆ ಆದ್ಯತೆ ನೀಡಲಿ: ಶಾಸಕ ಹೆಬ್ಬಾರ

Aug 29 2024, 12:56 AM IST
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಆರೋಗ್ಯವಂತರಾಗಿರುವುದು ಅತಿಮುಖ್ಯ.

ಹೊಳೆನರಸೀಪುರದಲ್ಲಿ ಗಣಿಗಾರಿಕೆ ಸ್ಪೋಟಕ್ಕೆ ಸರ್ಕಾರಿ ಕಟ್ಟಡ ಬಿರುಕು: ವರದಿ ನಂತರ ಕ್ರಮ ಎಂದ ಶಾಸಕ ಮಂಜು

Aug 29 2024, 12:53 AM IST
ಹೊಳೆನರಸೀಪುರದ ಪಶು ಆಸ್ಪತ್ರೆಯ ಕಟ್ಟಡವು ಪಕ್ಕದ ಗ್ರಾಮ ಒಂದರಲ್ಲಿ ನಡೆಯುತ್ತಿರುವ ಗಣಿಗಾರಿಕೆಯ ಸ್ಫೋಟದಿಂದಾಗಿ ಸೀಳು ಬಿಟ್ಟಿದೆ. ಎಂಜಿನಿಯರ್‌ ಕಟ್ಟಡ ಸೀಳು ಬಿಟ್ಟಿರುವ ನಕಲು ಪ್ರತಿ ನೀಡಿದ ನಂತರ ಅಗತ್ಯ ಕ್ರಮಕ್ಕೆ ಸೂಚಿಸುವುದಾಗಿ ಎಂದು ಶಾಸಕ ಎ.ಮಂಜು ತಿಳಿಸಿದ್ದಾರೆ. ಹೊಳೆನರಸೀಪುರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ನುಗ್ಗೇಹಳ್ಳಿ ಹಿರೇಕೆರೆ ಸಂಪೂರ್ಣ ಭರ್ತಿಗೆ ಆದ್ಯತೆ: ಶಾಸಕ ಸಿ.ಎನ್. ಬಾಲಕೃಷ್ಣ

Aug 29 2024, 12:52 AM IST
ನಾನು ಕಳೆದ ವರ್ಷ ಕೊಟ್ಟ ಮಾತಿನಂತೆ ಮೊದಲ ಹಂತದಲ್ಲೇ ನುಗ್ಗೇಹಳ್ಳಿ ಹಿರೇಕೆರೆಗೆ ನೀರು ಹರಿಸಲಾಗುತ್ತಿದೆ. ಅದನ್ನು ಸಂಪೂರ್ಣ ಭರ್ತಿ ಮಾಡಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ನುಗ್ಗೇಹಳ್ಳಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜಾರ್ಖಂಡ್‌ ಮುಕ್ತಿ ಮೋರ್ಚಾ , ಶಾಸಕ ಸ್ಥಾನಕ್ಕೆ ಚಂಪೈ ರಾಜೀನಾಮೆ : 30ಕ್ಕೆ ಬಿಜೆಪಿ ಸೇರುವ ಸಾಧ್ಯತೆ

Aug 29 2024, 12:51 AM IST
ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್‌ ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷಪಾತ ಮಾಡಬೇಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Aug 29 2024, 12:51 AM IST
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಲ್ಲೊಳ್ಳಿ ಪಪಂ ನೂತನ ಅಧ್ಯಕ್ಷೆ ಮಾಯವ್ವ ದಾಸನವರ ಮತ್ತು ಉಪಾಧ್ಯಕ್ಷೆ ಮೇಘಾ ಖಾನಾಪೂರ ಅವರು ಭೇಟಿ ಮಾಡಿ ಅಭಿನಂದಿಸಿದರು.

ಮಳವಳ್ಳಿ ಪುರಸಭೆಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭೇಟಿ, ಅಧಿಕಾರಿಗಳು, ಸಿಬ್ಬಂದಿಗೆ ತರಾಟೆ

Aug 28 2024, 12:59 AM IST
ಅಧಿಕಾರಿಗಳು ಕಚೇರಿಯಲ್ಲಿದ್ದು, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕು. ಯಾವುದೇ ನಿರ್ಲಕ್ಷ್ಯ ವಹಿಸಿದರೂ ಸಹಿಸುವುದಿಲ್ಲ. ಇನ್ನು ಮುಂದೆ ಕಾರ್ಯಾಲಯದಲ್ಲಿ ಕಡ್ಡಾಯವಾಗಿ ಇರಬೇಕು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 530
  • next >

More Trending News

Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved