• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆ ಬಾಗಿಲಿಗೆ ಬರಲಿದೆ ಸರ್ಕಾರಿ ಸೇವೆಗಳು: ಶಾಸಕ ದರ್ಶನ್ ಪುಟ್ಟಣ್ಣಯ್ಯ

Aug 27 2024, 01:31 AM IST
ಬನ್ನಂಗಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 1677 ಮನೆಗಳಿವೆ. ಕೇವಲ 800 ಮನೆಯವರು ಮಾತ್ರ ಇ-ಸ್ವತ್ತು ಪಡೆದುಕೊಂಡಿದ್ದಾರೆ. ಉಳಿಕೆ 877 ಮನೆಗಳ ಪೈಕಿ 67 ಮನೆಯವರು ಜನಸ್ಪಂದನಾ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಉಳಿದವರು ಯಾಕೆ ಅರ್ಜಿ ಸಲ್ಲಿಸುತ್ತಿಲ್ಲ ಎಂಬುದೇ ತಿಳಿಯುತ್ತಿಲ್ಲ.

ಶ್ರೀ ಕೃಷ್ಣನ ಮಾರ್ಗದಲ್ಲಿ ನಡೆದರೆ ಧರ್ಮ ಸ್ಥಾಪನೆ: ಶಾಸಕ ಎಸ್.ಎನ್.ಚನ್ನಬಸಪ್ಪ

Aug 27 2024, 01:30 AM IST
ಶ್ರೀ ಕೃಷ್ಣ ಭಗವಾನ್ ನಮಗೆ ಮಾತ್ರ ಸೀಮಿತವಲ್ಲ, ಆತ ಸರ್ವವ್ಯಾಪಿ, ಸರ್ವಶ್ರೇಷ್ಠ. ಲೋಕ ಕಲ್ಯಾಣ ಮಾಡಿದ ಲೋಕಮಾನ್ಯ. ಅಧರ್ಮ ಅವನತಿಯಾಗಿ ಧರ್ಮ ಸ್ಥಾಪನೆ ಆಗಬೇಕು, ರಾಕ್ಷಸತನ ದೂರ ಆಗಬೇಕೆಂದು ಕಾರ್ಯಪ್ರವೃತ್ತರಾದವರು

ಹುಣಸ ಘಟ್ಟದಲ್ಲಿ ವಾಂತಿ - ಭೇದಿ ಪ್ರಕರಣ: ಕುಡಿ ನೀರು ವ್ಯವಸ್ಥೆ ಪರಿಶೀಲಿಸಿದ ಶಾಸಕ

Aug 26 2024, 01:44 AM IST

  ಕಲುಷಿತ ನೀರು ಕುಡಿದು ಏಳು ಜನರಲ್ಲಿ ವಾಂತಿ-ಭೇದಿ ಜ್ವರದ ಲಕ್ಷಣ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸುದ್ದಿ ಹಿನ್ನೆಲೆ ಗ್ರಾಮಕ್ಕೆ ಶಾಸಕ ಡಿ.ಜಿ.ಶಾಂತನಗೌಡ, ಹೊನ್ನಾಳಿ-ಚನ್ನಗಿರಿ ಉಪ-ವಿಭಾಗದ ಉಪವಿಭಾಗಾಧಿಕಾರಿ ವಿ.ಅಭಿಷೇಕ್   ತಂಡ ಭೇಟಿ ನೀಡಿತು.

ಬೂತ್‌ ಅಧ್ಯಕ್ಷನ ಮನೆಯಲ್ಲಿ ಪ್ರಧಾನಿ ಮೋದಿಯವರ 113 ನೇ ಕಂತಿನ ಆಕಾಶವಾಣಿ ‘ಮನ್‌ ಕಿ ಬಾತ್‌’ ಆಲಿಸಿದ ಶಾಸಕ

Aug 26 2024, 01:42 AM IST
ಪ್ರಧಾನಿಗಳು ತಮ್ಮ ಮಾತಿನಲ್ಲಿ, ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ದೇಶದ್ಯಾಂತ ಬೆಂಬಲ ವ್ಯಕ್ತವಾದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯಿಂದ 100 ಕೋಟಿ ರು. ಆಮಿಷ : ಕಾಂಗ್ರೆಸ್‌ ಶಾಸಕ ಬಾಂಬ್‌ - ಮತ್ತೆ ‘ಆಪರೇಷನ್‌ ಕಮಲ’ದ ಆರೋಪ

Aug 26 2024, 01:37 AM IST
ಕಾಂಗ್ರೆಸ್‌ ಮಂಡ್ಯ ಶಾಸಕ ಪಿ.ರವಿಕುಮಾರ್‌(ಗಣಿಗ ರವಿ) ಅವರು ಬಿಜೆಪಿ ವಿರುದ್ಧ ಮತ್ತೆ ‘ಆಪರೇಷನ್‌ ಕಮಲ’ದ ಆರೋಪ ಮಾಡಿದ್ದಾರೆ.

ಕೆ.ಆರ್.ಪೇಟೆ ಸಾಹಿತ್ಯ, ಸಂಸ್ಕೃತಿ, ಜಾನಪದೀಯವಾಗಿ ಶ್ರೀಮಂತ: ಶಾಸಕ ಎಚ್.ಟಿ.ಮಂಜು ಅಭಿಮತ

Aug 26 2024, 01:37 AM IST
ಹಿರಿಯ ವಚನಕಾರ ಸ್ವತಂತ್ರ ಸಿದ್ದಲಿಂಗೇಶ್ವರರು, ಬೈರವೇಶ್ವರ ಕಾವ್ಯ ಕರ್ತೃ ನಂಜುಂಡಾರಾಧ್ಯ, ಜಾನಪದ ಮುಂಗೋಳಿ ಅರ್ಚಕ ರಂಗಸ್ವಾಮಿ ಭಟ್ಟ, ಮಲ್ಲಿಗೆಯ ಕವಿ ಕೆ.ಎಸ್.ನರಸಿಂಹಸ್ವಾಮಿ, ಯುಗಸಂಧ್ಯಾ ಮಹಾಕಾವ್ಯದ ಕತೃ ಪ್ರೊ.ಸುಜನಾ ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಚಿರಸ್ಥಾಯಿಯಾಗಿ ನಿಂತಿದ್ದಾರೆ.

ಮಾಸಾಶನ ಸಕಾಲಕ್ಕೆ ದೊರೆಯುವಂತೆ ಮಾಡಿ: ಶಾಸಕ ಇಕ್ಬಾಲ್ ಹುಸೇನ್

Aug 26 2024, 01:37 AM IST
ಕನ್ನಡಪ್ರಭ ವಾರ್ತೆ ಹಾರೋಹಳ್ಳಿ ತಾಲೂಕಿನಲ್ಲಿರುವ ಅರ್ಹ ಫಲಾನುಭವಿಗಳಿಗೆ ವೃದ್ಧಾಪ್ಯ, ಅಂಗವಿಕಲ, ವಿಧವಾ ಸೇರಿದಂತೆ ಹಲವು ಮಾಸಾಶನಗಳನ್ನು ಸಕಾಲಕ್ಕೆ ದೊರೆಯುವಂತೆ ಮಾಡಬೇಕು. ಜನರನ್ನು ಕಚೇರಿಗಳಿಗೆ ಅಲೆದಾಡಿಸದೆ ಸಮಸ್ಯೆಗಳನ್ನು ಸಮರ್ಪಕವಾಗಿ ಪರಿಹರಿಸುವಂತೆ ಎಂದು ಶಾಸಕ ಇಕ್ಬಾಲ್ ಹುಸೇನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆ ಹೂಳು ತೆರವಿಗೆ ಕ್ರಿಯಾಯೋಜನೆ ಸಲ್ಲಿಸಿ: ಶಾಸಕ ಕೃಷ್ಣಮೂರ್ತಿ

Aug 26 2024, 01:36 AM IST
ಕೊಳ್ಳೇಗಾಲ ಕ್ಷೇತ್ರದ ವ್ಯಾಪ್ತಿಯ ಕೊಳ್ಳೇಗಾಲ, ಯಳಂದೂರು ಹಾಗೂ ಸಂತೇಮರಹಳ್ಳಿ ಉಪ ವಿಭಾಗಗಳ ಕಬಿನಿ ನಾಲೆಗಳ ದುರಸ್ತಿ ಈ ವ್ಯಾಪ್ತಿಯಲ್ಲಿ ಬರುವ ಕೆರೆಗಳಲ್ಲಿ ಹೂಳು ತೆಗೆಸಿ, ಸಂಪೂರ್ಣವಾಗಿ ಕೆರೆಗಳಿಗೆ ತುಂಬಲು ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು. ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

ಶಾಸಕ ರವಿ ಗಾಣಿಗ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಿ: ಪಿ. ರಾಜೀವ್

Aug 26 2024, 01:34 AM IST
ಸರ್ಕಾರ ಬೀಳಿಸುವ ಯಾವುದೇ ಪ್ರಯತ್ನವನ್ನು ಬಿಜೆಪಿ ಮಾಡುತ್ತಿಲ್ಲ. ರವಿ ಗಣಿಗ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ನಮ್ಮ ಪಕ್ಷದ ನಾಯಕರ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಿ. ರಾಜೀವ್ ಹೇಳಿದರು.

ಅವಕಾಶ ಸದ್ಬಳಿಸಿಕೊಂಡು ಸಾಧನೆ ಮಾಡಿ: ಶಾಸಕ ಬೇಳೂರು ಗೋಪಾಲಕೃಷ್ಣ

Aug 26 2024, 01:33 AM IST
ಹೊಸನಗರ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದು ಕಾಲೇಜಿನ ಕೀರ್ತಿ ಪತಾಕೆ ಹಾರಿಸಿ ಸನ್ಮಾನ ಪಡೆದ ವಿದ್ಯಾರ್ಥಿಗಳೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 530
  • next >

More Trending News

Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved