ಸ್ಥಳೀಯ ಮೂಲ ಸಮಸ್ಯೆ ಬಗೆಹರಿಸಿ: ಶಾಸಕ ಜಿ.ಟಿ. ದೇವೇಗೌಡ ಸೂಚನೆ
Aug 27 2024, 01:35 AM ISTರಾಜಾಜಿನಗರ ಆಶ್ರಯ ಬಡಾವಣೆ ರಸ್ತೆ ಮತ್ತು ಒಳಚರಂಡಿಗೆ ಸಂಬಂಧಿಸಿದಂತೆ ಸರ್ವೆ ಮಾಡಿಸಬೇಕು. ಆಶ್ರಯ ಬಡಾವಣೆಗಳನ್ನು ಪಾಲಿಕೆ ವತಿಯಿಂದ ನಿರ್ಮಿಸಿದ್ದು, ಪಾಲಿಕೆ ವತಿಯಿಂದ ಅಭಿವೃದ್ಧಿ ಪಡಿಸಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡುವಂತೆ ಅವರು ತಿಳಿಸಿದರು.