• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ವಿಚಾರದಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ರಾಜಕೀಯ: ಕಾಂಗ್ರೆಸ್ ಮುಖಂಡರ ಆಕ್ರೋಶ

May 06 2024, 12:31 AM IST
ಕುಡಿಯುವ ನೀರಿಗೆ ಬರ ಇರುವಾಗ ಬೆಳೆ ರಕ್ಷಣೆಗೆ ನೀರು ಬಿಡಲು ಸಾಧ್ಯವಿಲ್ಲ. ಹೇಮೆ ನೀರು ಬಿಡಲು ಶಾಸಕರು ಸರ್ಕಾರಕ್ಕೆ ಕೇವಲ ಪತ್ರ ಬರೆದರೆ ಸಾಲದು. ವಾಸ್ತವತೆ ನೆಲೆಗಟ್ಟಿನಲ್ಲಿ ಒತ್ತಡ ಹಾಕಬೇಕು. ನೀರಿನ ಸಮಸ್ಯೆಯಿಂದ ಕೆ.ಆರ್.ಪೇಟೆ ತಾಲೂಕಿನ 14 ಗ್ರಾಪಂ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕ ಜನರಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಚುನಾವಣೆಗೂ, ಬರ ನಿರ್ವಹಣಾ ಸಮಿತಿ ಸಭೆ ಕರೆದು ಪರಿಶೀಲನೆ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ.

ಶಾಸಕ ರಾಜು ಕಾಗೆ ಹೇಳಿಕೆಗೆ ಮಹಿಳಾ ಬಿಜೆಪಿ ಅಸಮಾಧಾನ

May 06 2024, 12:31 AM IST
ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆ ಕಾಂಗ್ರೆಸ್‌ ಪಕ್ಷದ ಕೀಳು ಮಟ್ಟದ ಸಂಸ್ಕೃತಿಗೆ ಸಾಕ್ಷಿಯಾಗಿದೆ ಎಂದು ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಟೀಕಿಸಿದರು.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಶಾಸಕ ನರೇಂದ್ರ ಭೇಟಿ

May 05 2024, 02:09 AM IST
ತಾಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಬಿದ್ದ ಗುಡುಗು ಸಹಿತ ಮಳೆಗೆ ಹಾನಿಯಾಗಿದ್ದ ಪ್ರದೇಶಗಳಿಗೆ ಮಾಜಿ ಶಾಸಕ ಆರ್ ನರೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ಯಾರಂಟಿ ಅನುಷ್ಠಾನಕ್ಕೆ ಕಾಂಗ್ರೆಸ್‌ ಗೆಲ್ಲಿಸಿ: ಶಾಸಕ ಭಿಮಸೇನ ಚಿಮ್ಮನಕಟ್ಟಿ

May 05 2024, 02:09 AM IST
ಸಿಎಂ ಹಾಗೂ ನನಗೆ ಶಕ್ತಿ ತುಂಬಲು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳಿಸಬೇಕೆಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಮನವಿ ಮಾಡಿದರು.

ಗ್ಯಾರಂಟಿಯಿಂದಾಗಿ ಬರಗಾಲದಲ್ಲೂ ನೆಮ್ಮದಿ ಜೀವನ ಸಾಧ್ಯವಾಗಿದೆ-ಶಾಸಕ ಬಣಕಾರ

May 05 2024, 02:08 AM IST
ಕಾಂಗ್ರೆಸ್ ಪಕ್ಷ ಐತಿಹಾಸಿಕವಾದದ್ದು, ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದೆ. ಬರಗಾಲ ಪರಿಸ್ಥಿತಿ ಇದ್ದರೂ ರಾಜ್ಯದ ಜನತೆ ನಿಶ್ಚಿಂತೆಯಾಗಿ ಬದುಕು ಸಾಗಿಸುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು. ಸದುಪಯೋಗ ಪಡಿಸಿಕೊಳ್ಳುತ್ತೀರುವುದು ಕಾಣಬಹುದು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಮತ್ತೆ ಅಮೆರಿಕಾಗೆ ತೆರಳಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ..!

May 05 2024, 02:06 AM IST
ಕ್ಷೇತ್ರದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಡುತ್ತಿದೆ. ಶಾಸಕರು ಕ್ಷೇತ್ರದಲ್ಲಿ ಇದ್ದಾಗಲೇ ಅಧಿಕಾರಿಗಳು ಸಾರ್ವಜನಿಕರು, ರೈತ ಸಮಸ್ಯೆಗಳನ್ನು ಆಲಿಸುವುದು ಕಷ್ಟ. ಇನ್ನೂ ಅಮೆರಿಕಾಗೆ ತೆರಳಿದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡಲು ಸಾಧ್ಯವೇ?.

ಅಂಬೇಡ್ಕರ್ ಒಂದು ಜಾತಿ, ಧರ್ಮಕ್ಕೆ ಎಂದಿಗೂ ಸೀಮಿತವಾಗಿಲ್ಲ: ಶಾಸಕ ಎಚ್.ಕೆ.ಸುರೇಶ್

May 05 2024, 02:03 AM IST
ಸಮಾಜದಲ್ಲಿದ್ದ ಅಸಮಾನತೆಯ ವಿರುದ್ಧ ಹೋರಾಟ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ತಾವೇ ಬರೆದ ಸಂವಿಧಾನದಲ್ಲಿ ಸಮಾನ ಮೀಸಲಾತಿ ತರುವ ಮೂಲಕ ಸರ್ವರಿಗೂ ಸಮಾನ ಅವಕಾಶ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಕಾಂಗ್ರೆಸ್‌ನಿಂದ ಮುಸ್ಲಿಂ ಓಲೈಕೆ ರಾಜಕಾರಣ: ತೆಲಂಗಾಣ ಶಾಸಕ ರಾಜಾಸಿಂಗ್‌

May 05 2024, 02:03 AM IST
ಕಾಂಗ್ರೆಸ್‌ ಪಕ್ಷ ಮುಸ್ಲಿಂ ಓಲೈಕೆ ರಾಜಕಾರಣ ಮಾಡುತ್ತಿದ್ದು, ಭಾರತಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಬೇಕೆಂದು ಪಾಕಿಸ್ತಾನ ಬಯಸುತ್ತಿದೆ. ಹೀಗಾಗಿ ಮತದಾರರು ಜಾಗೃತರಾಗಬೇಕು ಎಂದು ತೆಲಂಗಾಣದ ಗೋಶಾಮಲ್‌ ಶಾಸಕ ರಾಜಾಸಿಂಗ್‌ ಹೇಳಿದರು.

ಜನರ ಮೇಲೆ ತೆರಿಗೆ ಭಾರ ಹೊರಿಸುವ ಬಿಜೆಪಿಯನ್ನು ತಿರಸ್ಕರಿಸಿ-ಶಾಸಕ ಮಾನೆ

May 05 2024, 02:02 AM IST
ನಿರುದ್ಯೋಗ, ಆರ್ಥಿಕ ಹೊರೆ, ಹಣದುಬ್ಬರ ಹೀಗೆ ನೂರು ಸಂಕಷ್ಟಗಳು ನಮ್ಮ ಮುಂದಿವೆ. ಈ ಪರಿಸ್ಥಿತಿ ಬದಲಾಗಬೇಕಾದರೆ ಕಾಂಗ್ರೆಸ್ ಗೆಲ್ಲಬೇಕಿದೆ. ಸರ್ವಾಧಿಕಾರಿಯಾಗಲು ಹೊರಟಿರುವ ಬಿಜೆಪಿಗೆ ಪಾಠ ಕಲಿಸುವ ಮೂಲಕ ಪ್ರಜಾಪ್ರಭುತ್ವ ಉಳಿಸಿಕೊಳ್ಳಬೇಕಿದೆ.

ಕೊಟ್ಟ ಭರವಸೆಗಳನ್ನು ಈಡೇರಿಸಿದ ಕಾಂಗ್ರೆಸ್ ಗೆಲವು ನಿಶ್ಚಿತ-ಶಾಸಕ ಬಣಕಾರ

May 04 2024, 12:44 AM IST
ಬಿಜೆಪಿಯವರ ಸುಳ್ಳು ಭರವಸೆಗಳನ್ನು ದೇಶದ ಜನತೆ ಅರಿತಿದ್ದಾರೆ. ಆದರೆ ಕಾಂಗ್ರೆಸ್ ತಾನು ಕೊಟ್ಟ ಭರವಸೆಗಳನ್ನು ಈಡೇರಿಸಿ ಜನರಲ್ಲಿ ಮನೆ ಮಾಡಿದೆ. ಹೀಗಾಗಿ, ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಶಾಸಕ ಯು.ಬಿ. ಬಣಕಾರ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved