ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಚಿಮ್ಮನಕಟ್ಟಿ
Feb 05 2024, 01:52 AM IST
ಗುಳೇದಗುಡ್ಡ: ತಾಲೂಕು ಸರ್ಕಾರಿ ನೌಕರರ ಸಂಘ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ತಾಲೂಕು ಸಂಘಕ್ಕೆ ನಿವೇಶನ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜತೆಗೆ ನೌಕರರ ಭವನ ನಿರ್ಮಾಣಕ್ಕೆ ಶಾಸಕರ ನಿಧಿಯಲ್ಲಿ ಅನುದಾನ ಒದಗಿಸುವುದಾಗಿ ಶಾಸಕ ಶಾಸಕ ಭೀಮಸೇನ ಚಿಮ್ಮನಕಟ್ಟಿ ಭರವಸೆ ನೀಡಿದರು. ಪಟ್ಟಣದ ಸರಸ್ವತಿ ವಿದ್ಯಾ ಸಂಸ್ಥೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಆಯೋಜಿಸಿದ್ದ 2022-23ನೇ ಸಾಲಿನ ಸರ್ವ ಸದಸ್ಯರ ಸಭೆ, ಸಾಧಕರು, ನಿವೃತ್ತ ನೌಕರರು ಹಾಗೂ ಹೊಸದಾಗಿ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂವಿಧಾನ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸಿದೆ: ಶಾಸಕ ಎನ್ನವೈಜಿ
Feb 05 2024, 01:52 AM IST
ಡಾ.ಬಿ.ಆರ್.ಅಂಬೇಡ್ಕರ್ ನೀಡಿರುವ ಸಂವಿಧಾನದ ಫಲವನ್ನೂ ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ದೇಶದ ಪ್ರತಿಯೊಬ್ಬ ಜಾತಿ, ಧರ್ಮದವರು ಈಗಾಗಲೇ ಪಡೆದು ಪ್ರಸನ್ನರಾಗಿದ್ದೇವೆ.
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿನೂತನ ಯೋಜನೆ: ಶಾಸಕ ಮಾನೆ
Feb 05 2024, 01:51 AM IST
ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ವಿಶೇಷ ಆಸಕ್ತಿ ವಹಿಸಿದ್ದು ನನ್ನ ಶಾಲೆ, ನನ್ನ ಜವಾಬ್ದಾರಿ ಎನ್ನುವ ವಿನೂತನ ಯೋಜನೆ ಜಾರಿಗೊಳಿಸುತ್ತಿದೆ.
ಬಂಟರ ಸಮುದಾಯದವರು ಶ್ರಮಜೀವಿಗಳು: ಶಾಸಕ ಕೋನರಡ್ಡಿ
Feb 05 2024, 01:50 AM IST
ಬಂಟರ ಸಮುದಾಯ ಇಂದು ಸಣ್ಣ ಉದ್ಯಮದಿಂದ ದೊಡ್ಡ ಉದ್ಯಮಕ್ಕೆ ಬೆಳೆಯುತ್ತಿದ್ದಾರೆ ಎಂದು ಶಾಸಕ ಕೋನರಡ್ಡಿ ಹೇಳಿದರು.
ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಿ: ಶಾಸಕ ತುನ್ನೂರು
Feb 05 2024, 01:50 AM IST
ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ಜಾನಪದ ಕಲೆ ಉಳಿಸಿ ಬೆಳೆಸುವ ಸಂಸ್ಥೆಯು ಮುಂದಿನ ದಿನಗಳಲ್ಲಿ ಸದಾಕಾಲವೂ ಯಶಸ್ವಿಯಾಗಲಿ ಕಲ್ಯಾಣದಿಂದ ಅಖಂಡ ಕರ್ನಾಟಕದವರಿಗೆ ಸಂಸ್ಥೆಯ ಹೆಮ್ಮರವಾಗಿ ಬೆಳೆಯಲಿ.
ಹಿಂದುಗಳ ಶಕ್ತಿಯಾಗಿರುವ ಬಲಿಜ ಸಮಾಜ: ಶಾಸಕ ಚನ್ನಬಸಪ್ಪ
Feb 05 2024, 01:49 AM IST
ಬಲಿಜ ಸಮಾಜ ಹಿಂದು ಸಮಾಜಕ್ಕೆ ಶಕ್ತಿ ಕೊಟ್ಟಿರುವ ಸಮಾಜ. ನಾವು ಸಣ್ಣವರು ಎಂಬ ಭಾವನೆ ಬಿಟ್ಟು ನಮ್ಮ ದೇಶ, ಕ್ಷೇತ್ರ, ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು. ಯಾವುದೇ ಸಮಾಜದ ಅಭಿವೃದ್ಧಿಗೆ ಸರ್ಕಾರಗಳು ಕಾರಣವಾಗುತ್ತವೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನೀಡಿದ ಕೊಡುಗೆಯಿಂದ ಅತ್ಯುತ್ತಮ ಭವನ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಸಮಾಜಗಳ ಏಳಿಗೆಗೆ ಮುಂದಾಗಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಿ: ಮಾಜಿ ಶಾಸಕ ಪರಣ್ಣ ಮುನವಳ್ಳಿ
Feb 05 2024, 01:48 AM IST
ಗ್ರಾಮ ಚಲೋ ಅಭಿಯಾನದ ಕುರಿತು ನೆರೆದಿದ್ದ ಕಾರ್ಯಕರ್ತರಿಗೆ ಮಾಹಿತಿ ನೀಡುತ್ತಾ ಪ್ರತಿಯೊಬ್ಬ ಪ್ರವಾಸಿ ಕಾರ್ಯಕರ್ತರು ಬೂತ್ ಸಂಚಾಲಕರ ಸಹಯೋಗದೊಂದಿಗೆ ಒಂದು ದಿನ ತಮಗೆ ಜವಾಬ್ದಾರಿ ನೀಡಿದ ಬೂತ್ ನಲ್ಲಿ ವಾಸ್ತವ್ಯ ಹೂಡಬೇಕು. ಅಲ್ಲಿ ಪಕ್ಷ ನೀಡಿದ ಚಟುವಟಿಕೆಗಳನ್ನು ಪೂರ್ತಿಗೊಳಿಸಬೇಕು.
ಬಡವರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸದಾ ಸಿದ್ಧ: ಶಾಸಕ ರಘುಮೂರ್ತಿ
Feb 05 2024, 01:47 AM IST
2023ರಲ್ಲಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ ಎಲ್ಲಾ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ರಾಜ್ಯದ ಬಡ ಜನರ ನೆರವಿಗೆ ಸರ್ಕಾರ ಧಾವಿಸಿದ್ದು ಸರ್ಕಾರ ಬಡವರ ಪರವಾಗಿದೆ.
ಸಂವಿಧಾನದ ಮೂಲ ಆಶಯದಂತೆ ಮುನ್ನಡೆದರೆ ದೇಶ ಬಲಿಷ್ಠ: ಶಾಸಕ ಮಾನೆ
Feb 05 2024, 01:47 AM IST
ಕೇಸರಿ ತ್ಯಾಗ, ಬಿಳಿ ಶಾಂತಿ ಮತ್ತು ಹಸಿರು ಬಣ್ಣ ಪ್ರಗತಿಯ ಸಂಕೇತ. ಈ ಮೂರೂ ಬಣ್ಣಗಳಿಂದ ನಮ್ಮ ರಾಷ್ಟ್ರಧ್ವಜ ನಿರ್ಮಾಣಗೊಂಡಿದೆ.
ಮನೆ ಮನೆಗೆ ಕುಡಿಯುವ ನೀರಿನ ಸಂಪರ್ಕಕ್ಕೆ ಶಾಸಕ ಎಂ.ಟಿ. ಕೃಷ್ಣಪ್ಪ ಚಾಲನೆ
Feb 05 2024, 01:47 AM IST
ಸುಮಾರು ೨೬೦ ಕ್ಕೂ ಹೆಚ್ಚು ಮನೆಗಳಿಗೆ ಸುಮಾರು ೧೩೦ ಲಕ್ಷ ರು. ವೆಚ್ಚದಲ್ಲಿ ಕುಡಿಯುವ ನೀರನ್ನು ಒದಗಿಸುವ ಜಲಜೀವನ್ ಯೋಜನೆಗೆ ಶಾಸಕ ಎಂ.ಟಿ. ಕೃಷ್ಣಪ್ಪ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
< previous
1
...
338
339
340
341
342
343
344
345
346
...
394
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ