• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸುತ್ತಿರುವ ಮಾಜಿ ಶಾಸಕ ಜಿ. ಎನ್‌. ನಂಜುಂಡಸ್ವಾಮಿ

May 07 2024, 01:05 AM IST
ಕೊಳ್ಳೇಗಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ನಾಯಕರಿದ್ದರೂ ಆ ನಾಯಕರಿಗಿಂತ ರಾಜಕೀಯವಾಗಿ ಒಂದು ಹೆಜ್ಜೆ ಮುಂದೆ ಸಾಗುತ್ತಿದ್ದಾರೆ ಮಾಜಿ ಶಾಸಕ ಜಿ ಎನ್ ನಂಜುಂಡಸ್ವಾಮಿ.

ನನಗೂ ಕಿಡ್ನಾಪ್ ಪ್ರಕರಣಕ್ಕೂ ಸಂಬಂಧವಿಲ್ಲ: ಕಾಂಗ್ರೆಸ್ ಶಾಸಕ ಡಿ. ರವಿಶಂಕರ್ ಸ್ಪಷ್ಟನೆ

May 07 2024, 01:04 AM IST
ಎಚ್.ಡಿ. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಮಹಿಳೆಯ ಪುತ್ರ ದೂರು ನೀಡಿರುವುದಕ್ಕೆ ಸ್ಥಳೀಯ ಶಾಸಕ ಡಿ. ರವಿಶಂಕರ್ ಕಾರಣ ಎಂದು ಹಾಸನ ಜೆಡಿಎಸ್ ಮುಖಂಡ ಆರೋಪಿಸಿರುವದಕ್ಕೆ ಪ್ರತಿಕ್ರಿಯಿಸಿರುವ ಅವರು, ನನ್ನ ವಿರುದ್ಧ ಆರೋಪಿಸಿರುವವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ

ನಾವುಂದ ಮೀನುಗಾರ ಮುಖಂಡರ ಸಭೆ: ಶಾಸಕ ಯಶ್ಪಾಲ್ ಸುವರ್ಣ ಭಾಗಿ

May 06 2024, 12:38 AM IST
ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಹಾಗೂ ಕುಂದಾಪುರ ಶಾಸಕರಾದ ಕಿರಣ್ ಕೊಡ್ಗಿ ನಾವುಂದ ಭಾಗದ ಮೀನುಗಾರ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮತಯಾಚನೆ ಮಾಡಿದರು.

ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಿ: ಶಾಸಕ ಕಂದಕೂರ

May 06 2024, 12:37 AM IST
ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗುವುದು ಖಚಿತ, ಸಂಸದರಾಗಿ ಡಾ. ಜಾಧವ ಆಯ್ಕೆಯಾದರೆ ಇಬ್ಬರೂ ಹಿಂದುಳಿದ ಗುರುಮಠಕಲ್ ಮತಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಲಿದ್ದಾರೆ.

ಬಿಜೆಪಿಯ ಸುಳ್ಳು ಇನ್ಮುಂದೆ ನಡೆಯಲ್ಲ: ಶಾಸಕ ರಾಘವೇಂದ್ರ ಹಿಟ್ನಾಳ

May 06 2024, 12:36 AM IST
ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ.

ದೀನ, ದಲಿತರ ಕಾಂಗ್ರೆಸ್‌ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಿ- ಶಾಸಕ ಶಿವಣ್ಣನವರ

May 06 2024, 12:34 AM IST
ಕಾಂಗ್ರೆಸ್ ಬಲಿಷ್ಠವಾದ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಮೂಲಕ ಸಾಮಾಜಿಕ ನ್ಯಾಯದಡಿ ಬಡವರ ಹಾಗೂ ದೀನ ದಲಿತರ ಪರವಾದ ಸರ್ಕಾರ ರಚನೆಗೆ ಅವಕಾಶ ಮಾಡಿ ಕೊಡುವಂತೆ ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.

ಜೋಶಿ ಗೆಲವು ಖಚಿತ: ಶಾಸಕ ಮಹೇಶ ಟೆಂಗಿನಕಾಯಿ

May 06 2024, 12:34 AM IST
ಜೋಶಿ ಅವರು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಕರಪತ್ರಗಳನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಿದ್ದಾರೆ. ಶಾಸಕರು, ಮುಖಂಡರು ತಮ್ಮ ವ್ಯಾಪ್ತಿಯಲ್ಲಿ ಸಭೆಗಳನ್ನು ಆಯೋಜಿಸಿ ಈ ಕುರಿತು ವಿವರ ನೀಡಿ ಮತದಾರರ ಮನವೊಲಿಸುವ ಕಾರ್ಯವನ್ನು ಸಮರ್ಥವಾಗಿ ಮಾಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಬೆಳೆ ಹಾನಿ ಪ್ರದೇಶಗಳಿಗೆ ಶಾಸಕ ಗಣೇಶ್‌ ಭೇಟಿ, ಪರಿಶೀಲನೆ

May 06 2024, 12:32 AM IST
ಕಳೆದ ಶುಕ್ರವಾರ ಬೀಸಿದ ಬಿರುಗಾಳಿಗೆ ಹಾನಿಗೊಳಗಾದ ಬಾಳೆ ತೋಟಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಫಸಲು ಕಳೆದು ಕೊಂಡ ರೈತರಿಗೆ ಸಾಂತ್ವಾನ ಹೇಳಿದರು.

ಪ್ರಜ್ವಲ್‌ ರಕ್ಷಿಸುವ ಪ್ರಶ್ನೆಯೇ ಇಲ್ಲ: ಶಾಸಕ ಸುರೇಶ್ ಗೌಡ

May 06 2024, 12:32 AM IST
ಪೆನ್ ಡ್ರೈವ್ ಪ್ರಕರಣ ತನಿಖೆ ಹಂತದಲ್ಲಿದೆ. ತಪ್ಪು ಯಾರೇ ಮಾಡಲಿ ಅದು ತಪ್ಪೇ, ಈ ಪ್ರಕರಣ ಕುರಿತು ಬಿಜೆಪಿ ಮೊದಲು ಖಂಡಿಸಿದೆ. ಆರೋಪಿಯನ್ನು ರಕ್ಷಿಸುವ ಪ್ರಶ್ನೆ ಇಲ್ಲ.

.ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಶಾಸಕ ಭೇಟಿ

May 06 2024, 12:31 AM IST
ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಸರ್ಕಾರದಿಂದ ಕೊಡಿಸುವ ಭರವಸೆ ನೀಡಿದರು.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved