• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ಪರ್ಧಾ ಪರೀಕ್ಷೆ ತರಬೇತಿಗೆ ಗ್ರಾಮೀಣರಿಗೆ ಆದ್ಯತೆ: ಶಾಸಕ ಗೋಪಾಲಕೃಷ್ಣ ಬೇಳೂರು

Aug 19 2024, 12:49 AM IST
ರಿಪ್ಪನ್‍ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಸಿಇಟಿ, ಎನ್‍ಇಇಟಿ, ಜೆಇಇ, ವೃತ್ತಿ ತರಬೇತಿ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಮಕ್ಕಳಿಗೆ ಮೌಲ್ಯಯುತ ಶಿಕ್ಷಣದಂತಹ ಆಸ್ತಿ ನೀಡಬೇಕು: ಶಾಸಕ ಶಾಸಕ ಪುಟ್ಟರಂಗಶೆಟ್ಟಿ

Aug 19 2024, 12:49 AM IST
ಸಮಾಜದ ಬಂಧುಗಳು ತಮ್ಮ ಮಕ್ಕಳಿಗೆ ಆಸ್ತಿ ಮಾಡದಿದ್ದರೂ ಪರವಾಗಿಲ್ಲ, ಆದರೆ ಅವರಿಗೆ ಮೌಲ್ಯಯುತ ಶಿಕ್ಷಣ ಎಂಬ ಆಸ್ತಿ ಕೊಡಿಸಿ ಅವರನ್ನು ಭವ್ಯ ಭಾರತದ ಪ್ರಜೆಯಾಗಿ ರೂಪಿಸಿ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು. ಕೊಳ್ಳೇಗಾಲದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಮಿಕರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಬದ್ಧ: ಶಾಸಕ ಶಿವಗಂಗಾ

Aug 19 2024, 12:49 AM IST
ರಾಮಮನೋಹರ ಲೋಹಿಯಾ ಭವನದಲ್ಲಿ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಹಮ್ಮಿಕೊಂಡಿದ್ದ ನೋಂದಾಯಿತ ಅರ್ಹ ಫಲಾನುಭವಿಗಳ ಮಕ್ಕಳಿಗೆ ಲ್ಯಾಪ್‌ಟಾಪ್ ಹಾಗೂ ಟೂಲ್‌ಕಿಟ್ ಶಾಸಕ ಬಸವರಾಜು ವಿ.ಶಿವಗಂಗಾ ವಿತರಿಸಿದರು.

ನಿರಾಶ್ರಿತ ವೃದ್ಧೆಗೆ ಶಾಸಕ ಮಂಜು ತಾತ್ಕಾಲಿಕ ಪರಿಹಾರ ವಿತರಣೆ

Aug 19 2024, 12:48 AM IST
ಮಳೆಯಿಂದ ಮನೆ ಕಳೆದುಕೊಂಡು ಪರದಾಡುತ್ತಿದ್ದ ವೃದ್ಧೆಯೊಬ್ಬರ ಮನೆಗೆ ಭೇಟಿ ನೀಡಿ ಆಕೆಗೆ ತಾತ್ಕಾಲಿಕ ಪರಿಹಾರವನ್ನು ಶಾಸಕ ಸಿಮೆಂಟ್ ಮಂಜು ಒದಗಿಸಿದ್ದಾರೆ. ವೃದ್ಧೆಯ ಕಷ್ಟವನ್ನು ತಿಳಿದ ಶಾಸಕರು ಮನೆಯನ್ನು ವೀಕ್ಷಿಸಿ ಕ್ಯಾಮನಹಳ್ಳಿ ಗ್ರಾ.ಪಂ ಪಿಡಿಒ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು ತಕ್ಷಣ ತಾತ್ಕಾಲಿಕ ಪರಿಹಾರ ವಿತರಿಸಲು ಆದೇಶಿಸಿದರು. ಈ ಹಿನ್ನೆಲೆಯಲ್ಲಿ ಕ್ಯಾಮನಹಳ್ಳಿ ಗ್ರಾ.ಪಂ ಪಿಡಿಒ ಗ್ರಾ.ಪಂ ಅಧ್ಯಕ್ಷ ಸಚಿನ್‌ ಅವರೊಡನೆ ವೃದ್ಧೆಯ ಮನೆಗೆ ಆಗಮಿಸಿ ೫೦೦೦ ರು.ಗಳ ತಾತ್ಕಾಲಿಕ ಪರಿಹಾರವನ್ನು ವಿತರಿಸಿದರು.

ರಾಜ್ಯಪಾಲರು ಬಿಜೆಪಿ ಪಕ್ಷದ ಕೈಗೊಂಬೆ: ಶಾಸಕ ರಮೇಶ ಬಂಡಿಸಿದ್ದೇಗೌಡ

Aug 19 2024, 12:47 AM IST
ಸಿಎಂ ಸಿದ್ದರಾಮಯ್ಯರ ಪತ್ನಿ ಪಾರ್ವತಮ್ಮನವರ ಹೆಸರಿನಲ್ಲಿ ಮೈಸೂರು ಮೂಡಾದಲ್ಲಿ ಅಕ್ರಮವಾಗಿ ನಿವೇಶನ ಪಡೆದಿದೆ ಎಂದು ಹೇಳುವ ಬಿಜೆಪಿಗರು ಹಿಂದಿನ ವಾಸ್ತವವನ್ನು ತಿಳಿದುಕೊಳ್ಳದೆ ರಾಜ್ಯಪಾಲರ ಮೂಲಕ ಏಕಾಏಕಿ ಪ್ರಾಸಿಕ್ಯೂಷನ್ ಅನುಮತಿ ತಂದಿದ್ದಾರೆ.

ಇ ಸ್ವತ್ತಿಗಾಗಿ ಜನರ ರಕ್ತ ಹೀರುತ್ತಿರುವ ಪಿಡಿಒಗಳು: ಶಾಸಕ ಕೃಷ್ಣನಾಯ್ಕ

Aug 19 2024, 12:46 AM IST
ಜನರ ಕೆಲಸ ಮಾಡದ ಅಧಿಕಾರಿಗಳ ಕುತ್ತಿಗೆಗೆ ಕೈ ಹಾಕಿ, ಹೊರಕ್ಕೆ ತಳ್ಳಬೇಕಾಗುತ್ತದೆ.

ಏತ ನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ : ಶಾಸಕ ಎ.ಮಂಜು

Aug 18 2024, 01:56 AM IST

ಅಡಿಕೆ ಬೊಮ್ಮನಹಳ್ಳಿ ಏತನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ ದೊರೆಯಲಿದೆ. ಹಣ ಬಿಡುಗಡೆಯಾಗಿದ್ದು ಭೂಮಿ ನೀಡಿರುವ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಎ.ಮಂಜು ತಿಳಿಸಿದರು.

ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುವ ಮೂಲಕ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರು: ಶಾಸಕ ಶರತ್‌ ಬಚ್ಚೇಗೌಡ

Aug 18 2024, 01:56 AM IST

ಮುಡಾ ಹಗರಣದ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುವ ಮೂಲಕ ರಾಜ್ಯಪಾಲರು ಬಿಜೆಪಿಯವರ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ಆಕ್ರೋಶವನ್ನು ವ್ಯಕ್ತಪಡಿಸಿದರು.  

ಸರಾಯಿ ಮಾರಾಟ ಸುಳ್ಳು ಇದ್ದರೆ ಶಾಸಕ ಡಾ.ಸಿದ್ದು ಪ್ರಮಾಣ ಮಾಡಲಿ

Aug 18 2024, 01:52 AM IST
ಸೈಟ್‌ ಅತಿಕ್ರಮಿಸಿ ಲಾಡ್ಜ್‌ ನಿರ್ಮಿಸಿದ್ದಾರೆ, ಕಳಪೆ ಹೈಮಾಸ್ಟ್‌ ದೀಪ ತರಿಸಿದ್ದಾರೆಸುಳ್ಳಾದ್ರೆ ರಾಜಕೀಯದಿಂದ ಸನ್ಯಾಸ ಸುದ್ದಿಗೋಷ್ಠಿಯಲ್ಲಿ ರಾಜಶೇಖರ ಪಾಟೀಲ್‌

ಮಕ್ಕಳಿಗೆ ಉತ್ತಮ ಶಿಕ್ಷಣ, ಕೌಶಲ್ಯ ತರಬೇತಿ ನೀಡಬೇಕು: ಶಾಸಕ ಕೋಳಿವಾಡ

Aug 18 2024, 01:50 AM IST
ದೇಶ ಅಭಿವೃದ್ಧಿ ಹೊಂದುವಂತಾಗಲು ಮಕ್ಕಳಿಗೆ ಉತ್ತಮ ಶಿಕ್ಷಣ, ಕೌಶಲ್ಯ ತರಬೇತಿ ನೀಡಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved