• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊಸದುರ್ಗಕ್ಕೆ ಎಂಜಿನಿಯರಿಂಗ್ ಕಾಲೇಜು ಮಂಜೂರು: ಶಾಸಕ ಬಿ.ಜಿ.ಗೋವಿಂದಪ್ಪ

Jul 28 2024, 02:07 AM IST
ಹೊಸದುರ್ಗದಲ್ಲಿ ವೀರಶೈವ ಲಿಂಗಾಯಿತ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸಿದರು.

ಶಾಸಕ ವಿನಯ ಕುಲಕರ್ಣಿಗೆ ಕೊರಗಜ್ಜ ದೈವ ಅಭಯ

Jul 28 2024, 02:05 AM IST
ಧರ್ಮದಲ್ಲಿ ಹೋದವರನ್ನು ನಾನು ನೋಡಿಕೊಳ್ಳುತ್ತೇನೆ. ಸಂಕಷ್ಟ ನಿವಾರಿಸಿ ಒಳಿತು ಮಾಡುತ್ತೇನೆ. ಮುಂದೆ ಸಂತೋಷದಿಂದ ಕ್ಷೇತ್ರಕ್ಕೆ ಬಂದು ಕೋಲ ಸೇವೆ ನೀಡುವಂತೆ ದೈವ ನುಡಿದಿದೆ.

ಪ್ರವಾಹ ಸ್ಥಿತಿ ಎದುರಿಸಲು ಮುಂಜಾಗ್ರತೆ ವಹಿಸಿ: ಶಾಸಕ ಬಾಬಾಸಾಹೇಬ ಪಾಟೀಲ

Jul 28 2024, 02:04 AM IST
ಅತಿವೃಷ್ಟಿಯಿಂದ ತಾಲೂಕಿನಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಪತ್ರಕರ್ತರು ಸವಾಲಿನ ನಡುವೆ ಕರ್ತವ್ಯ ನಿಭಾಯಿಸುತ್ತಿದ್ದಾರೆ: ಶಾಸಕ ಎಂ.ಆರ್‌. ಮಂಜುನಾಥ್‌

Jul 28 2024, 02:01 AM IST
ಪತ್ರಕರ್ತರು ಸವಾಲಿನ ನಡುವೆ ಉತ್ತಮವಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ ಎಂದು ಶಾಸಕ ಎಂ.ಆರ್‌. ಮಂಜುನಾಥ್‌ ಅವರು ತಿಳಿಸಿದರು. ಹನೂರಿನಲ್ಲಿ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿದರು.

ನೆರೆ ಹಾವಳಿ ಎದುರಿಸಲು ಒಗ್ಗಟ್ಟಿನಿಂದ ಶ್ರಮಿಸಿ: ಶಾಸಕ ಲಕ್ಷ್ಮಣ ಸವದಿ

Jul 28 2024, 02:00 AM IST
ಕೃಷ್ಣಾ ನದಿ ತೀರದ 22 ಹಳ್ಳಿಗಳಲ್ಲಿ ತಲೆದೋರುವ ನೆರೆಹಾವಳಿ ಎದುರಿಸಲು ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಲಕ್ಷ್ಮಣ ಸವದಿ ಸೂಚಿಸಿದರು.

ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Jul 27 2024, 01:00 AM IST
ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ತುರ್ತು ಪರಿಹಾರ ಹಾಗೂ ಮೂಲಸೌಕರ್ಯದ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

೨೫ ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ಶೀಘ್ರ ನಿರ್ಮಾಣ: ಶಾಸಕ ಕೆ.ವೈ.ನಂಜೇಗೌಡ

Jul 27 2024, 12:53 AM IST
ಆಸ್ಪತ್ರೆಗೆ ನೂತನ ಕಟ್ಟಡಕ್ಕಾಗಿ ಸದನದಲ್ಲಿ ಚುಕ್ಕಿ ಪ್ರಶ್ನೆಯ ಮೂಲಕ ಸರ್ಕಾರದ ಗಮನಕ್ಕೆ ತರಲಾಗಿದೆ. ಕಟ್ಟಡದ ಸ್ಥಿತಿ- ಗತಿ, ಅಗತ್ಯವಿರುವ ಕಟ್ಟಡದ ಬಗ್ಗೆ ಇಂಜಿನಿಯರ್‌ಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಈ ಬಗ್ಗೆ ಸದನದಲ್ಲಿ ಆರೋಗ್ಯ ಸಚಿವರು ಉತ್ತರಿಸಿದ್ದಾರೆ. ಪ್ರತ್ಯೇಕವಾಗಿ ಸಹ ಸಚಿವರನ್ನು ಭೇಟಿ ಮಾಡಿ ಚರ್ಚಿಸಲಾಗಿದೆ, ಆಸ್ಪತ್ರೆ ಕಟ್ಟಡಕ್ಕೆ ಅಗತ್ಯವಿರುವ ಅನುದಾನವನ್ನು ನೀಡಲಾಗುವುದೆಂದು ಸಚಿವರು ತಿಳಿಸಿದ್ದಾರೆ.

ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ದೇಶ ಚಿರಋಣಿ-ಮಾಜಿ ಶಾಸಕ ಶಿವರಾಜ ಸಜ್ಜನರ

Jul 27 2024, 12:52 AM IST
ಭಾರತೀಯ ಸೈನಿಕರ ಪರಾಕ್ರಮ, ತ್ಯಾಗ, ಬಲಿದಾನ ಹಾಗೂ ಅಂದಿನ ಪ್ರಧಾನಮಂತ್ರಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ದಿಟ್ಟ ತೀರ್ಮಾನದಿಂದಾಗಿ ೧೯೯೯ರಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನವನ್ನು ಸದೆಬಡಿದು ಕಾರ್ಗಿಲ್ ಪ್ರದೇಶವನ್ನು ಭಾರತ ಮರುವಶಪಡಿಸಿಕೊಂಡಿತು ಎಂದು ಮಾಜಿ ಶಾಸಕ ಶಿವರಾಜ ಸಜ್ಜನರ ಅಭಿಪ್ರಾಯಪಟ್ಟರು.

ಕಾವೇರಿ ಬೃಂದಾವನ ನಿರ್ಮಾಣಕ್ಕೆ ಅನುಮೋದನೆ: ಶಾಸಕ ದಿನೇಶ್‌ ಗೂಳಿಗೌಡ ಶ್ಲಾಘನೆ

Jul 27 2024, 12:51 AM IST
ಕೆಆರ್‌ಎಸ್‌ ಜಲಾಶಯದಲ್ಲಿ ವಿಶ್ವದರ್ಜೆಯ ಕಾವೇರಿ ಬೃಂದಾವನ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ನಿರ್ಧಾರದಿಂದ ಮಂಡ್ಯ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ.

ಹಿಂದೂ ಧರ್ಮದ ಬಗ್ಗೆ ರಾಹುಲ್ ಅಪ್ರಬುದ್ಧ ಹೇಳಿಕೆ: ಶಾಸಕ ಧೀರಜ್ ಮುನಿರಾಜು

Jul 27 2024, 12:46 AM IST
ಹಿಂದೂಗಳ ಅತ್ಯಂತ ಪೂಜನೀಯ ದೇವರಾದ ಈಶ್ವರನ ಭಾವಚಿತ್ರವನ್ನು ಹಿಡಿದು ಇಡೀ ಹಿಂದೂ ದೇವ-ದೇವತೆಗಳನ್ನು ಅವಮಾನಿಸುವ ರೀತಿ ಹೇಳಿಕೆ ನೀಡುವ ರಾಹುಲ್‌ಗಾಂಧಿ ಅವರದ್ದು ಎಷ್ಟು ಕೊಳಕು ಮನಸ್ಥಿತಿಯನ್ನು ಹೊಂದಿದ್ದಾರೆ ಎನ್ನುವುದಕ್ಕೆ ಹಾಗೂ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ಮಾನಸಿಕತೆಯನ್ನು ಅನಾವರಣಗೊಳಿಸುತ್ತದೆ.
  • < previous
  • 1
  • ...
  • 354
  • 355
  • 356
  • 357
  • 358
  • 359
  • 360
  • 361
  • 362
  • ...
  • 530
  • next >

More Trending News

Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved