• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಂಕರಾಚಾರ್ಯರ ಆದರ್ಶಮಯ ತತ್ವ ಅಳವಡಿಸಿಕೊಳ್ಳಿ: ಶಾಸಕ ವೈದ್ಯ

May 22 2024, 12:47 AM IST
ಸವದತ್ತಿ ಪಟ್ಟಣದ ಪದಕಿ ಪುರಂ ಬಡಾವಣೆಯಲ್ಲಿರುವ ಶಂಕರ ಮಠದಲ್ಲಿ ಅಖಿಲ ಬ್ರಾಹ್ಮಣ ಸಮಾಜ ಮತ್ತು ಶಂಕರಾಚಾರ್ಯರ ಜಯಂತಿ ಉತ್ಸವ ಸಮಿತಿ ವತಿಯಿಂದ ಜಗದ್ಗುರು ಶಂಕರಾಚಾರ್ಯರ ಜಯಂತಿ ಉತ್ಸವ ಕಾರ್ಯಕ್ರಮವನ್ನು ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸಿ ಮಾತನಾಡಿದರು.

ಇಂಡಿಗನತ್ತಕ್ಕೆ ಮುಖ ಮಾಡದ ಸಚಿವ, ಶಾಸಕ

May 21 2024, 01:45 AM IST
ಮೂಲಸೌಕರ್ಯಕ್ಕೆ ಆಗ್ರಹಿಸಿ ಮತಗಟ್ಟೆ ಧ್ವಂಸ ಮಾಡಿದ್ದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮ ದೇಶದ ಗಮನ ಸೆಳೆದರೂ ಸ್ಥಳೀಯ ಜನಪ್ರತಿನಿದಿಗಳ ಗಮನ ಸೆಳೆಯದಿರುವುದು ವಿಪರ್ಯಾಸವಾಗಿದೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭ: ಶಾಸಕ ಬಸವರಾಜ ಶಿವಣ್ಣನವರ

May 21 2024, 12:38 AM IST
ಪ್ರತಿಭಾನ್ವಿತ ವಿದ್ಯಾರ್ಥಿಗಳು ದೇಶದ ಆಧಾರ ಸ್ತಂಭವಾಗಿದ್ದು, ಶಿಕ್ಷಕರಿಂದ ಸರಿಯಾದ ಮಾರ್ಗದರ್ಶನ ಜೀವನದ ಗುರಿಗಳನ್ನು ತಲುಪುವಂತೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.

ಬಿಜೆಪಿ ಕಾರ್ಯಕರ್ತ ಸೆರೆ, ಶಾಸಕ ವಿರುದ್ಧ ಪ್ರಕರಣ ವಿರೋಧಿಸಿ ಬಿಜೆಪಿ ಪ್ರತಿಭಟನೆ

May 21 2024, 12:33 AM IST
ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತ ಶಶಿರಾಜ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿರುವುದನ್ನು ವಿರೋಧಿಸಿ ಹಾಗು ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲೂ ಪ್ರಕರಣ ದಾಖಲಿಸಿರುವುದು ವಿರೋಧಿಸಿ, ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ನೀತಿ ಸಂಹಿತೆ ಮುಗಿದ ಕೂಡಲೇ ಕಾಮಗಾರಿಗೆ ಚಾಲನೆ : ಶಾಸಕ ಕೆ.ನೇಮಿರಾಜ ನಾಯ್ಕ

May 20 2024, 01:36 AM IST
ಕೊಟ್ಟೂರಿಗೆ ಪ್ರತ್ಯೇಕ ಕುಡಿಯುವ ನೀರು ಯೋಜನೆ ಜಾರಿಗೊಳಿಸುವ ಕಾಮಗಾರಿಗೆ ಡಿಪಿಎಆರ್‌ ಆಗಿದೆ. ಅದು ಕೂಡ ಶೀಘ್ರವೇ ಚಾಲನೆಗೊಳ್ಳುವ ಸಂಭವವಿದೆ.

ಕೆನಾಲ್‌ ಕಾಮಗಾರಿ ಮುಂದುವರೆಯಲು ಬಿಡಲ್ಲ: ಶಾಸಕ ಎಂ.ಟಿ.ಕೃಷ್ಣಪ್ಪ

May 20 2024, 01:35 AM IST
ಮಾಗಡಿ, ರಾಮನಗರಕ್ಕೆ ನೀರು ತೆಗೆದುಕೊಂಡು ಹೋಗುವ ಹೇಮಾವತಿ ನಾಲೆಯ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗಾಗಿ ಬೃಹತ್ ಪೈಪ್‌ಗಳನ್ನು ಹೊತ್ತು ತರುತ್ತಿದ್ದ ಲಾರಿಗಳನ್ನು ಭಾನುವಾರ ಗುಬ್ಬಿ ತಾಲೂಕಿನ ಸಿ.ಎಸ್.ಪುರ ಬಳಿ ರೈತರು ತಡೆದು ಲಾರಿಗಳನ್ನು ವಾಪಸ್ ಕಳಿಸಿದರು.

ಅಪರಾಧಿಗಳೊಂದಿಗೆ ಕೈಜೋಡಿಸಿರುವ ಪೊಲೀಸರು: ಶಾಸಕ ಅರವಿಂದ ಬೆಲ್ಲದ

May 20 2024, 01:31 AM IST
ಮಹಾನಗರದಲ್ಲಿ ಗಾಂಜಾ, ಮದ್ಯ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅದನ್ನು ಮಟ್ಟ ಹಾಕಬೇಕು, ಅಕ್ರಮ ಚಟುವಟಿಕೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ವಾಸವಾಂಬೆ ದರ್ಶನ ಪಡೆದ ಶಾಸಕ ಟಿ.ರಘುಮೂರ್ತಿ

May 19 2024, 01:56 AM IST
ಜಿಲ್ಲೆಯ ವಿವಿಧೆಡೆ ಸಂಭ್ರಮದ ವಾಸವಿ ಜಯಂತಿ ಆಚರಿಸಲಾಯಿತು, ಚಳ್ಳಕೆರೆ, ಹಿರಿಯೂರು, ಹೊಸದುರ್ಗ ಸೇರಿದಂತೆ ಅಲ್ಲಲ್ಲಿ ಆರ್ಯ ವೈಶ್ಯ ಸಮಾಜದವರು ಸಡಗರದಿಂದ ಭಾಗವಹಿಸಿದ್ದರು.

ಪೆನ್‌ಡ್ರೈವ್‌ ಕೇಸಲ್ಲಿ ಯಾರೇ ಆದರೂ ಶಿಕ್ಷೆ ವಿಧಿಸಲಿ: ಶಾಸಕ ಕೆ.ಎಸ್.ಲಿಂಗೇಶ್

May 19 2024, 01:52 AM IST

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತಂತೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಸೇರಿದಂತೆ ಯಾವ ಪಕ್ಷದಲ್ಲಿ ಯಾರೇ ಆರೋಪಿಗಳು ಇದ್ದರೂ ಅವರನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಆಗ್ರಹಿಸಿದರು.  

ದೇವಾಲಯಗಳು ಅನಾವಶ್ಯಕ ಚರ್ಚೆಗೆ ತಾಣವಾಗಬಾರದು: ಶಾಸಕ ಕೆ.ಎಸ್.ಆನಂದ್

May 19 2024, 01:49 AM IST
ಶಾಸಕ ಕೆ.ಎಸ್.ಆನಂದ್ ರವರನ್ನು ಕಡೂರು ತಾಲೂಕಿನ ಮಚ್ಚೇರಿ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಗೌರವಿಸಲಾಯಿತು..
  • < previous
  • 1
  • ...
  • 337
  • 338
  • 339
  • 340
  • 341
  • 342
  • 343
  • 344
  • 345
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved