• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸ ಯೋಜನೆಗಳ ಮೂಲಕ ಜನಪರವಾಗಿ ಕಾರ್ಯ ನಿರ್ವಹಿಸಿ: ಶಾಸಕ ಜಿ.ಎಚ್.ಶ್ರೀನಿವಾಸ್ ಕರೆ

Aug 27 2024, 01:40 AM IST
ತರೀಕೆರೆ, ಶ್ರೀ ರೇವಣಸಿದ್ದೇಶ್ವರ ಸಂಘದಲ್ಲಿ ಹೊಸ ಯೋಜನೆಗಳನ್ನು ತರುವ ಮೂಲಕ ಜನಪರವಾಗಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಕರೆನೀಡಿದರು.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧೆಡೆ ಶಾಸಕ ಮಂಜುನಾಥ್ ಭೇಟಿ

Aug 27 2024, 01:38 AM IST
ಹನೂರು ತಾಲೂಕಿನ ವಿವಿಧಡೆ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಗ್ರಾಮಸ್ಥರಿಗೆ ಹಬ್ಬದ ಶುಭಾಶಯ ತಿಳಿಸಿದರು.

ಸ್ಥಳೀಯ ಮೂಲ ಸಮಸ್ಯೆ ಬಗೆಹರಿಸಿ: ಶಾಸಕ ಜಿ.ಟಿ. ದೇವೇಗೌಡ ಸೂಚನೆ

Aug 27 2024, 01:35 AM IST
ರಾಜಾಜಿನಗರ ಆಶ್ರಯ ಬಡಾವಣೆ ರಸ್ತೆ ಮತ್ತು ಒಳಚರಂಡಿಗೆ ಸಂಬಂಧಿಸಿದಂತೆ ಸರ್ವೆ ಮಾಡಿಸಬೇಕು. ಆಶ್ರಯ ಬಡಾವಣೆಗಳನ್ನು ಪಾಲಿಕೆ ವತಿಯಿಂದ ನಿರ್ಮಿಸಿದ್ದು, ಪಾಲಿಕೆ ವತಿಯಿಂದ ಅಭಿವೃದ್ಧಿ ಪಡಿಸಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡುವಂತೆ ಅವರು ತಿಳಿಸಿದರು.

ಭಕ್ತರ ಋಣ ತೀರಿಸಲು ಭಗವಂತ ಕಾಯುತ್ತಾನೆ: ಶಾಸಕ ಅಶೋಕ್ ರೈ

Aug 27 2024, 01:32 AM IST
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಗೊಲ್ಲ (ಯಾದವ ) ಸಂಘ, ಯಾದವ ಸಭಾ ತಾಲೂಕು ಸಮಿತಿ ಇವರ ಸಹಯೋಗದಲ್ಲಿ ಸೋಮವಾರ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮ ನಡೆಯಿತು.

ವಿಕಲಚೇತನರ ಸವಲತ್ತು ದುರ್ಬಳಕೆಯಾಗದಿರಲಿ: ಶಾಸಕ ಆರಗ ಜ್ಞಾನೇಂದ್ರ

Aug 27 2024, 01:32 AM IST
ಶಾಸಕ ಆರಗ ಜ್ಞಾನೇಂದ್ರ ಅವರು ಕೇಂದ್ರ ಸರ್ಕಾರದ ಅನುದಾನದಲ್ಲಿ ತೀರ್ಥಹಳ್ಳಿ ತಾಲೂಕಿನ 50 ಮಂದಿ ವಿಕಲಚೇತನರಿಗೆ ₹3.80 ಲಕ್ಷ ವೆಚ್ಚದಲ್ಲಿ ವ್ಹೀಲ್ ಚೇರ್, ಏಯ್ಡ್ ಟ್ರ್ಯಸಿಕಲ್ ಮುಂತಾದ ಉಪಕರಣಗಳನ್ನು ವಿತರಿಸಿದರು.

ಹೊಸಕೋಟೆಯ ಯಾದವ ಭವನಕ್ಕೆ ೫೦ ಲಕ್ಷ ರು.: ಶಾಸಕ ಶರತ್

Aug 27 2024, 01:32 AM IST
ಪ್ರತಿಯೊಬ್ಬ ಮನುಷ್ಯನು ತಮ್ಮ ತಮ್ಮ ಜೀವನದಲ್ಲಿ ಆದ್ಯಾತ್ಮಿಕ ಹಾಗೂ ಪವಿತ್ರ ಗ್ರಂಥವಾದ ಭಗವದ್ಗೀತೆಯ ಸಾರವನ್ನು ಜೀವನದಲ್ಲಿ ಅಳಡಿಸಿಕೊಂಡರೆ ಬದುಕು ಸಾರ್ಥಕತೆ ಕಾಣುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು. ಹೊಸಕೋಟೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉತ್ತಮ ಬದುಕು ರೂಪಿಸಿಕೊಳ್ಳುವ ಪ್ರಯತ್ನ ಆಗಲಿ: ಶಾಸಕ ಟಿ.ರಘುಮೂರ್ತಿ

Aug 27 2024, 01:32 AM IST
Try to create a better life: MLA T. Raghumurthy

ಅಹಿಂದ ನಾಯಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಡ್ರೆ ಬಿಜೆಪಿಯವರಿಗೆ ಭಯ : ಶಾಸಕ ಪ್ರದೀಪ್ ಈಶ್ವರ್

Aug 27 2024, 01:31 AM IST
ಕಳೆದ ಮೂರು ವರ್ಷಗಳ ಹಿಂದೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದಾಗ ಪಕ್ಷೇತರ ಅಭ್ಯರ್ಥಿಯನ್ನು ಅಧ್ಯಕ್ಷರನ್ನಾಗಿ ಮಾಡಿದ್ದರು. ಆದರೆ ಈ ಬಾರಿ ಹಾಗಾಗುವುದಿಲ್ಲಾ. ನಿಷ್ಠಾವಂತ ಕಾಂಗ್ರೆಸ್ ಸದಸ್ಯರೇ ಈ ಬಾರಿ ಅಧ್ಯಕ್ಷ ಉಪಾಧ್ಯಕ್ಷರಾಗುತ್ತಾರೆ.

ಗದ್ದೆಯಲ್ಲಿ ಭತ್ತ ನಾಟಿ ಮಾಡಿದ ಶಾಸಕ ಡಾ.ರಂಗನಾಥ್

Aug 27 2024, 01:31 AM IST
ತಾಲೂಕಿನ ಯಡವಣಿ ಗ್ರಾಮದಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್ ಗದ್ದೆ ನಾಟಿ ಮಾಡುವ ಮೂಲಕ ಕೃಷಿ ಚಟುವಟಿಕೆಗೆ ಚಾಲನೆ ನೀಡಿದರು.

ಶಾಸಕರನ್ನು ಖರೀದಿಸಲು 100 ಕೋಟಿ ರು. ಆಫರ್: ಶಾಸಕ ಪಿ.ರವಿಕುಮಾರ್ ವಿರುದ್ಧ ಬಿಜೆಪಿ ದೂರು

Aug 27 2024, 01:31 AM IST
ಆಪರೇಷನ್ ಕಮಲ ಮಾಡುವ ಮೂಲಕ ನಾವು ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಹೋಗುವುದಿಲ್ಲ. ಬದಲಿಗೆ ಅವರವರ ಕಚ್ಚಾಟದಲ್ಲೇ ಸರ್ಕಾರ ಬಿದ್ದು ಹೋಗುತ್ತದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕೂಡಲೇ ಸರ್ಕಾರವೇ ಬಿದ್ದುಹೋಗುತ್ತದೆ.
  • < previous
  • 1
  • ...
  • 327
  • 328
  • 329
  • 330
  • 331
  • 332
  • 333
  • 334
  • 335
  • ...
  • 530
  • next >

More Trending News

Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved