ಉಪ್ಪಾರ ಸಮಾಜದವರು ಸಂಘಟಿತರಾಗಿ: ಶಾಸಕ ಜ್ಯೋತಿ ಗಣೇಶ್
May 15 2024, 01:31 AM ISTಭಗೀರಥ ಮಹರ್ಷಿ ಜಯಂತಿಯ ವೇದಿಕೆಯು ಉಪ್ಪಾರ ಸಮಾಜದ ಸಂಘಟನೆಗೆ ಪ್ರೇರಣೆಯಾಗಲಿ, ಸಮಾಜದ ಸಂಘಟನೆಗೆ ಎಲ್ಲರೂ ಸಂಕಲ್ಪ ಮಾಡಬೇಕು. ಸಂಘಟನೆ ಸಮಾಜದ ಬೆಳವಣಿಗೆಗೆ ಸಹಾಯಕವಾಗುತ್ತದೆ. ವಿದ್ಯಾವಂತರು, ಆರ್ಥಿಕವಾಗಿ ಅನುಕೂಲ ಇರುವವರು ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡಿ, ಮಾರ್ಗದರ್ಶನ ನೀಡಿ, ಅವರು ಉತ್ತಮ ಬದುಕು ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ.