ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಸದಾ ಆದರ್ಶ: ಶಾಸಕ ಟಿ.ರಘುಮೂರ್ತಿ
Jan 20 2024, 02:05 AM IST
ಶಿಕ್ಷಣ ಕ್ಷೇತ್ರದಲ್ಲಿ ಮಹಿಳಾ ಶಿಕ್ಷಕಿಯರ ಶಕೆ ಆರಂಭವಾಗಿದ್ದು, ಮಾತೆ ಸಾವಿತ್ರಿಬಾಯಿ ಫುಲೆ ಆದರ್ಶ ಪ್ರತಿ ಶಿಕ್ಷಕಿಗೂ ಸ್ಫೂರ್ತಿಯಾಗಲಿ ಎಂದು ಶಾಸಕ ಟಿ.ರಘುಮೂರ್ತಿ ಹಾರೈಸಿದರು.
ಶಾಸಕ ಪ್ರಭು ಚವ್ಹಾಣ್ರಿಂದ ಸಂಗಮ್ ದೇವಸ್ಥಾನ ಸ್ವಚ್ಛತೆ
Jan 20 2024, 02:05 AM IST
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸ್ಚಚ್ಛ ಮಂದಿರ ಅಭಿಯಾನದನ್ವಯ ಶಾಸಕ ಪ್ರಭು.ಬಿ ಚವ್ಹಾಣ ಶುಕ್ರವಾರ ಕಮಲನಗರ ತಾಲೂಕಿನ ಸಂಗಮ ಗ್ರಾಮದ ಸುಕ್ಷೇತ್ರ ಸಂಗಮೇಶ್ವರ ದೇವಸ್ಥಾನ ಸ್ವಚ್ಛಗೊಳಿಸಿದರು.
ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ: ಶಾಸಕ ಷಡಕ್ಷರಿಗೆ ಮನವಿ
Jan 20 2024, 02:04 AM IST
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಚ್.ಇ. ರಮೇಶ್ ಸಂಘದ ಪದಾಧಿಕಾರಿಗಳೊಂದಿಗೆ ಶಾಸಕ ಕೆ. ಷಡಕ್ಷರಿಯವರ ನಿವಾಸಕ್ಕೆ ಭೇಟಿ ನೀಡಿ ಮನವಿ ಪತ್ರ ಸಲ್ಲಿಸಲಾಯಿತು.
ಸಮಾಜ ಸುಧಾರಣೆಗೆ ವೇಮನ ವಚನ ಸಹಕಾರಿ: ಶಾಸಕ ಟಿ.ರಘುಮೂರ್ತಿ
Jan 20 2024, 02:04 AM IST
ಯೋಗಿವೇಮನ ಜಯಂತಿ ಕಾರ್ಯಕ್ರಮಕ್ಕೆ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
ಎಲ್ಲರ ಏಳಿಗೆಗಾಗಿಯೇ ಜನ್ಮ ತಾಳಿದ ಜಾತ್ರೆ, ಉತ್ಸವ: ಶಾಸಕ ರಾಜುಗೌಡ
Jan 20 2024, 02:04 AM IST
ಲಾಡ್ಲೇಮಶ್ಯಾಕ್ ಜಾತ್ರೋತ್ಸವದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಸಕ ರಾಜುಗೌಡ ಪಾಟೀಲ ಮಾತನಾಡಿ, ಜಾತ್ರೆ ಉತ್ಸವಗಳು, ಧರ್ಮ ಗ್ರಂಥಗಳು ಎಲ್ಲರ ಏಳಿಗೆಗಾಗಿಯೇ ಜನ್ಮ ತಾಳಿವೆ ಎಂದರು.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಶಾಸಕ ಬಾಲಚಂದ್ರ ಜಾರಕಿಹೊಳಿ
Jan 20 2024, 02:03 AM IST
ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಮುಂದಿನ ಬಾರಿಯೂ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದರು.
ಜಾತ್ರೆಯಲ್ಲಿ ಮೂಲಭೂತ ಸೌಲಭ್ಯ ಒದಗಿಸಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ
Jan 20 2024, 02:03 AM IST
ಜಾತ್ರೆಯ ಪೂರ್ವಸಿದ್ಧತೆ ಪರಿಶೀಲನೆ ನಡೆಸಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರು ಜಾತ್ರೆಗೆ ಬರುವ ಭಕ್ತರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಗನ ಕಾಯಿಲೆ ಉಲ್ಬಣ ಆಗದಿರಲಿ: ಶಾಸಕ ಭೀಮಣ್ಣ ನಾಯ್ಕ
Jan 20 2024, 02:02 AM IST
ಸಿದ್ದಾಪುರ ತಾಲೂಕಿನ ಮೂವರಿಗೆ ಮಂಗನ ಕಾಯಿಲೆ ಪತ್ತೆಯಾದ ಹಿನ್ನೆಲೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ತುರ್ತು ಸಭೆ ನಡೆಸಿ ರೋಗ ಉಲ್ಬಣಗೊಳದಂತೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಕೊತ್ತೂರು ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ
Jan 20 2024, 02:01 AM IST
ಕೊತ್ತೂರು ಮಂಜುನಾಥ್ ಬುಡ್ಗ ಜಂಗಮ (ಎಸ್.ಸಿ) ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವರದಿ ನೀಡಿತ್ತು
ಅಭಿವೃದ್ಧಿಗೆ ಶಿಕ್ಷಣವೊಂದೇ ಮಾರ್ಗ: ಶಾಸಕ ಎನ್.ವೈ.ಗೋಪಾಲಕೃಷ್ಣ
Jan 20 2024, 02:01 AM IST
ಕೊಂಡ್ಲಹಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಪಿಎಂಶ್ರೀ ಯೋಜನೆ, ಕಂಪ್ಯೂಟರ್ ಲ್ಯಾಬ್ ಉದ್ಘಾ ಟನಾ ಕಾರ್ಯಕ್ರಮಕ್ಕೆ ಶಾಸಕ ಚಾಲನೆ ನೀಡಿದರು.
< previous
1
...
358
359
360
361
362
363
364
365
366
...
394
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು