• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರಿಗೆ ಬೀಜ, ರಸ ಗೊಬ್ಬರ ಒದಗಿಸಿ: ಶಾಸಕ ಬಿ.ಜಿ.ಗೋವಿಂದಪ್ಪ

Jun 15 2024, 01:10 AM IST
ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024-25ನೇ ಸಾಲಿನ ಕೃಷಿ ಪರಿಕರ ಮಾರಾಟಗಾರರಿಗೆ ಜಾಗೃತ ಸಭೆ ಹಾಗೂ ಸುರಕ್ಷಿತ ಕೀಟನಾಶಗಳ ಬಳಕೆ ಬಗ್ಗೆ ಕಾರ್ಯಗಾರದಲ್ಲಿ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿದರು.

ಅಡಕೆ ಆಮದು ನಿಂತರೆ ಬೆಳೆಗಾರರಿಗೆ ನೆಮ್ಮದಿ: ಶಾಸಕ ಗೋಪಾಲಕೃಷ್ಣ ಬೇಳೂರು

Jun 15 2024, 01:09 AM IST
ಸಾಗರದ ಎಪಿಎಂಸಿ ಆವರಣದಲ್ಲಿ ಆಸ್ಮಾ ಸಂಸ್ಥೆಗೆ ಸಿಗಂದೂರು ಧರ್ಮದರ್ಶಿ ಡಾ.ರಾಮಪ್ಪ, ಶಾಸಕ ಗೋಪಾಲಕೃಷ್ಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಒಗ್ಗೂಡಿ ಚಾಲನೆ ನೀಡಿದರು.

ಆದ್ಯತೆ ಮೇರೆಗೆ ಇನ್ನೂ 4 ಸರ್ಕಾರಿ ಬಸ್‌ ಸೇವೆ: ಶಾಸಕ ಭರವಸೆ

Jun 15 2024, 01:06 AM IST
ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಹೊನ್ನಾಳಿಯಿಂದ ನ್ಯಾಮತಿ ಮಾರ್ಗವಾಗಿ ಶಿವಮೊಗ್ಗಕ್ಕೆ ಸಂಚರಿಸಲು ಸರ್ಕಾರಿ ಬಸ್‌ ಸೇವೆ ಕಲ್ಪಿಸಲಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿ ಪಟ್ಟಣದಲ್ಲಿ ಹೇಳಿದ್ದಾರೆ.

ಶಾಸಕ ಡಿ.ರವಿಶಂಕರ್ ಕ್ಷೇತ್ರದ ಜನತೆಯ ಕ್ಷಮೆ ಕೇಳುವಂತೆ ಆಗ್ರಹ

Jun 15 2024, 01:02 AM IST
ಕೆ.ಆರ್.ನಗರ ತಾಲೂಕಿನ ಚಂದಗಾಲು ಗ್ರಾಮದ ಮಹದೇವನಾಯಕನ ಕುಟುಂಬದವರು ಆತ್ಮಹತ್ಯೆಗೆ ಯತ್ನಿಸಿ ಇಬ್ಬರು ಮೃತಪಟ್ಟಿದ್ದು, ಇದಕ್ಕೆ ಯಾರು ಹೊಣೆ, ಚೀರನಹಳ್ಳಿ ಗ್ರಾಮದ ಪುಂಡನಾದ ಕಾಮುಕ ಲೋಕೇಶ್ ಎಂಬಾತನ ಬೆದರಿಕೆಯಿಂದ ಕುಟುಂಬ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಅದನ್ನು ಅವರು ನಿರ್ಲಕ್ಷಿಸಿದ ಪರಿಣಾಮ ಆತ್ಮಹತ್ಯೆಗೆ ಮಾಡಿಕೊಳ್ಳಲು ನಿರ್ಧರಿಸಿರುವ ಪ್ರಕರಣದ ಹೊಣೆಯನ್ನು ಶಾಸಕರೇ ಹೊರಬೇಕು.

ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡದ ಜಾಗ ಪರಿಶೀಲಿಸಿದ ಶಾಸಕ

Jun 15 2024, 01:01 AM IST
ಹುನಗುಂದ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗುವ ಯೋಜಿತ 50 ಹಾಸಿಗೆಗಳ ತಾಯಿ ಮತ್ತು ಮಕ್ಕಳ (ಎಂಸಿಎಚ್) ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಶಾಸಕ ವಿಜಯಾನಂದ ಕಾಶಪ್ಪನವರ ವೀಕ್ಷಿಸಿದರು.

ನೀರಿನ ಸಮಸ್ಯೆ ಬಗೆಹರಿಸಲು ಶಾಸಕ ಮಾನೆ ಸೂಚನೆ

Jun 14 2024, 01:08 AM IST
ಕುಡಿಯುವ ನೀರಿನ ಸಮಸ್ಯೆ, ಕಂದಾಯ ಹಾಗೂ ಉಪ ಗ್ರಾಮಗಳ ರಚನೆ, ಸ್ಮಶಾನ ಅಳತೆ, ಸರ್ಕಾರಿ ಶರ್ತು ಕಡಿಮೆ ಪ್ರಕರಣ ವಿಳಂಬ, ಪಡಿತರ ವಿತರಣಾ ಕೇಂದ್ರಗಳ ಆರಂಭ ಸೇರಿದಂತೆ ಹಲವು ಸಮಸ್ಯೆಗಳ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಸೇರಿದಂತೆ ನಾನಾ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಪ್ರಾಕೃತಿಕ ವಿಕೋಪ ಎದುರಿಸಲು ಸದಾ ಸನ್ನದ್ಧರಾಗಿರಿ: ಶಾಸಕ ರಾಜೇಶ್‌ ನಾಯ್ಕ್‌

Jun 14 2024, 01:07 AM IST
ದುಸ್ಥಿತಿಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು ಅಗತ್ಯವಿದ್ದರೆ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲಾ ಕೊಠಡಿಯಲ್ಲಿ ಅಂಗನವಾಡಿ ನಡೆಸುವಂತೆ ಶಾಸಕರು‌ ಸಲಹೆ ನೀಡಿದರು.

ಕನ್ನಡ ಚಿತ್ರರಂಗ ದರ್ಶನ್ ಸಿನಿಮಾ ಬ್ಯಾನ್ ಮಾಡಲಿ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

Jun 14 2024, 01:04 AM IST
ಸಿನಿಮಾ ರೀತಿಯಲ್ಲೆ ಕೊಲೆ ಮಾಡಿರುವುದನ್ನು ನೋಡಿ ದಿಗ್ಬ್ರಮೆಯಾಗಿದೆ. ನಾಯಕ ನಟ ದರ್ಶನ್ ಅವರನ್ನು ಕನ್ನಡ ಚಲನಚಿತ್ರರಂಗದಿಂದ ಹೊರದಬ್ಬಬೇಕು. ಇವರ ಸಿನಿಮಾಗಳನ್ನು ಬ್ಯಾನ್ ಮಾಡಬೇಕೆಂದು ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಆಗ್ರಹಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಮಾಯಕೊಂಡಕ್ಕೆ ಬಸ್ಸ ಸೇವೆ ಹೆಚ್ಚಿಸಲು ಶಾಸಕ ಕೆ.ಎಸ್‌.ಬಸವಂತಪ್ಪ ಸೂಚನೆ

Jun 14 2024, 01:04 AM IST
ದಾವಣಗೆರೆ ಕೆಎಸ್‌ಆರ್‌ಟಿಸಿ ಅಧಿಕಾರಿ ಸಭೆಯಲ್ಲಿ ಮಾಯಕೊಂಡ ಶಾಸಕ ಕೆ.ಎಸ್‌.ಬಸವಂತಪ್ಪ ಮಾತನಾಡಿದರು.

ಸರ್ಕಾರಿ ಶಾಲೇಲಿ ಮಕ್ಕಳ ದಾಖಲಾತಿ ಕುಸಿಯಲು ಕಳಪೆ ಫಲಿತಾಂಶ ಕಾರಣ: ಶಾಸಕ

Jun 14 2024, 01:04 AM IST
ಅನುದಾನಿತ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ನಿವೃತ್ತರಾದರೆ ಸರ್ಕಾರ ಹೊಸ ನೇಮಕಾತಿಗೆ ಅನುಮತಿ ನೀಡುತ್ತಿಲ್ಲ. ಇದರಿಂದ ಶಿಕ್ಷಕರ ಕೊರತೆ ಕಾಡುತ್ತಿದೆ. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳೂ ಮುಚ್ಚಿ ಹೋಗುವ ಅಪಾಯ ಎದುರಾಗಲಿದೆ.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 465
  • next >

More Trending News

Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved