• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3 ದಶಕದಿಂದ ಕ್ಷೇತ್ರದ ಸಮಸ್ಯೆ ಸಂಸತ್ತಿನಲ್ಲಿ ಪ್ರಸ್ತಾಪವಾಗಿಲ್ಲ: ಹಿರಿಯ ಶಾಸಕ ಆರ್.ವಿ. ದೇಶಪಾಂಡೆ

Apr 28 2024, 01:16 AM IST
ಕೆನರಾ ಕ್ಷೇತ್ರದ ಮತದಾರರು ಕಳೆದ ಆರು ಬಾರಿ ಬಿಜೆಪಿ ಅಭ್ಯರ್ಥಿಯನ್ನೇ ಲೋಕಸಭಾ ಸದಸ್ಯರನ್ನಾಗಿ ಆರಿಸಿ ಕಳಿಸಿದ್ದಾರೆ. ಆದರೆ, ಕ್ಷೇತ್ರದ ಸಮಸ್ಯೆಗಳು ಬಗೆಹರಿಯದೇ ಸಮಸ್ಯೆಗಳಾಗಿಯೇ ಮುಂದುವರೆದಿದ್ದು, ಭಾರತ ಸರ್ಕಾರದಿಂದ ಈ ವರೆಗೂ ಯಾವುದೇ ಕ್ರಮವಾಗಲಿಲ್ಲ ಎಂದು ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಮೋದಿ ಆಡಳಿತದಿಂದ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ-ಶಾಸಕ ಬೈರತಿ

Apr 28 2024, 01:15 AM IST
ಕೋವಿಡ್ ಸಂದರ್ಭದಲ್ಲಿ ದೇಶದ ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಪ್ರಧಾನಿ ಮೋದಿ ಎಲ್ಲರಿಗೂ ಕೋವಿಡ್ ಲಸಿಕೆ ಉಚಿತವಾಗಿ ನೀಡಿದರು. ಮೋದಿಯವರ ದಕ್ಷ ಆಡಳಿತದಿಂದಾಗಿ ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ ಹೇಳಿದರು.

ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ- ಮಾಜಿ ಶಾಸಕ ಡಿ.ಆರ್‌. ಪಾಟೀಲ

Apr 27 2024, 01:19 AM IST
ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಕಾಲದಲ್ಲಿ ಜನರ ಬೆಂಬಲ ಸಿಕ್ಕ ರೀತಿಯಲ್ಲಿ ಈ ಬಾರಿ ರಾಜ್ಯದಲ್ಲಿ ದೊರೆಯುತ್ತಿದೆ. ಮತಗಟ್ಟೆಗೆ ಜನರನ್ನು ತರುವಂತಹ ಪ್ರಾಮಾಣಿಕ ಕೆಲಸ ಮಾಡಿದಲ್ಲಿ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಖಂಡಿತ ಅಧಿಕಾರಕ್ಕೆ ಬರಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಡಿ.ಆರ್. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಜನರ ಬವಣೆ ಅರಿತವರಿಂದ ಮಾತ್ರ ಅಭಿವೃದ್ಧಿ ಸಾಧ್ಯ-ಶಾಸಕ ಬಣಕಾರ

Apr 27 2024, 01:18 AM IST
ವಿಧಾನಸಭಾ ಚುನಾವಣೆಯಲ್ಲಿ ನನಗೆ ಹೇಗೆ ಬೆಂಬಲ ನೀಡಿ ನನ್ನನ್ನು ಹೇಗೆ ಗೆಲ್ಲಿಸಿದಿರೋ ಹಾಗೇ ಈಗ ಆನಂದ ಅವರಿಗೆ ಮತ ನೀಡುವ ಮೂಲಕ ಒಬ್ಬ ಯುವ ನಾಯಕನ್ನು ನಿಮ್ಮ ಕ್ಷೇತ್ರದ ಜನತೆಯ ಸೇವೆಗೆ ಅಣಿಗೊಳಿಸೋಣ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಮತದಾರರೇ ರಾಷ್ಟ್ರದ ಅಭಿವೃದ್ಧಿ ದಿಕ್ಸೂಚಿ: ಶಾಸಕ ಮಂಜು

Apr 27 2024, 01:17 AM IST
ರಾಮನಾಥಪುರ ಹೋಬಳಿ ಶಾಸಕರ ಸ್ವಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮತದಾನ ಮುನ್ನ ತಮ್ಮ ಮನದೇವರು ದೇವರಹಟ್ಟಿ ಲಕ್ಷ್ಮೀತಾಯಿ, ಹನ್ಯಾಳಮ್ಮ, ಶ್ರೀ ಹನುಮಂತ ದೇವಾಲಯದಲ್ಲಿ ಪೂಜೆ ನಂತರ ಶಾಸಕ ಎ.ಮಂಜು ತಮ್ಮ ಮನೆಯ ಗೋವುಗಳಿಗೆ ಪೂಎ ಮಾಡಿ ಮತದಾನ ಮಾಡಿದರು.

ಎಚ್ಡಿಕೆ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಗೆಲುವು: ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ

Apr 27 2024, 01:16 AM IST

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಜಿಲ್ಲೆಯಿಂದ ಸ್ಪರ್ಧಿಸಿದರೆ ಹಬ್ಬದ ವಾತಾವರಣೆ ಸೃಷ್ಠಿಯಾಗಲಿದೆ ಎಂದಿದ್ದೆ. ಅದೇ ರೀತಿ ಜಿಲ್ಲೆಯಾದ್ಯಂತ ಹಬ್ಬದ ವಾತಾವರಣ ಸೃಷ್ಠಿಯಾಗಿದೆ.  

ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಗೆಲುವು ನಿಶ್ಚಿತ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Apr 27 2024, 01:15 AM IST
ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ಉತ್ಸಾಹ ಹಾಗೂ ಸಾರ್ವಜನಿಕರ ಉತ್ತಮ ಸ್ಪಂದನೆಯನ್ನು ನೋಡಿದರೇ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮತದಾರರು ಕಾಂಗ್ರೆಸ್ ಕೈ ಹಿಡಿಯಲಿವೆ. ಮೊದಲನೇ ಹಂತದ ಚುನಾವಣೆಯಲ್ಲಿ 12, 2ನೇ ಹಂತದ 8ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ.

ಶಾಸಕ ಕೆ. ಷಡಕ್ಷರಿಯಿಂದ ಮತದಾನ

Apr 27 2024, 01:01 AM IST
ತುಮಕೂರು ಲೋಕಸಭಾ ಚುನಾವಣಾಯಲ್ಲಿ ತಿಪಟೂರಿನ ಬಾಲಕಿಯರ ಸರ್ಕಾರಿ ಕಾಲೇಜಿನ ಮತಗಟ್ಟೆ ಕೇಂದ್ರಕ್ಕೆ ಶಾಸಕ ಕೆ. ಷಡಕ್ಷರಿ ಆಗಮಿಸಿ ತಮ್ಮ ಮತ ಚಲಾಯಿಸಿದರು.

ಗದ್ದಿಗೌಡರ ಪರ ಶಾಸಕ ಸವದಿ ಬಿರುಸಿನ ಪ್ರಚಾರ

Apr 26 2024, 12:54 AM IST
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಸವದಿ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಅವರು ಮನೆಮನೆಗೆ ತೆರಳಿ ಪಕ್ಷದ ಪರವಾದ ಕರಪತ್ರಗಳನ್ನು ವಿತರಿಸಿ ಬಿಜೆಪಿಗೆ ಮತ ನೀಡುವಂತೆ ಮತಯಾಚಿಸಿದರು.

ಜಾಧವ್ ಬಗ್ಗೆ ಮಾತಾಡಿದ್ರೆ ನನ್ನ ಗೌರವ ಕಡಿಮೆ: ಮಾಜಿ ಶಾಸಕ ವಿಶ್ವನಾಥ

Apr 26 2024, 12:53 AM IST
ಸಂಸದ ಡಾ. ಉಮೇಶ್‌ ಜಾಧವ್ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯ ವ್ಯಕ್ತಿ ಅಲ್ಲ ಎಂದು ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಹೇಳಿದರು. ಹೆಬ್ಬಾಳ ಗ್ರಾಮದಲ್ಲಿ ನಡೆದ‌ ಚುನಾವಣೆ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಮತಯಾಚಿಸಿದರು.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved