• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕ ಬೆಲ್ಲದ ಸಹ ಸರ್ಕಾರದ ಜಾಗ ಪಡೆದಿದ್ದಾರೆ!

Aug 28 2024, 12:57 AM IST
ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿರುವ ಶಾಸಕ ಅರವಿಂದ ಬೆಲ್ಲದ ಅವರು ಸಹ ಕೈಗಾರಿಕೆ ಹೊಂದಿದವರು. ಅವರು ಸಹ ಸರ್ಕಾರದಿಂದ ಜಾಗ ಪಡೆದಿದ್ದಾರೆ ಎಂದು ಸಚಿವ ಸಂತೋಷ ಲಾಡ್‌ ಹೇಳಿದರು.

ನಾನು ಬಿಜೆಪಿ, ಕಾಂಗ್ರೆಸ್ಸಿನಲ್ಲಿ ಇಲ್ಲ, ಶಾಸಕ ಅಷ್ಟೇ: ಶಾಸಕ ಶಿವರಾಮ ಹೆಬ್ಬಾರ ಸ್ಪಷ್ಟನೆ

Aug 28 2024, 12:54 AM IST
ಯಡಿಯೂರಪ್ಪನವರ ಗೌರವಕ್ಕೆ ಧಕ್ಕೆಯಾಗುವ ರೀತಿ ನಾನು ಎಂದೂ ಮಾತನಾಡಿಲ್ಲ. ಮಾತನಾಡುವ ಸಂಸ್ಕೃತಿಯೇ ತಿಳಿಯದವರ ಮಾತಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಬಿಜೆಪಿ ಮುಖಂಡರಿಗೆ ಶಾಸಕ ಶಿವರಾಮ ಹೆಬ್ಬಾರ ತಿರುಗೇಟು ನೀಡಿದರು.

ಉತ್ತಮ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿ: ಶಾಸಕ ಕೆ.ಎಂ.ಉದಯ್

Aug 28 2024, 12:53 AM IST
ಗ್ರಾಮಾಂತರ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಲು ಅಗತ್ಯ ಕ್ರಮ ಕೈಗೊಂಡಿದ್ದೇನೆ. ಈ ಸಂಬಂಧ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಗ್ರಾಮಸ್ಥರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಹೆಚ್ಚಿಸಿಕೊಳ್ಳಬೇಕು: ಶಾಸಕ ಮಂಜುನಾಥ್

Aug 28 2024, 12:51 AM IST
ಕೊಳ್ಳೇಗಾಲ ಮಹದೇಶ್ವರ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ಸಂಯುಕ್ತಾಶ್ರದಲ್ಲಿ ನಡೆದ ಕ್ರೀಡಾಕೂಟದಲ್ಲಿ ಶಾಸಕ ಎ.ಆರ್‌.ಕೃಷ್ಣಮೂರ್ತಿ ಮಾತನಾಡಿದರು.

ನಾಯಕತ್ವ ಗುಣದೊಂದಿಗೆ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ: ಶಾಸಕ ಆರಗ ಜ್ಞಾನೇಂದ್ರ

Aug 28 2024, 12:50 AM IST
ಕೋಣಂದೂರಿನಲ್ಲಿ ತಾಲೂಕು ಮಟ್ಟದ ಪಿಯು ಕಾಲೇಜು ಕ್ರೀಡಾಕೂಟದಲ್ಲಿ ರಾಷ್ಟ್ರೀಯ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಆಯಿಷಾ ಮಿನಾಜ್ ಪ್ರತಿಜ್ಞಾವಿಧಿ ಭೋದಿಸಿದರು.

ಸಂಸ್ಕಾರದ ಸ್ಪರ್ಶೆ ನೀಡುವಲ್ಲಿ ಭಜನೆಯ ಪಾತ್ರ ಮುಖ್ಯ: ಶಾಸಕ ಸುರೇಶ್‌ ಶೆಟ್ಟಿ

Aug 28 2024, 12:49 AM IST
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು, ಹಿರಿಯಡ್ಕ ವಲಯದ ನೇತೃತ್ವದಲ್ಲಿ ಶ್ರೀ ವೀರಭದ್ರ ದೇವಸ್ಥಾನದಲ್ಲಿ ಜು.28ರಿಂದ ಆ.25ರ ವರೆಗೆ ಪ್ರತೀ ಭಾನುವಾರ ನಡೆದ ಉಚಿತ ಭಜನಾ ತರಬೇತಿ ಇತ್ತೀಚೆಗೆ ಸಮಾರೋಪ ಹೊಂದಿತು. ಕುಣಿತ ಭಜನಾ ತರಬೇತುದಾರರಾದ ಪೂರ್ಣಿಮಾ ಪೆರ್ಡೂರು, ಪ್ರಕಾಶ್ ಮಂದಾರ್ತಿ, ನಿತ್ಯಾನಂದ ಕಬ್ಯಾಡಿ ಮತ್ತು ರೋಹಿತ್ ಕಬ್ಯಾಡಿ ಅವರನ್ನು ಸನ್ಮಾನಿಸಲಾಯಿತು.

ಯಲ್ಲಾಪುರ ಪಟ್ಟಣಕ್ಕೆ ₹96 ಕೋಟಿ ವೆಚ್ಚದಲ್ಲಿ ಕುಡಿವ ನೀರಿನ ಯೋಜನೆ: ಶಾಸಕ ಶಿವರಾಮ ಹೆಬ್ಬಾರ

Aug 28 2024, 12:46 AM IST
ಕಾಮಗಾರಿ ಆರಂಭಕ್ಕೆ ಅಗತ್ಯವುಳ್ಳ ಸಿದ್ಧತೆ ನಡೆಸಿ, ಅರಣ್ಯ ಇಲಾಖೆಯಲ್ಲಿ ಪೈಪ್‌ಲೈನ್ ಹಾಕಲು ಮರ ಕಡಿಯುವ ಅಗತ್ಯವಿಲ್ಲ. ಅರಣ್ಯ ಇಲಾಖೆ ತೊಂದರೆ ನೀಡದಂತೆ ಅರಣ್ಯಾಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ ಅವರು ನಿರ್ದೇಶನ ನೀಡಿದರು.

ಅಭಿವೃದ್ಧಿಗೆ ಆದ್ಯತೆ ನೀಡುವೆ: ಶಾಸಕ ಕಂದಕೂರು

Aug 28 2024, 12:46 AM IST
2023-24ನೇ ಸಾಲಿನ ಅನುದಾನದ ಕೊನೆಯ ಕಾಮಗಾರಿಯಿದು. ಮುಂದೆ ಪ್ರಸಕ್ತ ಸಾಲಿನ ಅನುದಾನದಲ್ಲಿ ಕಾಮಗಾರಿಗಳನ್ನು ಕ್ಷೇತ್ರದ ಅಭಿವೃದ್ಧಿಗೆ ಪೂರಕ ಮತ್ತು ಜನರ ಬಹು ದಿನಗಳ ಅತ್ಯವಶ್ಯಕ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ಮೇರೆಗೆ ಹಂಚಿಕೆ ಮಾಡಲಾಗುವುದು.

ಪಿಡಿಒಗಳು ಪ್ರಾಮಾಣಿಕವಾಗಿ ಶ್ರಮಿಸಿ: ಶಾಸಕ ಮಂಜುನಾಥ್

Aug 27 2024, 01:41 AM IST
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹನೂರಿನಲ್ಲಿ ತಾಲೂಕಿನ ಗ್ರಾಪಂ ಪಿಡಿಒಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಮಾಜಿ ಶಾಸಕ ಅನ್ನದಾನಿಯಿಂದ ಸಂವಿಧಾನ ವಿರೋಧಿ ಹೇಳಿಕೆ: ಸಾಗ್ಯ ಕೆಂಪಯ್ಯ ಖಂಡನೆ

Aug 27 2024, 01:40 AM IST
ಮಾಜಿ ಶಾಸಕ ಅನ್ನದಾನಿ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಧನೆ ಏನು ಎನ್ನುವುದನ್ನು ಅರಿಯಬೇಕು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಿದ್ದಾರೆ ಎನ್ನುವುದನ್ನು ಮರೆಯಬಾರದು.
  • < previous
  • 1
  • ...
  • 326
  • 327
  • 328
  • 329
  • 330
  • 331
  • 332
  • 333
  • 334
  • ...
  • 530
  • next >

More Trending News

Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved