• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಸಿದ್ದರಾಮಯ್ಯ ಕಳಂಕ ರಹಿತ ರಾಜಕಾರಣಿ: ಮಾಜಿ ಶಾಸಕ ಕೆಬಿಸಿ

Aug 05 2024, 12:41 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ, ಸರ್ಕಾರದ ವಿರುದ್ದ ಪಾದಯಾತ್ರೆ ನಡೆಸುವ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಅಪಪ್ರಚಾರ ನಡೆಸಲು ಮುಂದಾಗಿವೆ. ಇವರ ಕುತಂತ್ರದ ಬಗ್ಗೆ ನಾಡಿನ ಜನತೆಗೆ ನಾವು ತಿಳಿಸಬೇಕು. ಅದಕ್ಕಾಗಿ ಪಾದಯಾತ್ರೆ ಪ್ರತಿಯಾಗಿ ಜನಾಂದೋಲನ ಸಮಾವೇಶಗಳನ್ನು ಆ.5 ಮದ್ದೂರು, ಆ.6 ಮಂಡ್ಯದಲ್ಲಿ ಸಮಾವೇಶ ನಡೆಸಲಾಗುತ್ತಿದೆ.

ಫೆಬ್ರವರಿವರೆಗೂ ನೀರು ಕೊಡಲು ತೊಂದರೆ ಇಲ್ಲ: ಶಾಸಕ ಪಿ.ರವಿಕುಮಾರ್

Aug 05 2024, 12:39 AM IST
ಕಟ್ಟು ನೀರು ಪದ್ಧತಿ ಪ್ರಕಾರ ನೀರು ಹರಿಸಲಾಗುವುದು ಎಂದು ಪ್ರಕಟಣೆ ಕೊಟ್ಟಿರುವ ಅಧಿಕಾರಿಯನ್ನು ತಕ್ಷಣ ಅಮಾನತ್ತು ಮಾಡಿ ಎಂದು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೂ ಮಾತನಾಡಿದ್ದೇವೆ. ವಿಸಿ ನಾಲಾ ವಿಭಾಗದ ಕೊನೆ ಭಾಗಕ್ಕೆ ನೀರು ಹರಿಸುವುದು ನಮ್ಮ ಪ್ರಥಮ ಆದ್ಯತೆ.

ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಸಾವು ಪ್ರಕರಣ: ಶಾಸಕ, ಪುತ್ರನ ಬಂಧನಕ್ಕೆ ಆಗ್ರಹ

Aug 05 2024, 12:38 AM IST
ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಕೂಡಲೇ ಅವರ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಬಿಎಸ್‌ಪಿ ಆಗ್ರಹಿಸಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಬಿ. ವಾಸು ಒತ್ತಾಯಿಸಿದ್ದಾರೆ.

ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ: ಶಾಸಕ ಗೋಪಾಲಕೃಷ್ಣ ಬೇಳೂರು

Aug 05 2024, 12:36 AM IST
ಪ್ರಾಮಾಣಿಕ ಸರ್ಕಾರಿ ನೌಕರರು ದೇಶದ ಆಸ್ತಿ. ಸರ್ಕಾರಿ ನೌಕರರು ಎಷ್ಟು ನಿಷ್ಠೆಯಿಂದ ಕೆಲಸ ಮಾಡಬೇಕು ಎನ್ನುವುದಕ್ಕೆ ವೆಂಕರಮಣ ಆಚಾರ್ ಮಾದರಿಯಾಗಿದ್ದರು

ಮೈತ್ರಿ ನಾಯಕರ ಪಾದಯಾತ್ರೆ ಜನ ವಿರೋಧಿ ಯಾತ್ರೆ: ಶಾಸಕ ಕೆ.ಎಂ.ಉದಯ್

Aug 05 2024, 12:30 AM IST
ರಾಜ್ಯ ಸರ್ಕಾರ ಮತ್ತು ಸಿಎಂ, ಡಿಸಿಎಂ ವಿರುದ್ಧ ಆರೋಪ ಮಾಡಿ ರಾಜ್ಯದ ಜನರ ದಿಕ್ಕು ತಪ್ಪಿಸಲು ಹೋಗಿ ಬಿಜೆಪಿ-ಜೆಡಿಎಸ್ ಹಳ್ಳಕ್ಕೆ ಬಿದ್ದಿದ್ದಾರೆ. ರಾಜಕೀಯ ದ್ವೇಷಕ್ಕೆ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಸರ್ಕಾರದಲ್ಲಿ ನಡೆದಿರುವ ಹಗರಣಗಳ ಬಗ್ಗೆ ಹೇಳಲು ಸಮಯ ಸಾಕಗಲ್ಲ.

ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ: ಶಾಸಕ ಗೋಪಾಲಕೃಷ್ಣ

Aug 04 2024, 01:26 AM IST
ಬಾಂಡ್ರಾವಿ ಗ್ರಾಮದಲ್ಲಿ ಶನಿವಾರ ₹78 ಲಕ್ಷ ವೆಚ್ಚದ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಶಂಕು ಸ್ಥಾಪನೆ

ಮಳೆಹಾನಿ ವರದಿ ಸಲ್ಲಿಸುವಾಗ ತಪ್ಪಾಗಬಾರದು: ಶಾಸಕ ಗೋಪಾಲಕೃಷ್ಣ ಬೇಳೂರು

Aug 04 2024, 01:26 AM IST
ಸಾಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಧ್ಯಕ್ಷತೆಯಲ್ಲಿ ಮಳೆಹಾನಿ ಪರಿಶೀಲನಾ ಸಭೆ ನಡೆಯಿತು.

ಶ್ರದ್ಧೆ- ಗುರಿ ಇದ್ದರೆ ಸಾಧನೆ ಮಾಡಬಹುದು: ಶಾಸಕ ಶ್ರೀನಿವಾಸ್

Aug 04 2024, 01:25 AM IST
ತರೀಕೆರೆ, ವಿದ್ಯಾರ್ಥಿಗಳಲ್ಲಿ ಕಲಿಕೆಯಲ್ಲಿ ಶ್ರದ್ಧೆ ಮತ್ತು ಜೀವನದಲ್ಲಿ ಗುರಿ ಇದ್ದರೆ ಸಾಧನೆ ಮಾಡಬಹುದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ತಡೆಗಟ್ಟಿ: ಶಾಸಕ ಗೂಳಿಗೌಡ ಮನವಿ

Aug 04 2024, 01:25 AM IST
ಪೃಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಮಿತಿಮೀರಿದೆ. ಅಭಿವೃದ್ಧಿ ಕಾರ್ಯಕ್ಕೆ ನಿರಂತರವಾಗಿ ಪರಿಸರ ನಾಶವಾಗುತ್ತಿದೆ. ಇದಕ್ಕೆ ರಾಜ್ಯದ ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡು ದುರಂತಗಳೇ ಸಾಕ್ಷಿಯಾಗಿವೆ. ಆದ್ದರಿಂದ ಅರಣ್ಯ ನಾಶ ತಡೆಗಟ್ಟಬೇಕು. ಅರಣ್ಯ ಬೆಳೆಸುವವರಿಗೆ ಪ್ರೋತ್ಸಾಹ ನೀಡಬೇಕು.

ಹಣದಾಸೆಗೆ ವಿದೇಶಕ್ಕೆ ಹಾರಿ ಪೋಷಕರ ಮರೆಯಬೇಡಿ: ಮಾಜಿ ಶಾಸಕ ತಿಪ್ಪಾರೆಡ್ಡಿ ಕಿವಿಮಾತು

Aug 04 2024, 01:24 AM IST
ಚಿತ್ರದುರ್ಗದ ರೆಡ್ಡಿ ಜನಸಂಘದಿಂದ ಕಮ್ಮ ರೆಡ್ಡಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅತಿಹೆಚ್ಚು ಅಂಕ ಪಡೆದ ರೆಡ್ಡಿ ಸಮುದಾಯದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
  • < previous
  • 1
  • ...
  • 347
  • 348
  • 349
  • 350
  • 351
  • 352
  • 353
  • 354
  • 355
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved