• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿನಿತ್ಯ ವ್ಯಾಯಾಮದಿಂದ ಸದೃಢ ಆರೋಗ್ಯ ಸಾಧ್ಯ: ಶಾಸಕ ಶರತ್ ಬಚ್ಚೇಗೌಡ

Aug 25 2024, 01:45 AM IST
ಮಾನಸಿಕ ನೆಮ್ಮದಿಯಿಂದ ಸದೃಢ ಆರೋಗ್ಯ ಪಡೆಯಬಹುದು ನಿರಂತರ ಕಾರ್ಯಭಾರ ಜೀವನ, ಒತ್ತಡದ ಜೀವನದಿಂದ ಹಾಗೂ ಗುಣಮಟ್ಟದವಲ್ಲದ ಆಹಾರ ಸೇವನೆಯಿಂದ ಆರೋಗ್ಯ ಮೇಲೆ ದುಷ್ಪರಿಣಾಮ ಬೀರಲಿದೆ, ಇದನ್ನು ಸುಧಾರಣೆ ಮಾಡಿಕೊಳ್ಳಬೇಕು.

ಭಾರತೀಯತೆ ಇರುವೆಡೆ ಶಾಂತಿಯೂ ನೆಲೆಸಿದೆ: ಶಾಸಕ ಆರಗ

Aug 24 2024, 01:28 AM IST
ತೀರ್ಥಹಳ್ಳಿಯ ಸುವರ್ಣ ಸಹಕಾರ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ 12ನೇ ವರ್ಷದ ವರಮಹಾಲಕ್ಷ್ಮಿ ವ್ರತಾಚರಣೆ, ಧಾರ್ಮಿಕ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲಘು ಹೇಳಿಕೆ ಸರಿಯಲ್ಲ : ಶಾಸಕ ಕೖಷ್ಣಮೂರ್ತಿ

Aug 24 2024, 01:26 AM IST
ಕೊಳ್ಳೇಗಾಲ ತಾಲೂಕಿನ ಟಗರಪುರದಲ್ಲಿ ಆಯೋಜಿಸಿದ್ದ ಕಾಮಗಾರಿಗೆ ಶಾಸಕ ಕೖಷ್ಣಮೂರ್ತಿ ಚಾಲನೆ ನೀಡಿ ಮಾತನಾಡಿದರು. ಮಲ್ಲೇಶ್, ಮಹದೇವಸ್ವಾಮಿ, ತೋಟೇಶ್ ಇದ್ದರು.

ಛಾಯಾಗ್ರಾಹಕರ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ನಿವೇಶನ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ

Aug 24 2024, 01:25 AM IST
ಛಾಯಾಗ್ರಾಹಕರು ತಂತ್ರಜ್ಞಾನ ಯುಗಕ್ಕೆ ತಕ್ಕಂತೆ ವೃತ್ತಿಯಲ್ಲಿ ಬದಲಾವಣೆ ಆಗಬೇಕಿದೆ. ಎಲ್ಲರ ಕೈಯಲ್ಲೂ ಡಿಜಿಟಲ್ ಮೊಬೈಲ್ ಬಳಸುವುದರಿಂದ ವೃತ್ತಿಪರ ಛಾಯಾಗ್ರಾಹಕರೂ ಸಹ ಡಿಜಿಟಲ್ ವೃತ್ತಿಗೆ ಪರಿವರ್ತನೆಗೊಂಡು ಹೊಸ ಸ್ವರೂಪ ಪಡೆದುಕೊಳ್ಳಬೇಕು. ಛಾಯಾಗ್ರಾಹಕರ ಮನವಿಗೆ ನಾನು ಸದಾ ಸ್ಪಂದಿಸುತ್ತೇನೆ.

‘ಬಿಜೆಪಿ ಕಚೇರಿಗೆ ಒಮ್ಮೆ ಬಂದು ನೋಡಲಿ..’ಕಾಂಗ್ರೆಸಿಗರಿಗೆ ಸವಾಲು ಹಾಕಿದ ಶಾಸಕ

Aug 24 2024, 01:19 AM IST
ಐವನ್ ಡಿಸೋಜಾ ಓರ್ವ ಭಯೋತ್ಪಾದಕ. ತಾಕತ್ತಿದ್ದರೆ ನನ್ನ ಮೇಲೆ ರೌಡಿಶೀಟರ್ ಹಾಕಲಿ ನೋಡೋಣ ಎಂದು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸವಾಲು ಹಾಕಿದ್ದಾರೆ.

ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ತುರ್ತು ಪರಿಹಾರ ಒದಗಿಸಿ-ಶಾಸಕ ಮಾನೆ

Aug 24 2024, 01:18 AM IST
ಹೆಚ್ಚು ಮಳೆಯಿಂದ ಹಾನಿಯಾಗಿರುವ ಮನೆಗಳಿಗೆ ತುರ್ತು ಪರಿಹಾರ ಒದಗಿಸಬೇಕು. ಪೂರ್ಣ ಮನೆ ಬಿದ್ದಿರುವ ಅರ್ಹ ಫಲಾನುಭವಿಗಳಿಗೆ ಆಶ್ರಯ ಮನೆ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲು ಕ್ರಮ ವಹಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ತಹಶೀಲ್ದಾರ್ ರೇಣುಕಾ ಎಸ್. ಅವರಿಗೆ ಸೂಚಿಸಿದರು.

ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ: ಸ್ಥಳ ಪರಿಶೀಲಿಸಿದ ಶಾಸಕ ಬಸವಂತಪ್ಪ

Aug 24 2024, 01:16 AM IST
ಚನ್ನಗಿರಿ ತಾಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಸವಾಪಟ್ಟಣ ಹಾಲುವರ್ತಿ ಹಳ್ಳಕ್ಕೆ ಮಿನಿ ಜಲಾಶಯ ನಿರ್ಮಾಣ ಹಿನ್ನೆಲೆ ಶಾಸಕ ಕೆ.ಎಸ್. ಬಸವಂತಪ್ಪ ಸ್ಥಳೀಯ ಮುಖಂಡರು, ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಸಿದರು.

ವಿದ್ಯಾರ್ಥಿಗಳಿಗೆ ಪಾಠದ ಜತೆ ಆಟವೂ ಮುಖ್ಯ: ಶಾಸಕ ಹೆಬ್ಬಾರ

Aug 23 2024, 01:14 AM IST
ಯಾವುದೇ ಶಿಕ್ಷಣ ಸಂಸ್ಥೆಗಳಿಗೆ ಕ್ರೀಡೆಗಳಿಗಾಗಿ ವಿಶಾಲ ಮೈದಾನವಿರುವುದು ಶೋಭೆಯಾಗಿದ್ದು, ಹಿತ್ಲಳ್ಳಿಯಲ್ಲಿ ಇಂತಹ ಉತ್ತಮ ಮೈದಾನವಿರುವುದು ಸಂತಸದ ಸಂಗತಿ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.

ಸೋಲೂರು ಹೋಬಳಿ ಅಭಿವೃದ್ಧಿಗೆ ಆದ್ಯತೆ: ಶಾಸಕ ಎನ್. ಶ್ರೀನಿವಾಸ್

Aug 23 2024, 01:12 AM IST
ಮಾಗಡಿ ತಾಲೂಕಿನ ತಿಮ್ಮಸಂದ್ರ ಗ್ರಾಮಕ್ಕೂ ರಸ್ತೆ ಬೇಡಿಕೆಯನ್ನು ಗ್ರಾಮಸ್ಥರು ಇಟ್ಟಿದ್ದಾರೆ. ಆ ಭಾಗದ ರಸ್ತೆ ಅಭಿವೃದ್ಧಿಗೂ ಚಿಂತನೆ ನಡೆಸುತ್ತಿದ್ದೇವೆ. ಜೊತೆಗೆ ಅರಸನಕುಂಟೆ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಬೇಕೆಂಬುದು ಗ್ರಾಮಸ್ಥರ ಬೇಡಿಕೆಯಾಗಿದ್ದು, ಅತಿ ಶೀಘ್ರ ಶುದ್ಧ ಕುಡಿಯುವ ನೀರಿನ ಘಟಕ ತೆರೆಯುತ್ತೇವೆ.

ನಿವೇಶನ ಪಡೆದದ್ದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ

Aug 23 2024, 01:07 AM IST
ಒಂದು ಸಣ್ಣ ದಾಖಲೆ ಬಿಡುಗಡೆಗೊಳಿಸಿದರೂ ರಾಜಕೀಯ ನಿವೃತ್ತಿ ಹೊಂದುತ್ತೇನೆ.
  • < previous
  • 1
  • ...
  • 330
  • 331
  • 332
  • 333
  • 334
  • 335
  • 336
  • 337
  • 338
  • ...
  • 530
  • next >

More Trending News

Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved