• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಗರೂಕತೆಯಿಂದ ಮತ ಚಲಾಯಿಸಿ ಬಿಜೆಪಿ ಸಂಚನ್ನು ವಿಫಲಗೊಳಿಸಿ-ಶಾಸಕ ಮಾನೆ

May 04 2024, 12:33 AM IST
ಆತಂಕದ ವಾತಾವರಣ ಸೃಷ್ಟಿಸಿ, ಜಾತಿ, ಧರ್ಮದ ಭಾವನೆಗಳನ್ನು ಬೇರೆ ರೀತಿಯಾಗಿ ಬಿಂಬಿಸಿ ಜನರನ್ನು ದಾರಿ ತಪ್ಪಿಸುವ ಮೂಲಕ ಮತ ಪಡೆಯುವ ಸಂಚನ್ನು ಬಿಜೆಪಿ ಈ ಬಾರಿಯೂ ರೂಪಿಸಿದ್ದು, ಪ್ರತಿಯೊಬ್ಬರೂ ಸಹ ಜಾಗರೂಕತೆಯಿಂದ ಮತ ಚಲಾಯಿಸುವ ಮೂಲಕ ಬಿಜೆಪಿಯ ಸಂಚನ್ನು ವಿಫಲಗೊಳಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದರು.

ಮೋದಿ ಪ್ರಧಾನಿ ಆಗದಿದ್ರೆ ನಾವು ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ

May 04 2024, 12:32 AM IST
ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ದೇಶಕ್ಕೆ ಮೋದಿ ಅವರು ಅನಿವಾರ್ಯ ಆಗಿದ್ದಾರೆ. ಮೋದಿ ಅವರನ್ನು ಪ್ರಧಾನಿ ಮಾಡದೇ ಇದ್ದರೆ ನಾವು ಉಳಿಯುವುದಿಲ್ಲ ಎಂಬ ಭಾವನೆ ದೇಶದ ಜನರಲ್ಲಿ ಬಂದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಮೋದಿ ಕೈ ಬಲ ಪಡಿಸಲು, ಖೂಬಾರನ್ನು ಗೆಲ್ಲಿಸಿ: ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ

May 04 2024, 12:31 AM IST
ಬೀದರ್ ದಕ್ಷಿಣ ಕ್ಷೇತ್ರದ ಅಷ್ಟೂರ, ಚಟ್ನಳ್ಳಿ, ತಡಪಳ್ಳಿ, ಶೇಖಾಪುರ ಸೇರಿ ವಿವಿಧ ಗ್ರಾಮಗಳಲ್ಲಿ ಡಾ. ಶೈಲೇಂದ್ರ ಬೆಲ್ದಾಳೆ ಮತಯಾಚಿಸಿದರು.

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

May 03 2024, 01:07 AM IST
ಶಾಸಕ ವೀರೇಂದ್ರ ಪಪ್ಪಿ ಸಾಹಿತಿ ಬಿ.ಎಲ್. ವೇಣು ಅವರ ಮನೆಗೆ ಭೇಟಿ ನೀಡಿ ಚರ್ಚಿಸಿದರು.

ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಹಲವರು ಕಾಂಗ್ರೆಸ್ ಸೇರ್ಪಡೆ

May 03 2024, 01:07 AM IST
ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ತಾಪಂ ಮಾಜಿ ಸದಸ್ಯರು, ಅನೇಕ ಮುಖಂಡರು, ಕಾರ್ಯಕರ್ತರು ಬಿಜೆಪಿ, ಜೆಡಿಎಸ್, ಆಮ್ ಆದ್ಮಿ ಪಾರ್ಟಿ ತೊರೆದು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಜೋಶಿ ೨೦ ವರ್ಷಗಳ ಕೊಡುಗೆ ಶೂನ್ಯ-ಶಾಸಕ ವಿನಯ ಕುಲಕರ್ಣಿ

May 03 2024, 01:04 AM IST
ನಿರಂತರ ೨೦ ವರ್ಷಗಳಿಂದ ಧಾರವಾಡ ಕ್ಷೇತ್ರದ ಸಂಸದರಾಗಿರುವ ಜೋಶಿಯವರ ಕೊಡುಗೆ ಶೂನ್ಯವಾಗಿದ್ದು, ಹತ್ತು ವರ್ಷಗಳ ಹಿಂದೆ ಚುನಾವಣೆ ಪೂರ್ವದಲ್ಲಿ ಬಿಜೆಪಿ ಹೇಳಿದ ಒಂದೇ ಒಂದು ಕೆಲಸವನ್ನು ಮಾಡದೆ, ಗರದಿ ಗಮ್ಮತ್ತಿನ ಶೋದಂತೆ ರಾಮಮಂದಿರ ನೋಡ, ಮೋದಿ ನೋಡ ಎಂದು ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ಶಾಸಕ ವಿನಯ ಕುಲಕರ್ಣಿ ಹೇಳಿದರು.

ಬೆಸ್ಕಾಂ ಅಧಿಕಾರಿ, ಗುತ್ತಿಗೆದಾರರಿಂದ ಕೋಟ್ಯಾಂತರ ರು. ಅವ್ಯವಹಾರ: ಶಾಸಕ ಎಂ.ಟಿ.ಕೃಷ್ಣಪ್ಪ

May 03 2024, 01:02 AM IST
ಇಲ್ಲಿನ ಬೆಸ್ಕಾಂನ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಕೋಟ್ಯಾಂತರ ರು. ಅವ್ಯವಹಾರ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲು ಲೋಕಾಯುಕ್ತಕ್ಕೆ ದೂರು ಸಲ್ಲಿಸಿ, ತನಿಖೆಗಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.

ತೆಲಂಗಾಣ ಬಿಜೆಪಿ ಶಾಸಕ ರಾಜಾಸಿಂಗ್ ರೋಡ್ ಶೋ ಪ್ರಚಾರ

May 03 2024, 01:00 AM IST
ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಅವರ ಪರ ತೆಲಂಗಾಣದ ಶಾಸಕ ಹಾಗೂ ಹಿಂದೂ ಫಯರ್ ಬ್ರಾಂಡ್ ಖ್ಯಾತಿಯ ರಾಜಾಸಿಂಗ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.

ಲೀಡ್‌ ಕೊಡದೇ ಇದ್ದರೆ ವಿದ್ಯುತ್‌ ಕಟ್‌: ಕಾಂಗ್ರೆಸ್‌ ಶಾಸಕ ಕಾಗೆ!

May 02 2024, 01:30 AM IST
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಲೀಡ್‌ ಕೊಡದಿದ್ದರೆ ವಿದ್ಯುತ್‌ ಕಟ್‌ ಮಾಡುವುದಾಗಿ ಬೆಳಗಾವಿ ಜಿಲ್ಲೆ ಕಾಗವಾಡ ಕಾಂಗ್ರೆಸ್‌ ಶಾಸಕ ರಾಜು ಕಾಗೆ ಬೆದರಿಕೆ ಹಾಕಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ಕೈ ಹಿಡಿದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ

May 02 2024, 12:20 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ಕೈತಪ್ಪಿದ್ದರಿಂದ ಮುನಿಸಿಕೊಂಡು ಪಕ್ಷದ ಚಟುವಟಿಕೆಯಿಂದ ದೂರವೇ ಉಳಿದಿದ್ದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ ಬುಧವಾರ ಯಾದಗಿರಿಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved