• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರೇ ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Aug 26 2024, 01:33 AM IST
ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರು ಕಡ್ಡಾಯವಾಗಿ ರಾಸುಗಳಿಗೆ ವಿಮೆ ಮಾಡಿಸಬೇಕು. ಡೇರಿಗಳು ರೈತರಿಗೆ ರಾಸು ವಿಮೆಯ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು, ಜತೆಗೆ ವಿಮೆ ಮಾಡಿಸಲು ಆರ್ಥಿಕ ಸಂಕಷ್ಟದಲ್ಲಿ ಇರುವಂತಹ ರೈತರಿಗೆ ಡೇರಿಗಳಿಂದ ವಿಮೆ ಮಾಡಿಸುವ ಕೆಲಸ ಮಾಡಿದರೆ ಅನುಕೂಲವಾಗಲಿದೆ.

ಕೊನೇ ಭಾಗದ ಜಮೀನುಗಳಿಗೆ ನೀರು ಪೂರೈಸಲು ತ್ವರಿತಗತಿಯಲ್ಲಿ ಕ್ರಮ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Aug 26 2024, 01:31 AM IST
ಮಳವಳ್ಳಿ ತಾಲೂಕಿಗೆ ನೀರು ಪೂರೈಕೆಯಾಗುವ ಹೆಬ್ಬಕವಾಡಿ ಸುತ್ಕಟ್ಟೆ ಬಳಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಂದ ನೀರಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆದುಕೊಂಡು ಅವರು ಮಧ್ಯರಾತ್ರಿಯಿಂದಲೇ ಹಿಂದಿನ ಪ್ರಮಾಣದಲ್ಲಿ ನೀರು ಹರಿಸುವಂತೆ ಅಧಿಕಾರಿಗಳಿಗೆ ತಾಕೀತು.

ಖಾಸಗಿ ಕಾಲೇಜುಗಳಿಗಿಂತ ಭಿನ್ನ ಶಿಕ್ಷಣ ನೀಡಲು ಕ್ರಮ: ಶಾಸಕ ಶರತ್ ಬಚ್ಚೇಗೌಡ

Aug 25 2024, 02:07 AM IST
ಪ್ರಸಕ್ತ ಸಾಲಿನಲ್ಲಿ ೧೧ ಕೋಟಿ ರು. ವೆಚ್ಚದಲ್ಲಿ ಕಾಲೇಜಿನಲ್ಲಿ ಅತ್ಯಾಧುನಿಕ ಕೊಠಡಿಗಳನ್ನು ನಿರ್ಮಿಸಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶೈಕ್ಷಣಿಕ ವಾತಾವರಣ ಕಲ್ಪಿಸಲಾಗಿದೆ.

ಕಾಂಗ್ರೆಸ್ ಸದಸ್ಯರೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆ ಆರೋಪ: ಶಾಸಕ ಸಿದ್ದು ಸವದಿ ನಡೆಗೆ ಬಿಜೆಪಿ ಸದಸ್ಯರ ಆಕ್ರೋಶ

Aug 25 2024, 02:06 AM IST

 ಮಹಾಲಿಂಗಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಕಾಂಗ್ರೆಸ್ ಸದಸ್ಯರೊಂದಿಗೆ ಬಿಜೆಪಿ ಸದಸ್ಯರು ಹೊಂದಾಣಿಕೆಯಾಗಿ ಕೆಲಸ ಮಾಡಿದ್ದಾರೆಂಬ ಶಾಸಕ ಸಿದ್ದು ಸವದಿ ಹೇಳಿಕೆಗೆ ಬಿಜೆಪಿ ಸದಸ್ಯರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

Aug 25 2024, 02:03 AM IST
ಸಂವಿಧಾನ ಪೀಠದಲ್ಲಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ಕ್ಷೆಮೆಯಾಚಿಸಬೇಕು.

ಗ್ರಾಮೀಣ ಪ್ರದೇಶಗಳಲ್ಲೂ ಕೈಗಾರಿಕೆ ಸ್ಥಾಪಿಸಬೇಕು : ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

Aug 25 2024, 02:01 AM IST
ತಾಲೂಕಿನಲ್ಲಿ ಕೈಗಾರಿಕಾ ವಲಯ ಸ್ಥಾಪಿಸಿ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡಬಹುದು. ಈ ಹಿನ್ನೆಲೆಯಲ್ಲಿ ತಾಲೂಕಿನ ಯದುರೂರು ಮತ್ತು ರಾಯಲ್ಪಾಡು ಬಳಿ ಕೈಗಾರಿಕಾ ವಲಯ ಸ್ಥಾಪನೆಗೆ ರೂಪುರೇಶೆ ಸಿದ್ದಗೊಳಿಸಲಾಗಿದ್ದು ಅತಿ ಶೀಘ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲಾಗುವುದು

ಪ್ರವೇಶಾತಿಗೆ ಹಣ ಕೇಳುತ್ತಿರುವ ಕೆಲ ಶಾಲೆಗಳ ಪ್ರಾಚಾರ್ಯರ ವಿರುದ್ಧ ಕ್ರಮ ಜರುಗಿಸಿ-ಶಾಸಕ ಮಾನೆ

Aug 25 2024, 02:00 AM IST
ವಿವಿಧ ಇಲಾಖೆಗಳಡಿ ನಡೆಸುತ್ತಿರುವ ವಸತಿ ಶಾಲೆಗಳಲ್ಲಿ ಕೆಆರ್‌ಇಐಎಸ್ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ರೋಸ್ಟರ್ ಪ್ರಕಾರ ಪ್ರವೇಶಾತಿಗೆ ಅವಕಾಶ ಕಲ್ಪಿಸಬೇಕು. ಕೆಲ ಶಾಲೆಗಳ ಪ್ರಾಚಾರ್ಯರು ಪ್ರವೇಶಾತಿಗೆ ಹಣ ಕೇಳುತ್ತಿರುವ ದೂರುಗಳಿದ್ದು, ಪರಿಶೀಲಿಸಿ ಕ್ರಮ ಜರುಗಿಸಿ ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.

ಎಲ್ಲ ಮಠಕ್ಕೆ ಹೋಗ್ತೀವೆ, ಆದ್ರೆ ನಮ್ಮ ಸ್ವಾಮೀಜಿ ಯಾರು?: ಮಾಜಿ ಶಾಸಕ ಪಿ.ರಮೇಶ್ ಪ್ರಶ್ನೆ

Aug 25 2024, 01:59 AM IST
ಕುಂಚಿಗ ವೀರಶೈವ ಲಿಂಗಾಯತ ಸಮಾಜದಿಂದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಮಾಜಿ ಶಾಸಕ ಎಂ.ಬಿ.ತಿಪ್ಪೇರುದ್ರಪ್ಪ ಉದ್ಗಾಟಿಸಿದರು.

ಕೆಎಎಸ್ ಪರೀಕ್ಷಾರ್ಥಿಗಳ ಹೋರಾಟ ಬೆಂಬಲಿಸಿದ ಶಾಸಕ ಯತ್ನಾಳ

Aug 25 2024, 01:53 AM IST
ಕೆಎಎಸ್ ಪರೀಕ್ಷಾರ್ಥಿಗಳ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಕೇಂದ್ರದ ಮಾಜಿ ಸಚಿವ, ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ.

ಅಡಕೆ ಜತೆ ಮಿಶ್ರಬೆಳೆ ಬೆಳೆಯಿರಿ: ಶಾಸಕ ಭೀಮಣ್ಣ ನಾಯ್ಕ

Aug 25 2024, 01:51 AM IST
ಕೃಷಿ ಇಲಾಖೆಯಿಂದ ₹೧.೨೫ ಕೋಟಿ ವೆಚ್ಚದಲ್ಲಿ ರೈತರಿಗೆ ಅಗತ್ಯ ಯಂತ್ರೋಪಕರಣ ನೀಡುವ ಮೂಲಕ ಕೃಷಿ ಹಾಗೂ ತೋಟಗಾರಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
  • < previous
  • 1
  • ...
  • 329
  • 330
  • 331
  • 332
  • 333
  • 334
  • 335
  • 336
  • 337
  • ...
  • 530
  • next >

More Trending News

Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved