• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರಾಣಿಕ ನಾಟಕಗಳು ಜೀವನದ ಪ್ರತಿಬಿಂಬ: ಶಾಸಕ ಎಚ್ .ಟಿ.ಮಂಜು

May 28 2024, 01:15 AM IST
ಪೌರಾಣಿಕ ನಾಟಕಗಳು ನಮ್ಮ ಜೀವನದ ಪ್ರತಿಬಿಂಬವಾಗಿ ಸುತ್ತ ಮುತ್ತಲಿನಲ್ಲಿ ವಾಸಿಸುವ ಜನರ ಜೀವನದ ಮೌಲ್ಯಗಳನ್ನು ಪಾತ್ರಧಾರಿಗಳ ಮೂಲಕ ಕಾಣುತ್ತಿರುವ ನಾವು ಸತ್ಯಕ್ಕೆ ಎಂದಿಗೂ ಸಾವಿಲ್ಲ, ಅನ್ಯಾಯ, ಅಕ್ರಮಗಳು ಹೆಚ್ಚು ದಿನಗಳು ಉಳಿಯುವುದಿಲ್ಲ ಎಂಬ ಅಂಶ ಕಾಣುತ್ತಿದ್ದೇವೆ. ನಾವು ಸಾಧನೆ ಮಾಡಲು ಕಷ್ಟವಾದರೂ ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ಮಾರ್ಗದಲ್ಲಿಯೇ ಸಾಗುವ ಮೂಲಕ ಗುರಿ ಮುಟ್ಟೋಣ.

ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲ್ಲಿಸಿದರೆ ಅನುಕೂಲ ಹೆಚ್ಚು: ಶಾಸಕ ಗೋಪಾಲಕೃಷ್ಣ ಬೇಳೂರು

May 28 2024, 01:11 AM IST
ಕಾರ್ಮಿಕರು, ಬಡವರು, ಎಲ್ಲ ವರ್ಗದ ಜನರ ಪರವಾಗಿ ಕೆಲಸ ಮಾಡಿರುವ ಆಯನೂರು ಮಂಜುನಾಥ್ ನೈಋತ್ಯ ಪದವೀಧರ ಕ್ಷೇತ್ರಕ್ಕೂ, ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ ಶೈಕ್ಷಣಿಕ ಕ್ಷೇತ್ರದ ಬಗ್ಗೆ ಅಪಾರ ಅನುಭವ ಹೊಂದಿರುವ ಕೆ.ಕೆ.ಮಂಜುನಾಥ್ ಶಿಕ್ಷಕರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದು, ಪಕ್ಷ ಅರ್ಹರಿಗೆ ಟಿಕೆಟ್ ನೀಡಿದೆ. ಪದವೀಧರರು ಮತ್ತು ಶಿಕ್ಷಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲ್ಲಿಸುವುದರಿಂದ ಹೆಚ್ಚು ಅನುಕೂಲವಾಗಲಿದೆ.

ಯಾತ್ರಾ ಕ್ಷೇತ್ರವಾಗಿ ಆಂಜನೇಯ ಸ್ಥಳ ಅಭಿವೃದ್ಧಿ: ಶಾಸಕ ಸಿಮೆಂಟ್ ಮಂಜು

May 28 2024, 01:08 AM IST
ಆಲೂರು ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಬೈರಾಪುರ, ಸೊಪ್ಪಿನಹಳ್ಳಿ, ಮಣಿಪುರ ಗ್ರಾಮಸ್ಥರ ಸಹಯೋಗದಲ್ಲಿ ದಾನಿಗಳು ಹಾಗೂ ಸರ್ಕಾರದ ಅನುದಾನದಿಂದ ರಾಷ್ಟ್ರೀಯ ಹೆದ್ದಾರಿ ೭೫ ರ ಪಕ್ಕದ ದೇವರಕೆರೆಯಲ್ಲಿ ನಿರ್ಮಿಸಿರುವ ೧೮ ಅಡಿ ಎತ್ತರದ ಶ್ರೀ ವಿಜಯ ಆಂಜನೇಯಸ್ವಾಮಿ ಭವ್ಯ ಮೂರ್ತಿಗೆ ಶಾಸಕ ಸಿಮೆಂಟ್ ಮಂಜು ಪೂಜೆ ನೆರವೇರಿಸಿದರು.

ಅಧೀಕ್ಷಕ ಆತ್ಮಹತ್ಯೆಯ ಉನ್ನತ ಮಟ್ಟದ ತನಿಖೆ ನಡೆಸಿ: ಶಾಸಕ ಚನ್ನಬಸಪ್ಪ

May 28 2024, 01:08 AM IST
ಅಧೀಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದ ವಾಲ್ಮೀಕಿ ನಿಗಮದಲ್ಲಿದ್ದ ಸುಮಾರು 187.33 ಕೋಟಿ ರು.ಗಳನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಲು ಹಿರಿಯ ಅಧಿಕಾರಿಗಳಿಂದ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಬೇರೆ ಬೇರೆ ದಿನಾಂಕಗಳಲ್ಲಿ ಬೇರೆ ಬೇರೆ ಇಲಾಖೆಗಳಿಗೆ ಸುಮಾರು 177.35 ಕೋಟಿ ರು. ವರ್ಗಾವಣೆ ಮಾಡಬೇಕಾಯಿತು. ಈ ವರ್ಗಾವಣೆ ಮಾಡಲು ಸಚಿವರೊಬ್ಬರಿಂದ ಮೌಖಿಕ ಆದೇಶ ಬಂದಿತ್ತು ಎಂದು ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ತಮ್ಮ ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಬೀಜ, ರಸಗೊಬ್ಬರ ದಾಸ್ತಾನು ಸಮರ್ಪಕ, ರೈತರಿಗೆ ಆತಂಕ ಬೇಡ-ಶಾಸಕ ಕೋಳಿವಾಡ

May 28 2024, 01:07 AM IST
ರಾಣಿಬೆನ್ನೂರು ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯವಿರುವಷ್ಟು ಪ್ರಮಾಣದಲ್ಲಿ ಬೀಜ, ರಸಗೊಬ್ಬರ ದಾಸ್ತಾನು ಇದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶಾಸಕ ಎಂ.ವೈ. ಪಾಟೀಲ ಮನವಿ

May 28 2024, 01:02 AM IST
ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಈಶಾನ್ಯ ಪದವಿಧರರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಗೆಲ್ಲಿಸಿ ಎಂದು ಶಾಸಕ ಎಂ.ವೈ. ಪಾಟೀಲ್ ಮನವಿ ಮಾಡಿದ್ದಾರೆ.

ಬೆಟ್ಟದ ಭೈರವೇಶ್ವರ ಸ್ವಾಮಿಗೆ ಶಾಸಕ ಶ್ರೀನಿವಾಸ್ ವಿಶೇಷ ಪೂಜೆ

May 28 2024, 01:02 AM IST
ಬೆಟ್ಟದ ಭೈರವ ಸ್ವಾಮಿ, ಸೋಮನಾಥೇಶ್ವರ, ಗಣೇಶನಿಗೆ ಪಂಚಾಮೃತಾಭಿಷೇಕ, ಹೂವಿನ ಅಲಂಕಾರ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ಶಾಸಕ ಎನ್.ಶ್ರೀನಿವಾಸ್, ಶಾಸಕರ ಪತ್ನಿ ಪ್ರಿಯಾ ಹರ್ಷಿತಾ, ತಾಯಿ ವೆಂಕಟಲಕ್ಷ್ಮಮ್ಮ ಸೇರಿ ಕುಟುಂಬ ಸದಸ್ಯರಾದ ಚೇತನ್, ಅನೇಕರು ಪೂಜೆಯಲ್ಲಿ ಭಾಗವಹಿಸಿ ಆಶೀರ್ವಾದ ಪಡೆದರು.

ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿ: ಶಾಸಕ ತುರ್ವಿಹಾಳ

May 27 2024, 01:05 AM IST
ತುರ್ವಿಹಾಳ ಪಟ್ಟಣದ ನಡೆದ ಉಪನ್ಯಾಸಕ ಹಾಗೂ ಪದವೀಧರರ ಪುರ್ವಭಾವಿ ಸಭೆಯಲ್ಲಿ ಶಾಸಕ ಆರ್‌.ಬಸನಗೌಡ ತುರ್ವಿಹಾಳ ಮಾತನಾಡಿದರು.

ಮನುಷ್ಯನಿಗೆ ಮಾನಸಿಕ ನೆಮ್ಮದಿ, ಮನಶಾಂತಿ ಬೇಕಿದೆ: ಶಾಸಕ ಟಿ.ಮಂಜು

May 27 2024, 01:05 AM IST
ಮನುಷ್ಯನಿಗೆ ಬೇಕಾದ ಮಾನಸಿಕ ನೆಮ್ಮದಿ ಮತ್ತು ಮನಶಾಂತಿ ನೀಡುವ ಕೆಲಸವನ್ನು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು ಮಾಡುತ್ತಿವೆ ಎಂದು ಶಾಸಕ ಹೆಚ್.ಟಿ.ಮಂಜು ಅಭಿಪ್ರಾಯಪಟ್ಟರು.

ಮುಂಗಾರು ಹಬ್ಬದ ಅದ್ಧೂರಿ ಆಚರಣೆಗೆ ನಿರ್ಧಾರ: ಮಾಜಿ ಶಾಸಕ ಎ. ಪಾಪಾರೆಡ್ಡಿ

May 27 2024, 01:03 AM IST
ರಾಯಚೂರು ನಗರದ ಮಹಾಲಕ್ಷ್ಮಿ ದೇವಿ ಕಲ್ಯಾಣ ಮಂಟಪದಲ್ಲಿ ಮುಂಗಾರು ಸಾಂಸ್ಕತಿಕ ರಾಯಚೂರು ನಾಡ ಹಬ್ಬದ ಪೂರ್ವಭಾವಿ ಸಭೆಯಲ್ಲಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ಮಾತನಾಡಿದರು.
  • < previous
  • 1
  • ...
  • 334
  • 335
  • 336
  • 337
  • 338
  • 339
  • 340
  • 341
  • 342
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved