ಟೀಕೆ ಬಿಟ್ಟು ರೈತರ ಬೆಳೆಗಳಿಗೆ ಮೊದಲು ನೀರೊದಗಿಸಿ: ಮಾಜಿ ಶಾಸಕ ಅನ್ನದಾನಿ
Aug 21 2024, 12:30 AM ISTಯಾರನ್ನೋ ಮೆಚ್ಚಿಸುವ ಉದ್ದೇಶದಿಂದ ಸಂವಿಧಾನದ ರಕ್ಷಣೆಗೆ ನಿಂತಿರುವ ರಾಜ್ಯಪಾಲರ ಬಗ್ಗೆ ಬೀದಿಯಲ್ಲಿ ನಿಂತು ಏಕವಚನದಲ್ಲಿ ಸಂಭೋಧಿಸುವ ನಿಮಗೆ ನಾಚಿಕೆಯಾಗುವುದಿಲ್ಲವೇ, ಪರಿಶಿಷ್ಟ ಜಾತಿಗೆ ಸೇರಿರುವ ರಾಜ್ಯಪಾಲರನ್ನು ಅಗೌರವವಾಗಿ ನಿಂದಿಸುವುದು ಎಷ್ಟರಮಟ್ಟಿಗೆ ಸರಿ.