• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಪ್ರಭು ಚವ್ಹಾಣ ಧೀಡಿರ್ ಭೇಟಿ

Jun 12 2024, 12:37 AM IST
ಔರಾದ್ ಪಟ್ಟಣದಲ್ಲಿರುವ ರೈತ ಸಂಪರ್ಕ ಕೇಂದ್ರಕ್ಕೆ ಶಾಸಕ ಪ್ರಭು ಚವ್ಹಾಣ ಧೀಡಿರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲಾ ಮಕ್ಕಳ ದಾಖಲಾತಿ ಹೆಚ್ಚಿಸಿ: ಶಾಸಕ ಪಾಟೀಲ್‌

Jun 12 2024, 12:36 AM IST
ಕುಂದಗೋಳ ತಾಲೂಕಿನ ಬಹುತೇಕ ಗ್ರಾಮದಲ್ಲಿ ಜೆಜೆಎಂ ಕಾರ್ಯ ಅಪೂರ್ಣವಾಗಿರುವ ದೂರುಗಳು ಬಂದಿವೆ. ಸಂಬಂಧಿಸಿದ ಗುತ್ತಿಗೆದಾರರು ಕ್ರಮವಹಿಸಿ ಕೆಲಸ ಪೂರ್ಣಗೊಳಿಸಲು ತಿಳಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಹೇಳಿದರು.

ಸರ್ಕಾರಿ ಕಾಲೇಜಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ

Jun 12 2024, 12:35 AM IST
ಶಾಸಕ ಭೀಮಣ್ಣ ನಾಯ್ಕ ಅವರು ಹಾಳದಕಟ್ಟಾದ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ಪ್ರಾಚಾರ್ಯ ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದರು.

ಚನ್ನಪಟ್ಟಣದ ಜನರ ಆಹ್ವಾನ ಡಿಕೆಸು ಪರಿಗಣಿಸಬೇಕು: ಶಾಸಕ ಬಾಲಕೃಷ್ಣ

Jun 12 2024, 12:33 AM IST
೨೦೧೮ರ ವಿಧಾನಸಭೆ ಚುನಾವಣೆಯಲ್ಲಿ ಸೋತ ನಮಗೆ ಬೆನ್ನೆಲುಬಾಗಿ ನಿಂತು ನಮ್ಮನ್ನು ವಿಧಾನಸಭೆಗೆ ಕಳುಹಿಸಿದ ಸುರೇಶ್ ಅವರನ್ನು ಇಂದು ನಾವು ಗೆಲ್ಲಿಸಕೊಳ್ಳಲು ಆಗಲಿಲ್ಲ. ರಾಮನಗರ, ಮಾಗಡಿ, ಕುಣಿಗಲ್ ಕ್ಷೇತ್ರ ಸೇರಿ ನಾವೆಲ್ಲ ತಲೆ ತಗ್ಗಿಸುವಂತ ಕೆಲಸವನ್ನು ಚನ್ನಪಟ್ಟಣದ ಕಾರ್ಯಕರ್ತರು ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಾದ ತಪ್ಪು ತಿದ್ದಿಕೊಂಡು ಸಂಘಟನೆಗೆ ಶ್ರಮ-ಶಾಸಕ ಮಾನೆ

Jun 12 2024, 12:32 AM IST
ಹಾನಗಲ್ಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ೧೦ ಸಾವಿರ ಮತಗಳು ಲೋಕಸಭೆ ಚುನಾವಣೆಯಲ್ಲಿ ಕಡಿಮೆ ಬಿದ್ದಿದ್ದು, ಎಲ್ಲಿ ಎಡವಿದ್ದೇವೆ ಎನ್ನುವುದನ್ನು ಅರಿತು, ತಪ್ಪು ತಿದ್ದಿಕೊಂಡು ಬರುವ ಜಿಪಂ, ತಾಪಂ ಚುನಾವಣೆ ಹೊತ್ತಿಗೆ ಮತ್ತೆ ಪಕ್ಷದ ಶಕ್ತಿ, ಸಾಮರ್ಥ್ಯ ನಿರೂಪಿಸಲು ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಶ್ರಮಿಸುವುದಾಗಿ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶಾಸಕ ಹೆಬ್ಬಾರ್‌ ರಾಜೀನಾಮೆ ನೀಡಲಿ: ಶಾಂತಾರಾಮ ಸಿದ್ದಿ

Jun 11 2024, 01:38 AM IST
ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದು ಪಕ್ಷದ ವಿರುದ್ಧ ಕೆಲಸ ಮಾಡಿದ ಶಿವರಾಮ ಹೆಬ್ಬಾರ್‌ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಹಾಗೂ ಇತರ ಮುಖಂಡರು ಆಗ್ರಹಿಸಿದ್ದಾರೆ.

ಪೆನ್‌ಡ್ರೈವ್‌ನಿಂದ ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಸೋಲು: ಜೆಡಿಎಸ್‌ ಮಾಜಿ ಶಾಸಕ ಕೆ.ಎಸ್.ಲಿಂಗೇಶ್

Jun 11 2024, 01:36 AM IST
ಪೆನ್‌ಡ್ರೈವ್ ವಿಚಾರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಶಿಕ್ಷಣ ಗುಣಮಟ್ಟ ಕಳಪೆ: ಶಾಸಕ ಬಿ.ಜಿ.ಗೋವಿಂದಪ್ಪ

Jun 11 2024, 01:35 AM IST
ಹೊಸದುರ್ಗದ ತಾಪಂ ಸಭಾಂಗಣದಲ್ಲಿ ಶಾಸಕ ಬಿ.ಜಿ,ಗೋವಿಂದಪ್ಪ ಅಧ್ಯಕ್ಷತೆಯಲ್ಲಿ 2024-25 ನೇ ಸಾಲಿನ ಮೊದಲ ಕೆಡಿಪಿ ಸಭೆ ನಡೆಯಿತು.

ರಾಷ್ಟ್ರದಲ್ಲಿ ಮೋದಿ ಆಡಳಿತ ಪರ್ವ ಮತ್ತೆ ಆರಂಭ: ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ

Jun 11 2024, 01:33 AM IST
ಈ ಹಿಂದಿನ ಅವಧಿಯಂತೆ ಈ ಬಾರಿಯೂ ರಾಜ್ಯದಲ್ಲಿ ಕರ್ನಾಟಕದ ಜನತೆ ಬಿಜೆಪಿಯನ್ನು ಬೆಂಬಲಿಸಿದ್ದು, ಹಿಂದಿನ ಅವಧಿಯ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ.

ವಚನಗಳ ಮೂಲಕ ವಿಶ್ವದಲ್ಲಿ ಸಮಾನತೆ ಸಾರಿದವರು ಬಸವಣ್ಣ: ಶಾಸಕ ತಮ್ಮಯ್ಯ

Jun 11 2024, 01:32 AM IST
ಚಿಕ್ಕಮಗಳೂರು, ಕಾಯಕವೇ ಕೈಲಾಸ ಎಂಬ ಘೋಷ ವಾಕ್ಯದೊಂದಿಗೆ ಬಸವಣ್ಣನವರು ಎಲ್ಲಾ ರೀತಿ ಸೇವೆಯ ಕಸುಬು ದಾರರನ್ನು ಗೌರವಿಸುತ್ತಿದ್ದರು. ಅಂದು ಕನ್ನಡದಲ್ಲಿ ರಚಿಸಿದ ವಚನಗಳು ಇಂದಿಗೂ ಪ್ರಪಂಚದಾದ್ಯಂತ ಪ್ರಸ್ತುತವಾಗಿವೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 465
  • next >

More Trending News

Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved