• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುರಿಯಾ ಗೊಬ್ಬರ ಅಭಾವಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಹೊಣೆ: ಶಾಸಕ ಸಿ.ಎನ್. ಬಾಲಕೃಷ್ಣ ಆರೋಪ

Aug 01 2025, 12:00 AM IST
ತಾಲೂಕಿನಲ್ಲಿ ತೆಂಗು ಬೆಳೆಗೆ ನುಸಿ, ಗರಿ ಚುಕ್ಕೆ ರೋಗ, ಕೊಳೆರೋಗ ಸೇರಿ ಅನೇಕ ಕಾಯಿಲೆಗಳು ಸಾವಿರಾರು ಹೆಕ್ಟೇರ್ ಪ್ರದೇಶದ ತೆಂಗಿನ ಮರಗಳಿಗೆ ಕಾಯಿಲೆ ಹರಡಿದ್ದು, ಇದರಿಂದ ತಾಲೂಕಿನ ರೈತರು ಸಂಕಷ್ಟಕ್ಕೀಡಾಗಿದ್ದಾರೆ.

ವಿಶೇಷ ಚೇತನ ಮಕ್ಕಳು ದೇವರ ಪ್ರತೀಕ: ಶಾಸಕ ಇಕ್ಬಾಲ್ ಹುಸೇನ್

Aug 01 2025, 12:00 AM IST
ಮಕ್ಕಳು ದೇವರ ಪ್ರತೀಕವಾಗಿದ್ದು, ವಿಶೇಷ ಅಗತ್ಯವುಳ್ಳ ಮಕ್ಕಳೇ ನಮಗೆ ದೇವರಾಗಿ ಕಣ್ಣಿಗೆ ಗೋಚರಿಸುತ್ತಾರೆ. ಮಕ್ಕಳೇ ಪೋಷಕರಿಗೆ ಶಾಶ್ವತವಾದ ಸಂಪತ್ತು.

ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Jul 31 2025, 01:06 AM IST
ಪ್ರಸ್ತುತ ಕರ್ನಾಟಕದಲ್ಲಿ ರಾಜ್ಯದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚು ಛಾಯಾಗ್ರಾಹಕರು ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದು, ಛಾಯಾಗ್ರಹಣವೆಂದರೆ ಇಂದು ಕೇವಲ ಕಲೆ ಅಥವಾ ವೃತ್ತಿಯಾಗಿಯೇ ಅಲ್ಲ, ಅದು ಸಂಸ್ಕೃತಿ ಸಂರಕ್ಷಣೆ, ಸಾಮಾಜಿಕ ಬದಲಾವಣೆ, ಶಿಕ್ಷಣ, ತಾಂತ್ರಿಕ ನೈಪುಣ್ಯವರ್ಧನೆ ಹಾಗೂ ಬದುಕು ಕಟ್ಟಿಕೊಳ್ಳುವ ಮಹತ್ವದ ಕ್ಷೇತ್ರವಾಗಿದೆ. ಛಾಯಾಗ್ರಾಹಕರು ಪತ್ರಿಕೋದ್ಯಮ, ಹಬ್ಬ-ಉತ್ಸವ, ವೈವಾಹಿಕ, ನೈಸರ್ಗಿಕ ಮತ್ತು ಸಾಂಸ್ಕೃತಿಕ ಛಾಯಾಗ್ರಹಣದಲ್ಲಿ ತೊಡಗಿಸಿಕೊಂಡಿದ್ದಾರೆ.

ರೈತರ ಆರ್ಥಿಕ ಪ್ರಗತಿಗೆ ಶ್ರಮಿಸುವೆ: ಶಾಸಕ ರಮೇಶ

Jul 31 2025, 01:03 AM IST
ದೇಶದ ಬೆನ್ನೆಲುಬಾದ ರೈತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿ ಅವರ ಆರ್ಥಿಕ ಪ್ರಗತಿಗೆ ಶ್ರಮಿಸುತ್ತಿರುವುದಾಗಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಸ್ವಸ್ಥ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸೋಣ: ಶಾಸಕ ಶ್ರೀನಿವಾಸ ಮಾನೆ

Jul 31 2025, 12:49 AM IST
ಭೌತಿಕವಾದುದನ್ನು ಹಾಳು ಮಾಡಬಹುದು. ಭಕ್ತಿಯ ಮನಸ್ಸನ್ನು ನಾಶಪಡಿಸುವುದು ಎಂದಿಗೂ ಸಾಧ್ಯವಿಲ್ಲ.

ಪೊಲೀಸ್ ಎಂದರೆ ಭಯವಲ್ಲ, ಜನಸ್ನೇಹಿ: ಶಾಸಕ ಕೆ.ಎಸ್.ಆನಂದ್

Jul 31 2025, 12:45 AM IST
ಕಡೂರು, ಪೊಲೀಸ್ ಎಂದರೆ ಭಯವಲ್ಲ, ಭರವಸೆ ನೀಡುವ ಜನಸ್ನೇಹಿಯಾಗಿ ನಿಮ್ಮ ಮನೆಗಳಿಗೆ ಬಂದು ಕುಂದುಕೊರತೆಗಳನ್ನು ಸಮಸ್ಯೆ ಆಲಿಸಿ, ಸೂಕ್ತ ಪರಿಹಾರ ನೀಡುವ ಬಂಧುಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ರಾಜ್ಯ ಸರ್ಕರದ ನಿರ್ದೇಶನದಂತೆ ಮನೆಮನೆಗೆ ಪೊಲೀಸ್ ಅಭಿಯಾನ ನಡೆಯುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

180 ಕೆರೆಗಳನ್ನು ತುಂಬಿಸುವ ಕಾಮಗಾರಿಗೆ ₹407 ಕೋಟಿ ಮಂಜೂರು: ಶಾಸಕ ಕೆ.ಎಸ್.ಆನಂದ್

Jul 31 2025, 12:45 AM IST
ಕಡೂರು:ಕ್ಷೇತ್ರ ವ್ಯಾಪ್ತಿಗೆ ಬರುವ 180 ಕೆರೆಗಳನ್ನು ತುಂಬಿಸುವ ಭದ್ರಾ ಉಪ ಕಣಿವೆ ಯೋಜನೆ 3ನೇ ಹಂತದ ಕಾಮಗಾರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ₹407 ಕೋಟಿ ಮಂಜೂರು ಮಾಡಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ಪ್ರಕಟಿಸಿದರು.

ಶಾಸಕ ಪ್ರದೀಪ್ ಈಶ್ವರ್ ತಾಯಿಯ ಹೆಸರಲ್ಲಿ ಅಮ್ಮ ಕ್ಲಿನಿಕ್

Jul 31 2025, 12:45 AM IST
ಕುಗ್ರಾಮಗಳ ಮನೆ ಬಳಿಗೆ ಆರೋಗ್ಯ ಚಿಕಿತ್ಸೆ ತಲುಪಿಸಲು ಅಮ್ಮ ಕ್ಲಿನಿಕ್‌ ಯೋಜನೆಯನ್ನು ಕಳೆದ ಸೋಮವಾರ ಮಂಚೇನಹಳ್ಳಿ ತಾಲೂಕಿನ ವರವಣಿ ಗ್ರಾಮದಲ್ಲಿ ಆರಂಭಿಸಿದ್ದು, ಬುಧವಾರ ಚಿಕ್ಕಬಳ್ಳಾಪುರ ತಾಲೂಕಿನ ರೇಣುಮಾಕಲಹಳ್ಳಿ ಗ್ರಾಮದಲ್ಲಿ ಆರೋಗ್ಯ ಸೇವೆ ನೀಡಿದಾಗ ಉತ್ತಮ ಸ್ಪಂದನೆ ದೊರೆತಿದೆ.

ಕಾಲಾವಧಿಯೊಳಗೆ ಈ ಸ್ವತ್ತು ಅರ್ಜಿ ವಿಲೇವಾರಿ ಮಾಡಿ: ಶಾಸಕ ಚನ್ನಬಸಪ್ಪ

Jul 30 2025, 12:45 AM IST
ಈ ಸ್ವತ್ತು ದಾಖಲೆಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗದಂತೆ ಅಧಿಕಾರಿಗಳು ನಿಗದಿತ ಕಾಲಾವಧಿಯೊಳಗೆ ಕೆಲಸ ಮುಗಿಸುವಂತೆ ಶಾಸಕ ಎಸ್.ಎನ್. ಚನ್ನಬಸಪ್ಪ ಸೂಚನೆ ನೀಡಿದರು.

ಜನರಿಗೆ ಸೌಕರ್ಯಗಳನ್ನು ಒದಗಿಸುವುದು ನಮ್ಮ ಕರ್ತವ್ಯ: ಶಾಸಕ ದರ್ಶನ್‌ ಧ್ರುವನಾರಾಯಣ್‌

Jul 30 2025, 12:45 AM IST
ನಾನು ಶಾಸಕನಾಗಿ ಆಯ್ಕೆಯಾದ ನಂತರ ಕಳೆದ ಎರಡು ವರ್ಷಗಳಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಸುಮಾರು 450 ಕೋಟಿಗಿಂತಲೂ ಹೆಚ್ಚು ಅನುದಾನವನ್ನು ತಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 491
  • next >

More Trending News

Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved