• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ರಿಕ್ತ ಗುಂಪಿದ್ದಾಗ ಅನಾಹುತ ಸಹಜ: ಶಾಸಕ ಶಿವಗಂಗಾ ಬಸವರಾಜ ಹೇಳಿಕೆ

May 26 2024, 01:40 AM IST
ಚನ್ನಗಿರಿ ಟಿಪ್ಪು ನಗರದ ಆದಿಲ್ ಸಾವು ಪ್ರಕರಣ ಲಾಕಪ್ ಡೆತ್‌ ಎಂಬ ಆರೋಪವಿದೆ. ಮತ್ತೊಂದು ಕಡೆ ಕಡಿಮೆ ರಕ್ತದೊತ್ತಡ (ಲೋ ಬಿ.ಪಿ) ಯಿಂದಾಗಿ ಸಾವನ್ನಪ್ಪಿದ್ದಾರೆ ಎಂಬ ಮಾತೂ ಇದೆ. ಶವದ ಮರಣೋತ್ತರ ಪರೀಕ್ಷೆ ವರದಿ ನಂತರ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಶಾಸಕ ಶಿವಗಂಗಾ ವಿ.ಬಸವರಾಜ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಗೆಲ್ಲಿಸಿ: ಶಾಸಕ ಎಂ.ಕೃಷ್ಣಪ್ಪ

May 26 2024, 01:36 AM IST
ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಗೆಲ್ಲಿಸಿ ಎಂದು ಶಾಸಕ ಕೃಷ್ಣಪ್ಪ ಕರೆ ನೀಡಿದರು.

ಹರೀಶ್‌ ಪೂಂಜ ಶಾಸಕ ಅಂತ ಬಿಡೋಕೆ ಆಗುತ್ತಾ: ಸಿದ್ದರಾಮಯ್ಯ

May 26 2024, 01:33 AM IST
ಪೂಂಜ ಬಂಧನಕ್ಕೆ ಕಾಂಗ್ರೆಸ್‌ ಒತ್ತಡ ಹೇರುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ನ ಒತ್ತಡ ಅಂದರೆ ಏನು? ಕಾನೂನು ಎಲ್ಲರಿಗೂ ಒಂದೇ ಅಲ್ವಾ ಎಂದು ಪ್ರಶ್ನಿಸಿದರು.

ಹಲಸು ಮೇಳದ ಜೊತೆಗೆ ಸಸ್ಯ ಮೇಳವೂ ನಡೆಯಲಿ: ಶಾಸಕ ಅಶೋಕ್ ರೈ

May 26 2024, 01:33 AM IST
ನವತೇಜ ಟ್ರಸ್ಟ್, ಜೆಸಿಐ, ಜಿ.ಎಲ್.ಆಚಾರ್ಯ ಜುವೆಲ್ಲರ್ಸ್‌ ಹಾಗೂ ಅಡಿಕೆ ಪತ್ರಿಕೆ ಸಂಯುಕ್ತ ಆಶ್ರಯದಲ್ಲಿ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಯಿತು. ಹಲಸು ಹಣ್ಣು ಮೇಳವನ್ನು ಹಲಸು ಹಣ್ಣನ್ನು ಇಬ್ಭಾಗ ಮಾಡಿ ಶಾಸಕರು ಉದ್ಘಾಟಿಸಿದರು.

ಮಾಜಿ ಶಾಸಕ ಡಿಎಸ್ ಸುರೇಶ್ ಕ್ಷಮೆ ಯಾಚಿಸಬೇಕು: ಶಿವಪ್ರಕಾಶ್ ಸ್ವಾಮೀಜಿ ಆಗ್ರಹ

May 26 2024, 01:31 AM IST
ತರೀಕೆರೆ ತಾಲೂಕು ನಾಗೇನಹಳ್ಳಿ ಗ್ರಾಮದಲ್ಲಿ ಎರಡು ಸಮುದಾಯದ ನಡುವೆ ನಡೆದಿರುವ ಘಟನೆಯಲ್ಲಿ ಮಾಜಿ ಶಾಸಕ ಡಿ ಎಸ್ ಸುರೇಶ್ ಲಿಂಗಾಯತರ ಪರ ನಿಂತು ಬಂಜಾರ ಸಮುದಾಯದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವುದು ಈ ಸರಿಯಲ್ಲ ಎಂದು ಶ್ರೀ ಕೊಟ್ಟೂರು ಬಂಜಾರ ಸಂಸ್ಥಾನದ ಶಿವಪ್ರಕಾಶ್ ಸ್ವಾಮೀಜಿ ಹೇಳಿದರು.

ಹರೀಶ್‌ ಪೂಂಜ ಶಾಸಕ ಅಂತ ಬಿಡೋಕೆ ಆಗುತ್ತಾ: ಸಿಎಂ ಸಿದ್ದು

May 26 2024, 01:30 AM IST
ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಶಾಸಕ ಅಂತ ಬಿಟ್ಟು ಬಿಡಲು ಆಗುತ್ತಾ? ಶಾಸಕ ಆದ ಮಾತ್ರಕ್ಕೆ ಪೊಲೀಸರ ವಿರುದ್ಧ ಗಲಾಟೆ ಮಾಡಬಹುದಾ? ಕಾನೂನು ಎಲ್ಲರಿಗೂ ಒಂದೇ ಅಲ್ವಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಳೆಹಾನಿ: ವಿವಿಧ ವಾರ್ಡ್ ಗಳಿಗೆ ಶಾಸಕ ತುನ್ನೂರು ಭೇಟಿ, ಪರಿಶೀಲನೆ

May 25 2024, 12:47 AM IST
ಮಳೆಯಿಂದ ಹಾನಿಗೊಳಗಾದ ಯಾದಗಿರಿ ನಗರದ ವಿವಿಧ ವಾರ್ಡ್ ಗಳಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಭೇಟಿ ಪರಿಶೀಲಿಸಿದರು.

ಟ್ಯಾಂಕರ್ ಮೂಲಕ ನೀರು ಸರಬರಾಜು, ಆತಂಕ ಬೇಡ: ಶಾಸಕ ಬಾದರ್ಲಿ

May 24 2024, 12:50 AM IST
ಜನರು ನೀರನ್ನು ಮಿತವಾಗಿ ಬಳಸಬೇಕು. ಅನಗತ್ಯವಾಗಿ ನೀರನ್ನು ಪೋಲು ಮಾಡಬಾರದು.ನೀರಿನ ಕೊರತೆ ಇರುವುದರಿಂದ ನಗರಸಭೆ ಸದಸ್ಯರು ಹಾಗೂ ಅಧಿಕಾರಿಗಳು ತೀರ್ಮಾನಿಸಿದಂತೆ ಹತ್ತು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಶಾಸಕ ಹರೀಶ್ ಪೂಂಜ ರಾಜೀನಾಮೆ ನೀಡಲಿ: ಹರೀಶ್‌ ಕುಮಾರ್‌

May 24 2024, 12:48 AM IST
ಬೆಳ್ತಂಗಡಿ ಮೇಲಂತಬೆಟ್ಟುವಿನ ಗಣಿಗಾರಿಕೆ ಸ್ಥಳಕ್ಕೆ ಪೊಲೀಸರು ಹಾಗೂ ತಹಸೀಲ್ದಾರ್‌ ತೆರಳಿದಾಗ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 8 ಡಿಟೊನೇಟರ್‌ಗಳು ಸಿಕ್ಕಿವೆ. ಈ ಕಾರಣಕ್ಕಾಗಿ ಶಶಿರಾಜ್‌ ಎಂಬಾತನನ್ನು ಬಂಧಿಸಲಾಗಿದೆ. ಇಂಥವನ ಪರವಾಗಿ ಹರೀಶ್‌ ಪೂಂಜ ಠಾಣೆಗೆ ಹೋಗಿ ಬೆದರಿಕೆ ಹಾಕಿರೋದು ಖಂಡನೀಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ.

ಪೆನ್‌ಡ್ರೈವ್ ಪ್ರಕರಣವನ್ನು ತನಿಖೆಗೆ ಸಿಬಿಐಗೆ ವಹಿಸಲಿ: ಮಾಜಿ ಶಾಸಕ ಕೆ.ಎಸ್. ಲಿಂಗೇಶ್

May 24 2024, 12:45 AM IST
ಪೆನ್‌ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಕಾರ್ತಿಕ್ ಅನ್ನು ತಮ್ಮ ಬಳಿಯೇ ಇಟ್ಟುಕೊಂಡು ಬೇರೆ ರೀತಿ ಆರೋಪ ಮಾಡಿಸಲು ಹುನ್ನಾರ ನಡೆಸುತ್ತಿದ್ದಾರೆ ಎನ್ನುವ ಅನುಮಾನ ಇದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಒತ್ತಾಯಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 335
  • 336
  • 337
  • 338
  • 339
  • 340
  • 341
  • 342
  • 343
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved