• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಮಕೂರಿನಲ್ಲಿ ಸ್ವಚ್ಛೋತ್ಸವಕ್ಕೆ ಶಾಸಕ ಜ್ಯೋತಿ ಗಣೇಶ್ ಚಾಲನೆ

Sep 19 2025, 01:00 AM IST
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆ. 17 ರಿಂದ ಅ. 17 ರವರೆಗೆ ಒಂದು ತಿಂಗಳ ಕಾಲ ಈ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ ಎಂದರು.

ಸಮ ಸಮಾಜಕ್ಕಾಗಿ ಶ್ರಮಿಸಿದ ವಿಶ್ವಕರ್ಮ: ಶಾಸಕ ತಮ್ಮಯ್ಯ

Sep 18 2025, 02:00 AM IST
ಸಮ ಸಮಾಜವನ್ನು ನಿರ್ಮಾಣ ಮಾಡಲು ವಿಶ್ವಕರ್ಮರಂತಹ ಮಹಾ ಪುರುಷರು ಶ್ರಮಿಸಿದ್ದಾರೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ಶಿಕ್ಷಣದ ಮೂಲಕ ಸಮಾಜದ ನಿಜವಾದ ಅಭಿವೃದ್ಧಿ ಸಾಧ್ಯ: ಶಾಸಕ ಜೆ.ಎನ್. ಗಣೇಶ್

Sep 18 2025, 01:10 AM IST
ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ವಿಶ್ವಕರ್ಮ ಜಯಂತ್ಯುತ್ಸವ ಬುಧವಾರ ಜರುಗಿತು.

ಅಭಿವೃದ್ಧಿಗೆ ಘೋಷಣೆಯಲ್ಲಿಯೇ ಉಳಿದ ಅನುದಾನ: ಶಾಸಕ ದೊಡ್ಡನಗೌಡ ಪಾಟೀಲ

Sep 18 2025, 01:10 AM IST
ಹೈದರಾಬಾದ್ ಪ್ರಾಂತ್ಯವನ್ನು ನಿಜಾಮರು, ರಜಾಕಾರರು ಮುಷ್ಟಿಯಲ್ಲಿ ಇಟ್ಟುಕೊಂಡು ಇಲ್ಲಿನ ಸಂಪತ್ತು ಲೂಟಿ ಮಾಡುವುದು, ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿರುವುದನ್ನು ಕಂಡ ಮಹನೀಯರು, ನಿಜಾಮರ ವಿರುದ್ದ ಹೋರಾಟ ನಡೆಸಿ ಹೈದರಾಬಾದ್ ಕರ್ನಾಟಕಕ್ಕೆ ಸ್ವಾತಂತ್ರ್ಯ ಸಿಗುವಂತೆ ಮಾಡಿದ್ದಾರೆ.

ಪ್ರಧಾನಿ ಮೋದಿ ದೇಶದ ದೊಡ್ಡ ಶಕ್ತಿ: ಶಾಸಕ ಡಾ.ಚಂದ್ರು

Sep 18 2025, 01:10 AM IST
ಮೋದಿಯವರು ಜನರ ಸೇವೆಗಾಗಿರುವ ತಮ್ಮ ಬದ್ಧತೆ ಬಲಪಡಿಸಿಕೊಳ್ಳಲು ಹಾಗೂ ಜನರ ಸೇವೆ ಮಾಡುವ ಮೂಲಕ ಜನ್ಮದಿನ ಆಚರಿಸಿಕೊಳ್ಳುತ್ತಾರೆ

ವಿಶ್ವಕರ್ಮ ವಿಶ್ವದ ಮೊದಲ ಎಂಜಿನಿಯರ್: ಶಾಸಕ ಪಿ.ರವಿಕುಮಾರ್

Sep 18 2025, 01:10 AM IST
ವಿಶ್ವಕರ್ಮದವರು ಇಲ್ಲವೆಂದರೆ ರೈತರಿಗೆ ಉಳುಮೆ ಮಾಡಲು ನೇಗಿಲು ಇರುತ್ತಿರಲಿಲ್ಲ. ವಿಶ್ವಕರ್ಮ ರೈತ ಸ್ನೇಹಿ. ಮದುವೆ, ಶುಭ ಸಂದರ್ಭಗಳಲ್ಲಿ ತಾಳಿ ಒಡವೆ ಮಾಡುವಂತಹ ಪೂಣ್ಯದ ಕೆಲಸವನ್ನು ವಿಶ್ವಕರ್ಮ ಸಮುದಾಯದವರು ಮಾಡಿಕೊಂಡು ಬರುತ್ತಿದ್ದಾರೆ.

ಕಲ್ಲು ಹೊಡೆದ ಕಿಡಿಗೇಡಿಗಳಿಗೆ ಕ್ಷಮೆಯೇ ಇಲ್ಲ: ಶಾಸಕ ಕೆ.ಎಂ.ಉದಯ್

Sep 18 2025, 01:10 AM IST
ಮದ್ದೂರು ತಾಲೂಕಿನಲ್ಲಿ ಶೇ.೯೭ರಷ್ಟು ಹಿಂದೂಗಳು ಇದ್ದಾರೆ. ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ಸಮರ್ಥರು ಇಲ್ಲೇ ಇದ್ದಾರೆ. ಆದರೆ, ಎಲ್ಲಿಂದಲೋ ಬಂದವರು ಇಲ್ಲಿನ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆ. ಇಂತಹ ಘಟನೆಗಳು ನಡೆದಾಗ ಯಾವುದೇ ಪಕ್ಷದವರಾದರೂ ಆಗಲಿ ಶಾಂತಿ ಕಾಪಾಡುವ ಕೆಲಸ ಮಾಡಬೇಕು. ಆದರೆ, ಬೆಂಕಿ ಹಚ್ಚುವ ಕೆಲಸ ಮಾಡಬಾರದು.

ಹೋರಾಟಗಾರರ ತ್ಯಾಗ ಬಲಿದಾನ ಸ್ಮರಿಸಿ: ಶಾಸಕ ಪ್ರಭು ಬಿ.ಚವ್ಹಾಣ

Sep 18 2025, 01:10 AM IST
ಹೈದ್ರಾಬಾದ್‌ ನಿಜಾಮರ ಆಳ್ವಿಕೆಯಲ್ಲಿದ್ದ ಕಲ್ಯಾಣ ಕರ್ನಾಟಕ ಭಾಗದ ವಿಮೋಚನೆಗೆ ಅನೇಕ ಹೋರಾಟಗಾರರು ತ್ಯಾಗ, ಬಲಿದಾನಗಳನ್ನು ಮಾಡಿದ್ದಾರೆ. ಎಲ್ಲ ಮಹನೀಯರನ್ನು ಸ್ಮರಿಸಬೇಕು ಮತ್ತು ಕಲ್ಯಾಣ ಕರ್ನಾಟಕ ಉತ್ಸವದ ಮಹತ್ವವವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕೆಂದು ಮಾಜಿ ಸಚಿವ ಹಾಗೂ ಶಾಸಕರಾದ ಪ್ರಭು ಬಿ.ಚವ್ಹಾಣ ತಿಳಿಸಿದರು.

ವಿಮೋಚನಾ ಹೋರಾಟಗಾರರ ಬಲಿದಾನ ಸ್ಮರಿಸೋಣ: ಶಾಸಕ ರಾಜಾ ವೇಣುಗೋಪಾಲ

Sep 18 2025, 01:10 AM IST
1947 ಆಗಸ್ಟ್ 15ರಂದು ಸ್ವಾತಂತ್ರ್ಯ ದೊರೆತರೂ, ನಿಜಾಮರ ಆಡಳಿತಕ್ಕೆ ಒಳಪಟ್ಟಿದ್ದ ಹೈದರಾಬಾದ್ ಕರ್ನಾಟಕ ಪ್ರದೇಶಗಳು ಮಾತ್ರ ದೊರೆತಿರಲಿಲ್ಲ, ರಜಾಕಾರರಿಂದ ಕಲ್ಯಾಣ ಕರ್ನಾಟಕ ವಿಮೋಚನೆಗಾಗಿ ಹೋರಾಟ ಮಾಡಿದವರ ಬಲಿದಾನ ಮರೆಯುವಂತಿಲ್ಲ ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.

ಮಾಲೂರು ಶಾಸಕ ನಂಜೇಗೌಡಆಯ್ಕೆ ರದ್ದತಿಗೆ ಹೈಕೋರ್ಟ್‌ ಆದೇಶ

Sep 17 2025, 02:07 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದಲ್ಲಿ 248 ಮತದಿಂದ ಗೆದ್ದಿದ್ದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರ ಆಯ್ಕೆಯನ್ನು ಅಮಾನ್ಯಗೊಳಿಸಿರುವ ಹೈಕೋರ್ಟ್‌, 4 ವಾರದಲ್ಲಿ ಹೊಸದಾಗಿ ಮತ ಎಣಿಕೆ ಕಾರ್ಯ ನಡೆಸಿ ಫಲಿತಾಂಶ ಪ್ರಕಟಿಸಬೇಕು ಎಂದು ಕೇಂದ್ರ ಚುನಾವಣೆ ಆಯೋಗಕ್ಕೆ ಮಂಗಳವಾರ ಆದೇಶಿಸಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved