• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬದಲಾವಣೆಗೆ ಶ್ರಾವಣ ಸಹಕಾರಿ: ಶಾಸಕ ತಮ್ಮಯ್ಯ

Jul 28 2025, 12:30 AM IST
ಚಿಕ್ಕಮಗಳೂರು, ಸಾಮಾಜಿಕ, ಧಾರ್ಮಿಕ ಬದಲಾವಣೆಗೆ ಶ್ರಾವಣ ಪ್ರೇರಕ ಸಹಕಾರಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಹಾಗೂ ಐಸಿರಿ ಫೌಂಡೇಶನ್ ಸಹಯೋಗ ದೊಂದಿಗೆ ಜುಲೈ26 ರಿಂದ ಆಗಸ್ಟ್ 24 ರವರೆಗೆ ಆಯೋಜಿಸಿರುವ ’ಅಂಗಳದೆಡೆಗೆ ಮಂಗಳ ನುಡಿ-ನಡಿಗೆ’ ’ಶ್ರಾವಣ ಮಾಸದ ಪ್ರವಚನ ಮಾಲಿಕೆ’ಯನ್ನು ಕಲ್ಯಾಣನಗರದ ಶಾಸಕರ ಮನೆಯಂಗಳದಲ್ಲಿ ಉದ್ಘಾಟಿಸಿ ಮಾತನಾಡಿದರು.

ಉತ್ತರ ಕರ್ನಾಟಕದಲ್ಲಿ ಏರೋಸ್ಪೇಸ್‌ ಸ್ಥಾಪನೆಗೆ ಶಾಸಕ ಟೆಂಗಿನಕಾಯಿ ಆಗ್ರಹ

Jul 27 2025, 01:55 AM IST
ಉತ್ತರ ಕರ್ನಾಟಕ ಭಾಗ ಇನ್ನೂ ಕೈಗಾರಿಕಾ ಅಭಿವೃದ್ಧಿಯಲ್ಲಿ ಹಿಂದಿರುವುದು ತೀವ್ರ ಗಮನಾರ್ಹ. ಈ ಭಾಗದಲ್ಲಿ ಸಾಕಷ್ಟು ಭೂಮಿ ಲಭ್ಯವಿದ್ದು, ಹವಾಮಾನವೂ ತಾಂತ್ರಿಕ ಕೈಗಾರಿಕೆಗಳಿಗೆ ಸೂಕ್ತವಾಗಿದೆ. ಜತೆಗೆ, ಧಾರವಾಡ, ಹುಬ್ಬಳ್ಳಿ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಬಳ್ಳಾರಿ, ಬೀದರ್ ಹಾಗೂ ವಿಜಯಪುರ ಜಿಲ್ಲೆಯವರು ಅತ್ಯುತ್ತಮ ಶಿಕ್ಷಣ ಪಡೆದ, ಉದ್ಯೋಗ ನಿರೀಕ್ಷೆಯಲ್ಲಿರುವ ಯುವ ಶಕ್ತಿಯನ್ನು ಹೊಂದಿವೆ.

ವಿದ್ಯಾರ್ಥಿ ಸಮೂಹದ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ: ಶಾಸಕ ಪಾಟೀಲ

Jul 27 2025, 12:03 AM IST
ವಿದ್ಯಾರ್ಥಿ ಶಕ್ತಿಯೇ ದೇಶದ ಶಕ್ತಿಯಾಗಿದ್ದು, ನೀವು ಪಡೆಯುವ ಶಿಕ್ಷಣ ದೇಶದ ಪಥವನ್ನು ಬದಲಿಸಲಿದೆ.

ಸೈನಿಕರು, ರೈತರ ಕಾರ್ಯ ಶ್ಲಾಘನೀಯ: ಶಾಸಕ ಜಿ.ಎಸ್.ಪಾಟೀಲ

Jul 27 2025, 12:02 AM IST
ಭಾರತ ದೇಶ ಈಗಾಗಲೇ ಅನೇಕ ಯುದ್ದಗಳನ್ನು ಎದುರಿಸಿ ವಿಜಯಶಾಲಿಯಾಗಿದೆ.

ದಂಡಿನಶಿವರ ಹೋಬಳಿ ಅಭಿವೃದ್ಧಿಗೆ 12 ಕೋಟಿ ಮೀಸಲು: ಶಾಸಕ ಕೃಷ್ಣಪ್ಪ

Jul 27 2025, 12:00 AM IST
2024- 25ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಶೇ 85ಕ್ಕೂ ಮೇಲ್ಪಟ್ಟು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳು, ನಿವೃತ್ತ ನೌಕರರು ಹಾಗೂ ವಿವಿಧ ಸಂಘ ಸಂಸ್ಥೆಗಳಿಗೆ ಆಯ್ಕೆಯಾದ ಸಮಾಜದ ನೌಕರ ಬಂಧುಗಳನ್ನು ಸನ್ಮಾನಿಸಲಾಯಿತು.

ಪತ್ರಕರ್ತರೇ ಸತ್ಯದ ಕಡೆಗೆ ಬೆಳಕು ಚೆಲ್ಲಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jul 27 2025, 12:00 AM IST
ಪ್ರಸ್ತುತ ಸುದ್ದಿಗಳಲ್ಲಿ ಸತ್ಯ-ಸುಳ್ಳುಗಳ ಬಗ್ಗೆ ಪರಮರ್ಶೆ ಮಾಡಿಕೊಳ್ಳುವ ಅನಿವಾರ್ಯತೆ ಇದೆ. ಸಂವಿಧಾನದ ನಾಲ್ಕನೇ ಅಂಗವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಸತ್ಯ ಸಂಶೋಧನೆ ಕಡೆಗೆ ಮುಖ ಮಾಡಬೇಕು. ಪತ್ರಕರ್ತರು ವಸ್ತು ನಿಷ್ಠೆ ಜೊತೆಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ವಿಷಯಧಾರಿತವಾಗಿ ತನಿಖಾ ವರದಿಗಳ ಬಗ್ಗೆ ಗಮನ ನೀಡಬೇಕು.

ಬಸರಾಳು, ದೇವಲಾಪುರ ಹೋಬಳಿಗೆ ಕಾವೇರಿ ನೀರು: ಶಾಸಕ ಪಿ.ರವಿಕುಮಾರ್

Jul 27 2025, 12:00 AM IST
ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಸರ್ಕಾರಿ ವಸತಿ ಶಾಲೆಯನ್ನು ಪ್ರಾರಂಭಿಸಲು ಯೋಜನೆ ರೂಪಿಸಿತ್ತು. ಅದರಂತೆ ಈಗಾಗಲೇ ಕಟ್ಟಡ ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚಿವೆ. ಆದರೂ, ಸರ್ಕಾರದ ವಸತಿ ಶಾಲೆಗಳಿಗೆ ದಾಖಲಾತಿ ಪಡೆಯಲು ಹೆಚ್ಚಿನ ಪೈಪೋಟಿ ಇದೆ. ಇಲ್ಲಿ ಎಲ್ಲ ಸೌಲಭ್ಯಗಳೂ ಇವೆ.

ಒಂದೂವರೆ ವರ್ಷದಲ್ಲಿ ಆರೋಗ್ಯ ವಿವಿ ಪೂರ್ಣ: ಶಾಸಕ ಇಕ್ಬಾಲ್ ಹುಸೇನ್

Jul 27 2025, 12:00 AM IST
ರಾಮನಗರದ ಅರ್ಚಕರಹಳ್ಳಿಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ಕ್ಯಾಂಪಸ್ 800 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ.

ಪ್ರತಿ ರಸ್ತೆಯ ಸಂಪೂರ್ಣ ಅಭಿವೃದ್ಧಿಗೆ ಪಣ: ಶಾಸಕ ನೇಮರಾಜ ನಾಯ್ಕ

Jul 26 2025, 01:30 AM IST
ಸರ್ಕಾರದ ಅನುದಾನದ ಅಸಹಕಾರದ ನಡುವೆಯೂ ರಸ್ತೆ ಅಭಿವೃದ್ಧಿಯಂತಹ ಬಹುಬಗೆಯ ಕಾಮಗಾರಿಗಳನ್ನು ಕೈಗೊಂಡು ವಾಹನ ಸವಾರರಿಗೆ ಉಂಟಾಗುತ್ತಿದ್ದ ತೊಂದರೆ ನಿವಾರಿಸಲು ಗಮನ ನೀಡಲಾಗುತ್ತಿದೆ.

ಗ್ರಾಮಾಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಮುಖ್ಯ-ಶಾಸಕ ಜಿ.ಎಸ್‌. ಪಾಟೀಲ

Jul 26 2025, 01:30 AM IST
ಸರ್ಕಾರದ ಅನುದಾನ ಸದ್ಬಳಕೆ ಹಾಗೂ ಗ್ರಾಮಕ್ಕೆ ಅಗತ್ಯ ಮೂಲಭೂತ ಸೌಲಭ್ಯದೊಂದಿಗೆ ಸಮಗ್ರ ಅಭಿವೃದ್ಧಿ ಗ್ರಾಮಸ್ಥರ ಸಹಕಾರ ಅತೀ ಮುಖ್ಯವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 491
  • next >

More Trending News

Top Stories
ಮುಂದೂಡಿಕೆ ಇಲ್ವೇ ಇಲ್ಲ, ನಾಡಿದ್ದಿಂದ್ಲೇ ಜಾತಿ ಗಣತಿ
46 ಜಾತಿ ಜತೆ ಕ್ರಿಶ್ಚಿಯನ್‌ ನಂಟು ಈಗಲೂ ಕಗ್ಗಂಟು
ಮಹಿಳೆಯರು ಬರೆದ ಪುಸ್ತಕ ಬೋಧನೆಗೆ ತಾಲಿಬಾನ್‌ ಬ್ಯಾನ್‌
ಬೆಂಗ್ಳೂರು, ದಿಲ್ಲಿಯಲ್ಲಿ ಐಫೋನ್‌ 17 ಖರೀದಿಗೆ ದುಂಬಾಲು : ಮುಂಬೈನಲ್ಲಿ ಹೊಡೆದಾಟ
ಅಮೆರಿಕ ಪೊಲೀಸರ ಗುಂಡೇಟಿಗೆ ತೆಲಂಗಾಣದ ಟೆಕ್ಕಿ ಬಲಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved