ಕೇಂದ್ರ ಬಿಜೆಪಿಯಿಂದ ರಾಜ್ಯದ ಜನತೆಗೆ ಅನ್ಯಾಯ-ಶಾಸಕ ಶಿವಣ್ಣನವರ
Apr 29 2024, 01:37 AM ISTಕೇಂದ್ರ ಬಿಜೆಪಿ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತಳೆದಿದ್ದು, ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದೆ. ಈ ಚುನಾವಣೆ ಮೂಲಕ ಬಿಜೆಪಿಗೆ ಪಾಠ ಕಲಿಸುವ ಕಾಲ ಕೂಡಿ ಬಂದಿದ್ದು, ಜನಜಾಗೃತಿ ಮೂಡಿಸುವ ಮೂಲಕ ಬಿಜೆಪಿ ತಿರಸ್ಕರಿಸುವಂತೆ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.