• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉನ್ನತ ಮಟ್ಟದ ಪದವಿ ಪಡೆದು ದೊಡ್ಡ ಹುದ್ದೆಗೇರಿ: ಶಾಸಕ ಶಾಂತನಗೌಡ

Jun 16 2025, 02:45 AM IST
ವಿದ್ಯಾರ್ಥಿಗಳು ಕಾಲೇಜಿನ ಸೌಲಭ್ಯಗಳನ್ನು ಬಳಸಿಕೊಂಡು ಚೆನ್ನಾಗಿ ಓದಿ ಉನ್ನತಮಟ್ಟದ ಪದವಿ ಪಡೆದುಕೊಂಡು ದೊಡ್ಡದೊಡ್ಡ ಹುದ್ದೆಗಳಿಗೆ ಹೋಗಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಬದ್ಧ: ಶಾಸಕ ಕೆ.ಎಸ್.ಆನಂದ್

Jun 16 2025, 02:40 AM IST
ಬೀರೂರು.ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಪ್ರತಿಭಾವಂತರ ಗುರುತಿಸಿ ಪ್ರೋತ್ಸಾಹಿಸಿ: ಶಾಸಕ ಯು.ಬಿ. ಬಣಕಾರ

Jun 16 2025, 02:23 AM IST
12ನೇ ಶತಮಾನದಲ್ಲಿ ಬಸವಾದಿ ಶರಣರು ವಚನಗಳ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದರು.

ತರೀಕೆರೆಯಲ್ಲಿ ಶ್ರೀ ಕನಕದಾಸರ ಪ್ರತಿಮೆ ಸ್ಥಾಪನೆ: ಶಾಸಕ ಶ್ರೀನಿವಾಸ್

Jun 16 2025, 01:14 AM IST
ತರೀಕೆರೆ, ಪಟ್ಟಣದ ಬಿ.ಎಚ್.ರಸ್ತೆಯ ಸರ್ವಸಮ್ಮತ ಸ್ಥಳದಲ್ಲಿ ಶ್ರೀ ಕನಕದಾಸರ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದ್ದಾರೆ.

ಸರ್ಕಾರಿ ವಸತಿಗೃಹ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶಾಸಕ ಬಾಲಕೃಷ್ಣ

Jun 16 2025, 01:00 AM IST
ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರರು ನಿರ್ವಹಿಸಿದ್ದು, ೫ ಕೋಟಿ ರು. ವೆಚ್ಚದಲ್ಲಿ ೧೨ ಮನೆಗಳಿಗೆ ಈ ಸಂಕೀರ್ಣದಲ್ಲಿ ಅವಕಾಶ ಮಾಡಿಕೊಡಲಾಗಿದೆ.

ದುಶ್ಚಟದಿಂದ ಮುಕ್ತರಾಗಿ ಹೊಸಬದುಕು ಕಟ್ಟಿಕೊಳ್ಳಿ: ಶಾಸಕ ಪ್ರಕಾಶ ಕೋಳಿವಾಡ

Jun 16 2025, 12:55 AM IST
ಶಿಬಿರದಲ್ಲಿ 46 ಶಿಬಿರಾರ್ಥಿಗಳು ಒಂದು ವಾರದಲ್ಲಿಯೇ ಪರಿವರ್ತನೆಗೊಂಡು ಕುಡಿತದಿಂದ ಮುಕ್ತರಾಗಿರುವುದು ಹೆಮ್ಮೆಯ ಸಂಗತಿ.

ಕುದೂರು ಕಾಲೇಜಿನ ಫಲಿತಾಂಶ ಕುಸಿತ: ಶಾಸಕ ಗರಂ

Jun 16 2025, 12:48 AM IST
ಕಡಿಮೆ ಸಂಬಳ ಪಡೆದು ಖಾಸಗಿ ಶಾಲೆಗಳಲ್ಲಿ ಅಷ್ಟು ಉತ್ತಮ ಫಲಿತಾಂಶ ಬರಲು ಕಾರಣವೇನು? ಖಾಸಗಿ ಶಾಲೆಗಳ ಶಿಕ್ಷಕರ ಮೂರ್‍ನಾಲ್ಕು ಪಟು ಹೆಚ್ಚು ಸಂಬಳ ಪಡೆಯುವ ನೀವುಗಳು ಏಕೆ ಉತ್ತಮ ಫಲಿತಾಂಶ ಕೊಡಲು ಸಾಧ್ಯವಾಗತ್ತಿಲ್ಲ?

ಕಸ ಸಂಗ್ರಹಣೆ: ಎರಡು ಬೊಲೆರೋ ವಾಹನಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Jun 16 2025, 12:47 AM IST
ಸ್ವಚ್ಛ ಭಾರತ್ ಮಿಷನ್ ಯೋಜನೆಯಿಂದ 26 ಲಕ್ಷ ರು. ವೆಚ್ಚದಲ್ಲಿ ಪುರಸಭೆ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಕಸ ಸಂಗ್ರಹಣೆಗೆ ಎರಡು ಬೊಲೆರೋ ವಾಹನ ಖರೀದಿಸಿದ್ದು, ಹಸಿ ಹಾಗೂ ಒಣ ಕಸವನ್ನು ಮನೆಯಲ್ಲೇ ವಿಂಗಡಿಸಿ ಪಟ್ಟಣದ ನಾಗರಿಕರು ಕಸವನ್ನು ಕೊಟ್ಟರೆ ಕಸ ವಿಲೇವಾರಿ ಮಾಡಲು ಸುಲಭವಾಗಲಿದೆ. ಇದಕ್ಕೆ ನಾಗರಿಕರು ಸಹಕರಿಸಬೇಕು.

ಬಡಜನರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್: ಶಾಸಕ ವಿಜಯಾನಂದ ಕಾಶಪ್ಪನವರ

Jun 14 2025, 02:34 AM IST
ಜಿಲ್ಲಾ ಆಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಬಾಗಲಕೋಟೆ ಹಾಗೂ ನಗರಸಭೆ ಅವರ ಕಾರ‍್ಯಾಲಯದ ಸಹಯೋಗದಲ್ಲಿ ಬಾಗಲಕೋಟೆ ನಗರದ ಪೊಲೀಸ್ ಠಾಣೆ ಪಕ್ಕದಲ್ಲಿ ನಿರ್ಮಿಸಲಾದ ನೂತನ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.

ಬೆಳೆಹಾನಿ ಸಮೀಕ್ಷೆ ಮಾಡಿ ವರದಿ ಸರ್ಕಾರಕ್ಕೆ ಸಲ್ಲಿಸಿ-ಶಾಸಕ ಸಿಸಿಪಾ

Jun 14 2025, 02:19 AM IST
ನರಗುಂದ ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ಹಾನಿಯಾದ ಜಮೀನುಗಳನ್ನು ಸಮೀಕ್ಷೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved