ಅಡಿಕೆ ಬೊಮ್ಮನಹಳ್ಳಿ ಏತನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ ದೊರೆಯಲಿದೆ. ಹಣ ಬಿಡುಗಡೆಯಾಗಿದ್ದು ಭೂಮಿ ನೀಡಿರುವ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಎ.ಮಂಜು ತಿಳಿಸಿದರು.
ಮುಡಾ ಹಗರಣದ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುವ ಮೂಲಕ ರಾಜ್ಯಪಾಲರು ಬಿಜೆಪಿಯವರ ಏಜೆಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಶರತ್ ಬಚ್ಚೇಗೌಡ ಆಕ್ರೋಶವನ್ನು ವ್ಯಕ್ತಪಡಿಸಿದರು.