• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಲಕುರ್ಕಿ ವಿಮಾನ ನಿಲ್ದಾಣ ತಡೆದಿದ್ದು ಶಾಸಕ ಜೆ.ಟಿ.ಪಾಟೀಲ : ನಿರಾಣಿ

Apr 12 2024, 01:14 AM IST

 ಹಲಕುರ್ಕಿಯ  ವಿಮಾನ ನಿಲ್ದಾಣ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಂಡಿದ್ದೆ. ಆದರೆ, ಅದು ನಿರ್ಮಾಣವಾಗದಂತೆ, ರೈತರು ಭೂಮಿ ನೀಡದಂತೆ ಮಾಡಿದ್ದು,  ಜೆ.ಟಿ.ಪಾಟೀಲರು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರಗೇಶ ನಿರಾಣಿ   ಮಾಜಿ ಶಾಸಕ ಆನಂದ ನ್ಯಾಮಗೌಡರಿಗೆ ಪ್ರತ್ಯುತ್ತರ ನೀಡಿದರು.

ಮಾಜಿ ಶಾಸಕ ಖಾದ್ರಿ, ಯಾಶೀರಖಾನ್ ಪಠಾಣ ಮಧ್ಯೆ ಭುಗಿಲೆದ್ದ ಭಿನ್ನಮತ

Apr 12 2024, 01:08 AM IST
ಮಾಜಿ ಶಾಸಕ ಅಜ್ಜಂಪೀರ್ ಎಸ್. ಖಾದ್ರಿ ಹಾಗೂ ಕಾಂಗ್ರೆಸ್ ಮುಖಂಡ ಯಾಶೀರಖಾನ್ ಪಠಾಣ ಅವರ ಮಧ್ಯೆ ಭಿನ್ನಮತ ಭುಗಿಲೆದ್ದಿದೆ. ಪರಿಣಾಮ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ನೇತೃತ್ವದಲ್ಲಿ ನಡೆಯಬೇಕಿದ್ದ ಕೆಲ ಪ್ರಚಾರ ಸಭೆಗಳೇ ರದ್ದುಗೊಂಡಿವೆ.

ಜನರು ಯಾವತ್ತೂ ಬಿಜೆಪಿ ಬೆಂಬಲಿಸುವರು: ಶಾಸಕ ಚಂದ್ರಪ್ಪ

Apr 12 2024, 01:04 AM IST
ವಿಧಾನಸಭೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶ ಪಟ್ಟಣದ ಕೊಟ್ರೆ ನಂಜಪ್ಪ ಕಾಲೇಜು ಆಟದ ಮೈದಾನದಲ್ಲಿ ಏ.12ರಂದು ಶುಕ್ರವಾರ ಮಧ್ಯಾನ 3ಕ್ಕೆ ನಡೆಯುತ್ತಿದೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.

ಮುಸ್ಲಿಂ ಬಾಂಧವರಿಗೆ ಶಾಸಕ ಟಿ.ರಘುಮೂರ್ತಿಯಿಂದ ಶುಭಾಶಯ

Apr 12 2024, 01:04 AM IST
ಪ್ರತಿವರ್ಷದಂತೆ ಈ ವರ್ಷವೂ ಬೆಂಗಳೂರು ರಸ್ತೆಯ ಈದ್ಗಾ ಮೈದಾನದಲ್ಲಿ ನಗರದ ಸಾವಿರಾರು ಮುಸ್ಲಿಂ ಬಾಂಧವರು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬವನ್ನು ಸಂಭ್ರಮ, ಸಡಗರಗಳಿಂದ ಆಚರಿಸಿದರು.

ಕುಮಾರಸ್ವಾಮಿ ಹೊರಗಿನವರಲ್ಲ, ಈ ರಾಜ್ಯದ ಆಸ್ತಿ: ಶಾಸಕ ಮಂಜು

Apr 12 2024, 01:03 AM IST
ಎಚ್‌ಡಿಕೆಗೆ ಮತ ನೀಡಿ ಲೋಕಸಭೆಗೆ ಕಳುಹಿಸಿಕೊಡಲು ಶಾಸಕ ಹೆಚ್‌.ಟಿ ಮಂಜು ಮನವಿ

ಕುಮಾರಸ್ವಾಮಿ ಸಿಎಂ ಮಾಡಿದವರನ್ನೇ ದ್ವೇಷಿಸುತ್ತಾರೆ: ಶಾಸಕ ನರೇಂದ್ರ

Apr 12 2024, 01:01 AM IST
ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದವರನ್ನೇ ಇಂದು ದ್ವೇಷ ಮಾಡುತ್ತಿದ್ದಾರೆ. ರಾಜಕೀಯ ಬೆಳವಣಿಗೆಗೆ ಕಾರಣರಾದವರನ್ನೇ ತುಳಿಯುವುದಕ್ಕೆ ಹೊರಟಿದ್ದೀರಾ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಟೀಕಿಸಿದರು.

ಕಾಂಗ್ರೆಸ್‌ ಸೇರಿದ ಬಿಜೆಪಿ ಶಾಸಕ ಹೆಬ್ಬಾರ್‌ ಪುತ್ರ, ಬೆಂಬಲಿಗರು

Apr 12 2024, 01:00 AM IST
ವಿವೇಕ ಹೆಬ್ಬಾರ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್‌ ಸೇರಿದರು.

ಬಡವರು, ಮಹಿಳೆಯರ ಬ್ಯಾಂಕ್ ಖಾತೆ ತುಂಬುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ

Apr 11 2024, 12:50 AM IST
ಪ್ರಧಾನಿ ಮೋದಿ ಯಾವ ಮೋಡಿಯನ್ನೂ ಮಾಡಲೇ ಇಲ್ಲ. ಬಡವರ ವಿರೋಧಿ, ಜನವಿರೋಧಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಮುಂದುವರೆಯಬೇಕಾ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರಶ್ನಿಸಿದರು.

ಗ್ಯಾರಂಟಿ ಅನುಷ್ಠಾಗೊಳಿಸಿ ಬಡವರ ಹೊಟ್ಟೆ ತುಂಬಿಸುತ್ತಿರುವ ಕಾಂಗ್ರೆಸ್: ಶಾಸಕ ಬಸವರಾಜ ಶಿವಣ್ಣನವರ

Apr 11 2024, 12:46 AM IST
ಕಾಂಗ್ರೆಸ್ ಏನು ಮಾಡಿದೆ ಎಂಬ ಪ್ರಶ್ನೆಯನ್ನೇ ಮುಂದಿಟ್ಟುಕೊಂಡು ಚುನಾವಣೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಇತಿಹಾಸ ಗೊತ್ತಿಲ್ಲ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು

ಬಿಜೆಪಿ, ಜೆಡಿಎಸ್ ಒಟ್ಟಾಗಿ ಚುನಾವಣಾ ಪ್ರಚಾರ: ಶಾಸಕ ಎಸ್.ಎನ್. ಚನ್ನಬಸಪ್ಪ

Apr 09 2024, 12:57 AM IST
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು, ಬಿ.ವೈ.ರಾಘವೇಂದ್ರ ಗೆಲ್ಲುವುದೊಂದೇ ನಮ್ಮ ಗುರಿಯಾಗಿದೆ.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 465
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved