ನೀರಿನ ಸಮಸ್ಯೆ ಬಗೆಹರಿಸಲು ಶಾಸಕ ಮಾನೆ ಸೂಚನೆ
Jun 14 2024, 01:08 AM ISTಕುಡಿಯುವ ನೀರಿನ ಸಮಸ್ಯೆ, ಕಂದಾಯ ಹಾಗೂ ಉಪ ಗ್ರಾಮಗಳ ರಚನೆ, ಸ್ಮಶಾನ ಅಳತೆ, ಸರ್ಕಾರಿ ಶರ್ತು ಕಡಿಮೆ ಪ್ರಕರಣ ವಿಳಂಬ, ಪಡಿತರ ವಿತರಣಾ ಕೇಂದ್ರಗಳ ಆರಂಭ ಸೇರಿದಂತೆ ಹಲವು ಸಮಸ್ಯೆಗಳ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ ಸೇರಿದಂತೆ ನಾನಾ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜೊತೆ ಸಭೆ ನಡೆಸಿದರು.