• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಶಾಸಕ ಡಾ.ಅನ್ನದಾನಿ ದಲಿತರನ್ನು ಕಟ್ಟಿ ಆಳುತ್ತಿದ್ದಾರಾ?: ಗುರುಪ್ರಸಾದ್

Apr 17 2024, 01:20 AM IST
ಮೇಲ್ವರ್ಗದ ಶೇ.೩ರಷ್ಟು ಮೀಸಲಾತಿ ಕಲ್ಪಿಸಿಕೊಂಡು ಶೇ.೧೦ರಷ್ಟು ಮೀಸಲಾತಿ ಗಿಟ್ಟಿಸಿಕೊಟ್ಟು ಅಸ್ಪಶ್ಯ ಉಪ ಜಾತಿಗಳಿಗೆ ಖಾಲಿ ಭರವಸೆಯನ್ನು ಮಾತ್ರ ಕೊಟ್ಟ ಬಿಜೆಪಿ ಹಿಂದೂ ಆರ್‌ಎಸ್‌ಎಸ್ ಇದೆ. ಇಷ್ಟು ಮಾತ್ರವಲ್ಲ. ಕಳೆದ ೧೦ ವರ್ಷಗಳಲ್ಲಿ ಸರ್ಕಾರಿ ಕ್ಷೇತ್ರಗಳನ್ನು ಒಳಗೊಂಡಂತೆ ಎಲ್ಲ ಕಡೆ ಗುತ್ತಿಗೆ ಪದ್ಧತಿ ಜಾರಿಗೊಳಿಸುವ ಮೂಲಕ ಹಾಗೂ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ಮೀಸಲಾತಿ ಕತ್ತು ಹಿಸುಕಲಾಗಿದೆ.

ಕ್ಷೇತ್ರದಲ್ಲಿ ಲೀಡ್‌ ಕೊಟ್ಟರೆ ಸಿಎಂ ಬಳಿ ಅನುದಾನ ಕೇಳಬಹುದು: ಶಾಸಕ

Apr 17 2024, 01:18 AM IST
ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಹೆಚ್ಚು ಮತ ನೀಡಿ ಲೀಡ್‌ ಕೊಡಿಸಿದರೆ ಇನ್ನಷ್ಟು ಅನುದಾನ ಮುಖ್ಯಮಂತ್ರಿಗಳ ಬಳಿ ಕೇಳಲು ನನಗೆ ಹಕ್ಕು ಸಿಗುತ್ತದೆ.

ನಿರಂಜನ್‌ ಕುಮಾರ ವಿರುದ್ಧ ಶಾಸಕ ಮಂಜುನಾಥ ಕಿಡಿ

Apr 17 2024, 01:17 AM IST
ಬಂಡೀಪುರ ಪ್ರವಾಸೋದ್ಯಮದ ಬಗ್ಗೆ ವಿಧಾನಸಭೇಲಿ ಕಳೆದ ಅವಧಿಯಲ್ಲಿನ ಶಾಸಕರು ಮಾತನಾಡಿದರೂ ಬಂಡೀಪುರ-ಎಲಚಟ್ಟಿ ರಸ್ತೆಗೆ ಅನುದಾನ ತರಲಿಲ್ಲ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಟೀಕಿಸಿದರು.

ದೇಶದಲ್ಲಿ ಕಾಂಗ್ರೆಸ್‌ಗೆ 40-50 ಸ್ಥಾನ ಮಾತ್ರ: ಶಾಸಕ ಜಿ.ಟಿ.ದೇವೇಗೌಡ

Apr 17 2024, 01:15 AM IST
ಕಾಂಗ್ರೆಸ್‌ನವರು ಇಡೀ ದೇಶದಲ್ಲಿ‌ ಗೆಲ್ಲೋದು 50-40 ಅಷ್ಟೇ. ಇವರು ಗ್ಯಾರಂಟಿ ಘೋಷಣೆ ಮಾಡಿರೋದು ಬರಿ ಬೋಗಸ್. ರಾಹುಲ್ ಗಾಂಧಿ‌ ಪ್ರಧಾನಿ ಮಂತ್ರಿ ಆಗೋಲ್ಲ. ದೇಶದಲ್ಲಿ ವಿರೋಧ ಪಕ್ಷದ ನಾಯಕನೇ ಇಲ್ಲ. ಜನರು ಯಾವ ಗ್ಯಾರಂಟಿಯನ್ನೂ ನಂಬದೆ ಕುಮಾರಸ್ವಾಮಿಗೆ ಮತ ಹಾಕಬೇಕು.

3 ಕ್ಷೇತ್ರಗಳಲ್ಲೂ ದೇವೇಗೌಡರ ಕುಟುಂಬದವರೇ ಸ್ಪರ್ಧೆ: ಶಾಸಕ ಉದಯ್‌

Apr 17 2024, 01:15 AM IST
ಹೋದ ಕಡೆಯಲ್ಲೆಲ್ಲ ನನ್ನ ಕರ್ಮ ಭೂಮಿ ಎನ್ನುತ್ತಾರೆ, ಸಾತನೂರು, ರಾಮನಗರ, ಮಧುಗಿರಿ, ಚಿಕ್ಕಬಳ್ಳಾಪುರ, ಚನ್ನಪಟ್ಟಣ ಮುಗಿಸಿ ಈಗ ಮಂಡ್ಯಕ್ಕೆ ಬಂದಿದ್ದಾರೆ. ಚುನಾವಣೆ ನಂತರ ಮತ್ತೆಲ್ಲಿಗೆ ಹೋಗುತ್ತಾರೋ ಗೊತ್ತಿಲ್ಲ. ಚುನಾವಣಾ ಸಮಯದಲ್ಲಿ ಸುಳ್ಳು ಭರವಸೆ ಕೊಡುತ್ತಾರೆ. ಇವರು ಜಿಲ್ಲೆಗೆ ಕೊಟ್ಟಿರುವ ಶಾಶ್ವತ ಕೊಡುಗೆ ಏನು.

ಸಮಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್‌ ಕೊಡುಗೆ ಅಪಾರ: ಶಾಸಕ ಲಕ್ಷ್ಮಣ ಸವದಿ

Apr 16 2024, 01:03 AM IST
ವಿಶ್ವಕ್ಕೆ ಶ್ರೇಷ್ಠವಾದ ಸಂವಿಧಾನ ನೀಡಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಒಂದು ಸಮುದಾಯಕ್ಕೆ ಸೀಮಿತವಾಗದೆ, ಎಲ್ಲ ವರ್ಗದ ಜನರ ಸಹಭಾಗಿತ್ವದಲ್ಲಿ ಆಚರಿಸಿದಾಗ ಜನ್ಮದಿನಾಚರಣೆಗೆ ಅರ್ಥ ಬರುತ್ತದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ಸಿನಲ್ಲಿದ್ದ ಪುರೋಹಿತಶಾಹಿ ವರ್ಗವೇ ಕಾರಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Apr 16 2024, 01:00 AM IST
ರಾಷ್ಟ್ರಕ್ಕೆ ಕಾಂಗ್ರೆಸ್ಸಿನ ಕೊಡುಗೆ ಅಪಾರವಾಗಿದೆ. ಜೊತೆಗೆ ಅಂಬೇಡ್ಕರ್ ಅವರ ಕೊಡುಗೆಯೂ ಸಾಕಷ್ಟು ಇದೆ. ಅಂಬೇಡ್ಕರ್ ಚುನಾವಣೆಲ್ಲಿ ಸ್ಪರ್ಧಿಸಿದ್ದ ವೇಳೆ ಅವರನ್ನು ಕಾಂಗ್ರೆಸ್ಸಿಗರೇ ಸೋಲಿಸಿದರು ಎಂದು ಪದೇ ಪದೇ ಬಿಜೆಪಿಗರು ಹೇಳುತ್ತಲೇ ಇದ್ದಾರೆ. ಆದರೆ, ಅದರ ಮೂಲ ಹುಡುಕಿದಾಗ ಕಾಂಗ್ರೆಸ್‌ನೊಳಗಿದ್ದ ಪುರೋಹಿತಶಾಯಿ ವರ್ಗವೇ ಬಾಬಾ ಸಾಹೇಬರನ್ನು ಸೋಲಿಸಿದೆ.

ಭಾಗ್ಯಗಳ ಭಾಗ್ಯದಿಂದ ಈ ಬಾರಿ ಕಾಂಗ್ರೆಸ್ ಗೆಲುವು ಖಚಿತ: ಶಾಸಕ ಮಂಜುನಾಥ್‌

Apr 15 2024, 01:30 AM IST

ರಾಜ್ಯ ಸರ್ಕಾರವು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ ೫ ಗ್ಯಾರಂಟಿ ಯೋಜನೆಗಳನ್ನು ಸರ್ವರಿಗೂ ತಲುಪಿಸುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹೆಚ್ಚು ಸ್ಥಾನ ಜಯಗಳಿಸಲ್ಲಿದ್ದಾರೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.

ಗ್ಯಾರಂಟಿಗಳಿಂದ ಜನರಿಗೆ ಬರ ಎದುರಿಸುವ ಶಕ್ತಿ: ಶಾಸಕ ಟಿ.ಬಿ.ಜಯಚಂದ್ರ

Apr 15 2024, 01:21 AM IST
ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಂದ ಜನರಲ್ಲಿ ಬರ ಎದುರಿಸುವ ಶಕ್ತಿ ಬಂದಿದೆ. ಈ ಯೋಜನೆಗಳಿಗೆ ರಾಜ್ಯ ಸರ್ಕಾರ ಒಂದು ವರ್ಷಕ್ಕೆ 56,೦೦೦ ಕೋಟಿ ರು. ನೀಡುತ್ತಿದೆ

ಹೆಬ್ಬಾರ್ ಬೆಂಬಲಿಗರ ಕಾಂಗ್ರೆಸ್ ಸೇರ್ಪಡೆ: ಶಾಸಕ ಆರ್.ವಿ. ದೇಶಪಾಂಡೆ ಅಸಮಾಧಾನ

Apr 15 2024, 01:19 AM IST
ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಅವರ ಬೆಂಬಲಿಗರ ಕಾಂಗ್ರೆಸ್ ಪ್ರವೇಶ ಒಂದು ಬಣದಲ್ಲಿ ಸಡಗರ ಹಾಗೂ ಇನ್ನೊಂದು ಬಣದಲ್ಲಿ ಅಸಮಾಧಾನವನ್ನು ಹುಟ್ಟುಹಾಕಿದೆ.
  • < previous
  • 1
  • ...
  • 353
  • 354
  • 355
  • 356
  • 357
  • 358
  • 359
  • 360
  • 361
  • ...
  • 465
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved