• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇವರಾಜ ಅರಸು ದೇಶ ಕಂಡ ಉತ್ತಮ ಆಡಳಿತಗಾರ: ಶಾಸಕ ದರ್ಶನ್ ಪುಟ್ಟಣ್ಣಯ

Aug 21 2024, 12:43 AM IST
ದೇವರಾಜ ಅರಸು ದೇಶಕಂಡ ಧೀಮಂತ ರಾಜಕಾರಣಿ. ಸಿಎಂ ಆಗಿ ಉಳುವವನೆ ಭೂಮಿ ಒಡೆಯ ಕಾಯ್ದೆಗೆ ತಿದ್ದುಪಡಿ ತಂದು ಲಕ್ಷಾಂತರ ರೈತರಿಗೆ ಅನುಕೂಲ ಮಾಡಿಕೊಟ್ಟರು. ವೃದ್ಧರ ಕಷ್ಟವನ್ನು ಕಣ್ಣಾರೆ ಕಂಡು ಮೊದಲ ಬಾರಿಗೆ ವೃದ್ಧಾಪ್ಯ ವೇತನ ಆರಂಭಿಸಿದರು.

ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿ: ಶಾಸಕ ಯಾವಗಲ್‌

Aug 21 2024, 12:40 AM IST
ಸದ್ಯ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇದೆ. ಜನರು ಕೆಲಸ, ಕಾರ್ಯಗಳಿಗಾಗಿ ನಮ್ಮ ಬಳಿ ಬರುತ್ತಾರೆ. ಜನಸೇವೆ ಮಾಡುವುದು ಅನಿವಾರ್ಯ ಎಂದು ಮಾಜಿ ಸಚಿವ ಬಿ.ಆರ್‌.ಯಾವಗಲ್‌ ಹೇಳಿದರು.

ಕನ್ನಡ ಜ್ಯೋತಿ ರಥಯಾತ್ರೆಗೆ ಶಾಸಕ ಎಚ್.ಟಿ.ಮಂಜು, ಗಣ್ಯರು, ಅಧಿಕಾರಿಗಳಿಂದ ಸ್ವಾಗತ

Aug 21 2024, 12:38 AM IST
ಮಂಡ್ಯ ಜಿಲ್ಲೆಯ ಹಾಗೂ ರಾಜ್ಯದ ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಜನಪದವನ್ನು ಈ ರಥದಲ್ಲಿ ಬಿಂಬಿಸಲಾಗಿದೆ. ಕನ್ನಡ ಸಾಹಿತ್ಯಾಸಕ್ತರು ಕನ್ನಡ ಜ್ಯೋತಿರಥಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆರಳುವ ಮಾರ್ಗದಲ್ಲಿ ಎಲ್ಲಾ ರೀತಿಯ ಸಹಕಾರ ಬೆಂಬಲ ನೀಡುವ ಮೂಲಕ ನಮ್ಮ ತಾಲೂಕಿನಿಂದ ಮುಂದಿನ ತಾಲೂಕಿಗೆ ಕಳುಹಿಸಿಕೊಡುವ ಕೆಲಸವನ್ನು ನಾವು ನೀವೆಲ್ಲರೂ ಮಾಡಬೇಕಾಗಿದೆ.

ರಾಜ್ಯ ಸರ್ಕಾರದಿಂದ ಮಂಗಳೂರಲ್ಲಿ ಅರಾಜಕತೆ ಸೃಷ್ಟಿ ಹುನ್ನಾರ: ಶಾಸಕ ಕಾಮತ್

Aug 21 2024, 12:36 AM IST
ಭ್ರಷ್ಟಾಚಾರ ಪ್ರಕರಣದ ಜತೆಗೆ ರಾಜ್ಯಪಾಲರ ನಿಂದನೆಗಾಗಿ ಅಟ್ರಾಸಿಟಿ ಕೇಸ್ ಕೂಡ ದಾಖಲಾಗಬೇಕು ಎಂದು ಶಾಸಕರು ಆಗ್ರಹಿಸಿದರು.

ಕೆಲ ರಾಜಕಾರಣಿಗಳ ವಿರುದ್ಧ ಪ್ರಾಸಿಕ್ಯೂಷನ್ ಗೆ ಏಕೆ ಅನುಮತಿ ನೀಡಿಲ್ಲ: ಶಾಸಕ ಕೆ.ಎಂ.ಉದಯ್

Aug 21 2024, 12:35 AM IST
ರೋಲ್ ಕಾಲ್ ಮಾಡುವ ಗಿರಾಕಿ ದೂರು ಸಲ್ಲಿಸಿದ ತಕ್ಷಣ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದರ ಹಿಂದಿನ ಉದ್ದೇಶ ಏನು. ಆ ವ್ಯಕ್ತಿಗೆ ಹಣ ಕೊಟ್ಟು ಪೂರ್ವಯೋಜಿತ ದೂರ ದಾಖಲಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಬಿಜೆಪಿ - ಜೆಡಿಎಸ್ ನವರು ಹೊರಟಿದ್ದಾರೆ.

ತನಿಖೆ ಬಳಿಕ ಸಿದ್ದು ನಿರಪರಾಧಿಯಾದರೆ ನಾನವರ ಪಾದ ತೊಳೆವೆ: ಶಾಸಕ ಎಸ್‌.ಎನ್‌.ಚನ್ನಬಸಪ್ಪ ಸವಾಲು

Aug 21 2024, 12:34 AM IST
ಮೂಡಾ ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ ಮೇಲಿನ ಆಪಾದನೆ ಸುಳ್ಳಾಗಿ. ಅವರು ನಿರಪರಾಧಿಯಾಗಿ ನಿರೂಪಿತರಾದರೆ ನಾನೇ ಅವರ ಪಾದ ತೊಳೆಯುವೆ ಎಂದು ಶಾಸಕ ಚನ್ನಬಸಪ್ಪ ಸವಾಲೆಸದರು.

ಎಚ್‌.ಎಸ್‌.ರುದ್ರಪ್ಪ ಹೋರಾಟ ಜೀವನ ರೈತರಿಗೆ ಮಾದರಿ: ಶಾಸಕ ಶಾಂತನಗೌಡ

Aug 21 2024, 12:34 AM IST
ಕರ್ನಾಟಕ ರಾಜ್ಯ ರೈತ ಸಂಘದ ಹುಟ್ಟಿಗೆ ಕಾರಣರಾದ ಮೊದಲ ಅಧ್ಯಕ್ಷ ಎಚ್.ಎಸ್. ರುದ್ರಪ್ಪನವರ ಆದರ್ಶಗಳನ್ನು ಅಳವಡಿಸಿಕೊಂಡು ಹೋದರೆ ಮಾತ್ರ ರೈತರ ಹೋರಾಟಕ್ಕೆ ನಿಜವಾದ ಅರ್ಥ ಬರುತ್ತದೆ. ಇತ್ತೀಚಿನ ದಿನಗಳಲ್ಲಿ ಬಂಡವಾಳಶಾಹಿಗಳ ಕೈ ಮೇಲಾಗಿದೆ. ರೈತರ ಬದುಕು ದುಸ್ತರವಾಗಿದೆ. ರುದ್ರಪ್ಪ ಪ್ರಾಮಾಣಿಕವಾಗಿ ರೈತಪರ ಕೆಲಸ ಮಾಡಿದವರು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದ್ದಾರೆ.

ಶೋಷಿತರ ಬಗ್ಗೆ ದೇವರಾಜ ಅರಸುರವರಿಗೆ ಕಾಳಜಿ ಹೆಚ್ಚು: ಶಾಸಕ ಕೆ.ಷಡಕ್ಷರಿ

Aug 21 2024, 12:32 AM IST
ಅರಸುರವರು ಡಾ.ಬಿ.ಆರ್. ಅಂಬೇಡ್ಕರ್‌ರವರಂತೆ ದಲಿತರ ಏಳಿಗೆಗೆ ಶ್ರಮಿಸಿದ್ದರು. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿ ಶೈಕ್ಷಣಿಕ ಕ್ರಾಂತಿ ಮಾಡಿದ್ದರು.

ಶಾಸಕ ಶಿವರಾಮ ಹೆಬ್ಬಾರಗೆ ವಿಪ್‌ ಜಾರಿ

Aug 21 2024, 12:31 AM IST
ಪಕ್ಷದ ವಿಪ್‌ಗಳನ್ನು ಸಂಬಂಧಪಟ್ಟವರಿಗೆ ನೀಡಲಾಗುವುದು. ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚಿಸಿ, ಸಲಹೆ ಪಡೆಯಲಾಗುತ್ತಿದೆ ಎಂದು ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾಜ ಸುಧಾರಣೆಗೆ ಹೊಸ ದಿಕ್ಕು ತೋರಿದ ಅರಸು: ಶಾಸಕ ರಮೇಶ ಬಂಡಿಸಿದ್ದೇಗೌಡ

Aug 21 2024, 12:30 AM IST
ಅರಸು ಮುಖ್ಯಮಂತ್ರಿಯಾಗಿದ್ದ ವೇಳೆ ಕೇಂದ್ರ ಸರ್ಕಾರದ 20 ಅಂಶಗಳ ಯೋಜನೆಯನ್ನು ಹಲವು ವಿರೋಧಗಳ ನಡುವೆ ಪ್ರಾಮಾಣಿಕವಾಗಿ ಜಾರಿಗೆ ತಂದ ಮಹಾನ್ ಚೇತನ, ಅಸ್ಪೃಶ್ಯತೆ, ಅಸಮಾನತೆ, ಹಾಗೂ ಅಪಮಾನಗಳಿಗೆ ಬಲಿಯಾದವರ ಬಗೆ ಅಪಾರ ಕಾಳಜಿ ಹೊಂದಿದ್ದ ಸಮಾಜ ಸುಧಾರಕರಾಗಿದ್ದರು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 530
  • next >

More Trending News

Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved