• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿರಾಶ್ರಿತ ಕನ್ನಡಿಗರ ಕುಟುಂಬಕ್ಕೆ ಶಾಸಕ ಗಣೇಶ್ ಪ್ರಸಾದ್ ನೆರವು

Aug 07 2024, 01:05 AM IST
ಕೇರಳದ ವಯನಾಡು ಬಳಿ ಭೂಮಿ ಕುಸಿತದಲ್ಲಿ ನಿರಾಶ್ರಿತರಾದ ಕನ್ನಡಿಗರ ಕುಟುಂಬಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ನೆರವಿನ ಹಸ್ತ ಚಾಚಿದರು.

ಸಿದ್ದರಾಮಯ್ಯರಿಂದ ಮಾತ್ರ ದಲಿತರ ಅಭಿವೃದ್ಧಿ ಸಾಧ್ಯ: ಶಾಸಕ ಶರತ್ ಬಚ್ಚೇಗೌಡ

Aug 07 2024, 01:02 AM IST
ಅಹಿಂದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಟಿಎಸ್‌ಪಿ, ಎಸ್ಸಿಪಿ ಯೋಜನೆಯನ್ನು ಅನುಷ್ಠಾನ ಮಾಡಿ ಅಂಬೇಡ್ಕರ್ ಹಾಗೂ ಕರ್ನಾಟಕ ಆದಿಜಾಂಭವ ಅಭಿವೃದ್ಧಿ ನಿಗಮದ ಮೂಲಕ ಸಾಲ ಸೌಲಭ್ಯವನ್ನು ಒದಗಿಸಿ ದಲಿತರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯ ಮಾಡುತ್ತಿದೆ.

ಪ್ರತಿಭೆ ಅನಾವರಣಕ್ಕೆ ಎನ್ನೆಸ್ಸೆಸ್‌ ಶಿಬಿರ ವೇದಿಕೆ-ಶಾಸಕ ಕೋಳಿವಾಡ

Aug 07 2024, 01:01 AM IST
ಇಂದಿನ ಜಾಗತಿಕ ವಲಯದಲ್ಲಿ ಓದು ಬರಹದ ಜೊತೆಗೆ ವಿವಿಧ ಕೌಶಲ್ಯಗಳನ್ನು ಕಲಿಯುವುದು ಮುಖ್ಯವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಗ್ರಾಮಗಳಿಗೆ ಪಿಡಿಒ ಭೇಟಿ ಕಡ್ಡಾಯ: ಶಾಸಕ

Aug 07 2024, 01:00 AM IST
ಮಾಲೂರು ತಾಲೂಕಿನಲ್ಲಿ ಪಂಚಾಯಿತಿಗಳಲ್ಲಿ ತೆರಿಗೆ ವಸೂಲಿಯಲ್ಲಿ ಪಿಡಿಒಗಳು ಇಚ್ಚಾಶಕ್ತಿ ಇಲ್ಲದೆ ತಾಲೂಕಿನ ೨೮ ಪಂಚಾಯಿತಿಗಳಲ್ಲಿ ತೃಣಸಿ ಪಂಚಾಯಿತಿ ಶೇಕಡಾ ೪ ರಷ್ಟು ವಸೂಲಿ ಪ್ರಾರಂಭವಾಗಿ ೨೭ ಗ್ರಾ.ಪಂ.ಗಳಲ್ಲಿ ತೆರಿಗೆ ಎರಡಂಕಿ ಶೇಕಡಾ ೧೦ ರಷ್ಟು ದಾಟಿಲ್ಲ.

ಪ್ರವಾಹ ಪೀಡಿತ ಪ್ರದೇಶಗಳಿಗೆ ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಿ: ಶಾಸಕ ಬಾಲಚಂದ್ರ ಜಾರಕಿಹೊಳಿ

Aug 06 2024, 12:45 AM IST
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಸಲ್ಲಿಸಿ ಸಂತ್ರಸ್ತರ ಸಮಸ್ಯೆಗಳನ್ನು ವಿವರಿಸಿದರು.

ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಿಳಿಸಿದರೂ 25 ದಿನವಾದರೂ ಮದ್ದೂರು ಕೊನೆಯ ಭಾಗಕ್ಕೆ ನೀರಿಲ್ಲ: ಶಾಸಕ ಮಧು ಮಾದೇಗೌಡ

Aug 06 2024, 12:43 AM IST

ಕೆಆರ್‌ಎಸ್‌ನಿಂದ ಮೊದಲು ಕೊನೆ ಭಾಗಕ್ಕೇ ಪೊಲೀಸರ ರಕ್ಷಣೆಯೊಂದಿಗೆ ನೀರು ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಿಳಿಸಿದ್ದರು. ಆದರೂ ಸಹ ಕೊನೆ ಭಾಗಕ್ಕೆ 25 ದಿನಗಳು ಕಳೆದರು ನೀರು ಬಂದಿಲ್ಲ.  

ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಪಾದಯಾತ್ರೆ ಮೂಲ ಸಂಚು : ಮಾಜಿ ಶಾಸಕ ಎಚ್.ಪಿ. ಮಂಜುನಾಥ್

Aug 06 2024, 12:42 AM IST
ರಾಜ್ಯಪಾಲರು ಯಾವುದೇ ಪಕ್ಷದ ಏಜೆಂಟರಲ್ಲ. ಅವರದ್ದು ಇಡೀ ರಾಜ್ಯವನ್ನ ಪಾಲನೆ ಮಾಡಬೇಕಾದ ಜವಾಬ್ದಾರಿಯುತ ಸಾಂವಿಧಾನಿಕ ಹುದ್ದೆ

ರಾಜ್ಯಪಾಲರಿಂದ ಸಾಂವಿಧಾನಿಕ ಹುದ್ದೆ ದುರುಪಯೋಗ: ಮಾಜಿ ಶಾಸಕ ನರೇಂದ್ರ

Aug 06 2024, 12:42 AM IST
ಕೇಂದ್ರ ಸರ್ಕಾರ, ರಾಜ್ಯದ ವಿರೋಧ ಪಕ್ಷದ ನಾಯಕರು ರಾಜ್ಯಪಾಲರ ಸಾಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಕಾಂಗ್ರೆಸ್ ಸರ್ಕಾರಕ್ಕೆ ಅಭದ್ರತೆ ಉಂಟು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಕಾರ್ಯಕರ್ತರು ದಿಟ್ಟ ಉತ್ತರ ನೀಡಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ಹೇಳಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್‌ ಜನಾಂದೋಲನದ ಪೂರ್ವಭಾವಿ ಸಯ್ಯಲ್ಲಿ ಮಾತನಾಡಿದರು.

ಅರಣ್ಯ-ವನ್ಯಜೀವಿಗಳು ಮುಂದಿನ ಪೀಳಿಗೆಗೆ ಅನಿವಾರ್ಯ: ಶಾಸಕ ಎಚ್.ಎಂ.ಗಣೇಶ್

Aug 06 2024, 12:41 AM IST
ಅರಣ್ಯ ಹಾಗೂ ವನ್ಯಜೀವಿಗಳು ಮುಂದಿನ ಪೀಳಿಗೆಗೆ ಅನಿವಾರ್ಯ ಹಾಗಾಗಿ ಅರಣ್ಯ ಸಂರಕ್ಷಣೆ ನಮ್ಮೆಲ್ಲರ ದೊಡ್ಡ ಜವಾಬ್ದಾರಿ ಎಂದು ಶಾಸಕ ಹಾಗೂ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಎಚ್.ಎಂ.ಗಣೇಶ್ ಪ್ರಸಾದ್ ಹೇಳಿದರು. ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಫಾರಿ ಕ್ಯಾಂಪಸ್‌ನಲ್ಲಿ ಬಂಡೀಪುರ ಅರಣ್ಯ ಇಲಾಖೆ ಅಯೋಜಿಸಿದ್ದ ವಿಶ್ವ ಹುಲಿ ಮತ್ತು ಆನೆ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಹಾರಂಗಿ ಮಳೆ ಹಾನಿ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿಗೆ ಶಾಸಕ ಸೂಚನೆ

Aug 06 2024, 12:36 AM IST
ಮಳೆ ಹಾನಿ ಆಗಿರುವ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿ ಕೈಗೆತ್ತಿಕೊಂಡು ಸರಿಪಡಿಸುವಂತೆ ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಸೂಚನೆ ನೀಡಿದರು.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved