• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ

May 09 2024, 01:12 AM IST
ಚುನಾವಣೆ ಮುಗಿಯುತ್ತಿದ್ದಂತೆ ಮೊದಲು ಮೂಕಪ್ರಾಣಿಗಳ ವೇದನೆ ಅರಿಯಲು ಶಾಸಕರು ಸಮಯ ಮೀಸಲಾಗಿರಿಸಿದ್ದರು. ಗೋಶಾಲೆಯಲ್ಲಿ ಮತ್ತಷ್ಟು ನೀರಿನ ತೊಟ್ಟಿಗಳು ಆಗಬೇಕು, ಮೇವಿನ ಸಮಸ್ಯೆಯಾಗದಂತೆ ನಿತ್ಯ ಜಾಗೃತಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಮನವರಿಕೆ ಮಾಡಿಕೊಟ್ಟರು.

ಹೆಣ್ಣುಮಕ್ಕಳ ಮಾನ ಬೀದಿಗೆ ತಂದವರನ್ನು ಗಲ್ಲಿಗೇರಿಸಿ: ಶಾಸಕ

May 09 2024, 01:11 AM IST
ಪೆನ್‌ಡ್ರೈವ್ ಪ್ರಕರಣದ ಹಲವು ಸಂತ್ರಸ್ತ ಮಹಿಳೆಯರು ಆತ್ಮಹತ್ಯೆಗೆ ಮುಂದಾಗಿದ್ದರೆ, ಇನ್ನೂ ಕೆಲವರು ಗಂಡನನ್ನು ಬಿಡುವಂತಾಗಿದೆ. ಇದಕ್ಕೆ ಕಾರಣ ಯಾರು? ನಾಲ್ಕು ಗೋಡೆ ಮಧ್ಯೆ ನಡೆದಿರುವ ಕ್ರಿಯೆ ತಪ್ಪಾಗಿದ್ದರೆ ನೊಂದ ಮಹಿಳೆಯರು ದೂರು ನೀಡುತ್ತಿದ್ದರು. ಆದರೆ ಎಸ್‌ಐಟಿ ಅಧಿಕಾರಿಗಳೇ ಮಹಿಳೆಯನ್ನು ಹುಡಿಕಿಕೊಂಡು ಹೋಗುತ್ತಿದ್ದಾರಂತೆ. ಕೆ.ಆರ್.ನಗರದಲ್ಲಿ ಸಂತ್ರಸ್ತೆಯ ಸಂಬಂಧಿಯೊಬ್ಬರನ್ನು ಬಂಧಿಸಿರುವ ಪೊಲೀಸರು, ರೇವಣ್ಣ ಅವರ ಆಪ್ತ ಸಹಾಯಕನ ತೋಟದಮನೆಯಲ್ಲಿ ಬಂಧಿಸಿದ್ದೇವೆಂದು ಸುಳ್ಳು ಹೇಳುತ್ತಿರುವ ನಿಮಗೆ ಮಾನ ಮಾರ್ಯಾದೆ ಇದೆಯಾ?

ಪೆನ್‌ಡ್ರೈವ್‌ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಶಾಸಕ ಎ.ಮಂಜು ಒತ್ತಾಯ

May 09 2024, 01:02 AM IST
ರಾಜಕಾರಣದಿಂದ ಇಂದು ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವುದು ಅಸಹ್ಯದ ವಿಚಾರವಾಗಿದೆ. ತಪ್ಪು ಯಾರದ್ದೇ ಇರಲಿ ನಿಷ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಒತ್ತಾಯಿಸಿದರು. ರಾಮನಾಥಪುರ ಕಾವೇರಿ ನದಿಯ ವಹ್ನಿ ಪುಷ್ಕರಣಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ದ.ಕ. ಜಿಲ್ಲೆಯ ಪ್ರಭಾವಿ ನಾಯಕ, ಮಾಜಿ ಶಾಸಕ ವಸಂತ ಬಂಗೇರ ನಿಧನ

May 09 2024, 01:01 AM IST
ಬಿಜೆಪಿಯಿಂದ ಎರಡು ಬಾರಿ, ಜನತಾದಳದಿಂದ ಒಂದು ಬಾರಿ ಹಾಗೂ ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕರಾಗಿದ್ದು ಅವರ ರಾಜಕಾರಣದ ಇತಿಹಾಸವಾಗಿದೆ.

ಪ್ರಜ್ವಲ್‌ ಕೇಸ್‌ಲ್ಲಿ ಡಿಕೆಶಿ ಪಾತ್ರ ಸುಳ್ಳು ಆಪಾದನೆ: ಶಾಸಕ ಎಸ್.ಆರ್. ಶ್ರೀನಿವಾಸ್

May 09 2024, 12:45 AM IST
ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪಾತ್ರ ಇದೆ ಎಂಬುದು ಸುಳ್ಳು ಆಪಾದನೆ ಎಂದು ಗುಬ್ಬಿ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದರು.

ಪೆನ್‌ಡ್ರೈವ್‌ ಹಿಂದಿರೋದು ಬಿಜೆಪಿ ಅಗ್ರಗಣ್ಯ ನಾಯಕ, ಮಾಜಿ ಶಾಸಕ: ಪಿ.ರವಿಕುಮಾರ್‌

May 08 2024, 01:09 AM IST
ಬಿಜೆಪಿ ಮಾಜಿ ಶಾಸಕ ಶಿವರಾಮೇಗೌಡರನ್ನು ಡಿ.ಕೆ.ಶಿವಕುಮಾರ್‌ ಬಳಿಗೆ ಕಳುಹಿಸಿ ಬಿಜೆಪಿ ಮಾಜಿ ಶಾಸಕನೇ ಏಕೆ ಷಡ್ಯಂತ್ರ ರೂಪಿಸಿರಬಾರದು. ದೇವರಾಜೇಗೌಡ ಬಿಜೆಪಿ ಪರಾಜಿತ ಅಭ್ಯರ್ಥಿ. ಆತ ಡಿ.ಕೆ.ಶಿವಕುಮಾರ್‌ ಭೇಟಿಯಾಗಬೇಕು ಎಂದಿದ್ದಾನೆ. ಅದರಂತೆ ಶಿವರಾಮೇಗೌಡರ ಮೂಲಕ ಡಿ.ಕೆ.ಶಿವಕುಮಾರ್‌ ಫೋನ್‌ನಲ್ಲಿ ಮಾತನಾಡಿದ್ದಾರೆ. ಕುತೂಹಲಕ್ಕೆ ಪೆನ್‌ಡ್ರೈವ್‌ ಬಗ್ಗೆ ಡಿ.ಕೆ.ಶಿವಕುಮಾರ್‌ ಕೇಳಿರಬಹುದೇ ವಿನಃ ಅವರೇ ಏನೂ ಬಿಟ್ಟಿಲ್ವಲ್ಲ.

ಕುಡಿಯುವ ನೀರು ಸಮಸ್ಯೆಗೆ ಜೆಜೆಎಂ ಕಾಮಗಾರಿ ವಿಳಂಬ ಕಾರಣ: ಶಾಸಕ ಅಶೋಕ್ ರೈ

May 08 2024, 01:06 AM IST
ಹೊಸ ಬೋರ್‌ವೆಲ್ ಕೊರೆಯುವುದು ಸೇರಿದಂತೆ ಯಾವುದೇ ಅಗತ್ಯ ಕ್ರಮಗಳನ್ನು ಅವರು ಕೈಗೊಳ್ಳಬೇಕು. ಅಗತ್ಯ ಇರುವ ಕಡೆ ಟ್ಯಾಂಕರ್‌ಗಳಲ್ಲಿ ಕೂಡ ನೀರು ಸಾಗಾಟ ಮಾಡಲು ಅವಕಾಶವಿದೆ. ಕುಡಿಯುವ ನೀರಿನ ಸಮಸ್ಯೆಗೆ ಆಯಾ ಪಿಡಿಒಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಶಾಸಕರು ಹೇಳಿದರು.

ನೂರಕ್ಕೆ ನೂರರಷ್ಟು ಪ್ರಿಯಾಂಕಾ ಗೆಲುವು: ಶಾಸಕ ಕಾಗೆ

May 08 2024, 01:05 AM IST
ಕನ್ನಡಪ್ರಭ ವಾರ್ತೆ ಕಾಗವಾಡಚಿಕ್ಕೋಡಿ ಲೋಕಸಭಾ ಕ್ಷೇತ್ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರ ಮತದಾರರು ಬೆಂಬಲ ವ್ಯಕ್ತಪಡಿಸಿದ್ದು, ನೂರಕ್ಕೆ ನೂರರಷ್ಟು ಅವರು ಗೆಲ್ಲಲಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ವಿಶ್ವಾಸ ವ್ಯಕ್ತಪಡಿಸಿದರು.

ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ಶಾಸಕ ಸಿ.ಸಿ. ಪಾಟೀಲ

May 08 2024, 01:04 AM IST
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 400ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಕೇಂದ್ರದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿ ಆಗುವುದರಲ್ಲಿ ಸಂದೇಹವಿಲ್ಲ

ಗದ್ದಿಗೌಡರಗೆ ನಿರಾಯಾಸ ಗೆಲುವು: ಶಾಸಕ ಸಿದ್ದು ಸವದಿ

May 08 2024, 01:01 AM IST
ಬಾಗಲಕೋಟೆ ಲೋಕಸಭೆ ಮತಕ್ಷೇತ್ರಾದ್ಯಂತ ಬಿಜೆಪಿ ಅಲೆಯು ಸುನಾಮಿಯಂತೆ ಹೆಚ್ಚಿದೆ. ಈ ಬಾರಿ ಕಳೆದ ಬಾರಿಗಿಂತಲೂ ಹೆಚ್ಚಿನ ಮತಗಳ ಅಂತರದ ಗೆಲುವು ಪಿ.ಸಿ.ಗದ್ದಿಗೌಡರ ಗೆಲುವು ಸಾಧಿಸಲಿದ್ದಾರೆ ಎಂದು ತೇರದಾಳ ಶಾಸಕ ಸಿದ್ದು ಸವದಿ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 341
  • 342
  • 343
  • 344
  • 345
  • 346
  • 347
  • 348
  • 349
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved