• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಮೌಲ್ಯಧಾರಿತ ಶಿಕ್ಷಣ ನೀಡಿ-ಶಾಸಕ ಪಾಟೀಲ

Sep 13 2025, 02:05 AM IST
ಮಕ್ಕಳಿಗೆ ಉತ್ತಮ ಸಂಸ್ಕೃತಿ ಸಂಸ್ಕಾರದ ಜೊತೆ ಮೌಲ್ಯಧಾರಿತ ಶಿಕ್ಷಣ ನೀಡಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ರಾಜಕೀಯದ ಅಖಾಡದಲ್ಲಿ ನಾನು ನುರಿತ ಕುಸ್ತಿಪಟು: ಶಾಸಕ ಆರ್.ವಿ. ದೇಶಪಾಂಡೆ

Sep 13 2025, 02:05 AM IST
ರಾಜಕೀಯ ಕುಸ್ತಿಗಳನ್ನು ಹೇಗೆ ಗೆಲ್ಲಬೇಕು, ಎದುರಾಳಿಗಳನ್ನು ಹೇಗೆ ಸೋಲಿಸಬೇಕೆಂಬ ಎಲ್ಲ ಡಾವ್ ಪೇಚುಗಳನ್ನು ಬಲ್ಲೆ.

ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲ: ಶಾಸಕ ಯು.ಬಿ. ಬಣಕಾರ

Sep 13 2025, 02:05 AM IST
ಹಿರೇಕೆರೂರು ಘಟಕ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ತಾವು ಶಾಸಕರಾದ ಬಳಿಕ ಸ್ಥಗಿತವಾಗಿದ್ದ 41 ಶೆಡ್ಯುಲ್‍ಗಳನ್ನು ಪ್ರಾರಂಭಿಸಲಾಗಿದೆ.

ಹಿರೇಕೆರೂರು ಪಪಂ ಪುರಸಭೆಯಾಗಿ ಮೇಲ್ದರ್ಜೆಗೇರಿಸಿ: ಶಾಸಕ ಯು.ಬಿ. ಬಣಕಾರ

Sep 13 2025, 02:05 AM IST
ಹಿರೇಕೆರೂರು ಪಟ್ಟಣ ಪಂಚಾಯಿತಿ 20 ವಾರ್ಡ್‌ಗಳನ್ನು ಹೊಂದಿದ ಅತಿ ದೊಡ್ಡ ಪಟ್ಟಣ ಪಂಚಾಯಿತಿ ಆಗಿದೆ. 2023ರ ಅಂದಾಜಿನಂತೆ 21,101 ಜನಸಂಖ್ಯೆ ಇದೆ.

ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಇಂದು ಪಟ್ಟಣದಲ್ಲಿ ಸ್ವರಾಜ್ ಉತ್ಸವಕ್ಕೆ ಚಾಲನೆ

Sep 13 2025, 02:04 AM IST
ಕೆ.ಎಸ್.ಪುಟ್ಟಣ್ಣಯ್ಯ ಫೌಂಡೇಷನ್ ಹಾಗೂ ರಾಜ್ಯ ರೈತ ಸಂಘದಿಂದ ಸೆ.13ರಂದು ಶಾಸಕ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಸ್ವರಾಜ್ ಉತ್ಸವಕ್ಕೆ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದೆ.

ಸೋಲು-ಗೆಲುವು ಸಮಾನಾಗಿ ಸ್ವೀಕರಿಸಿ: ಶಾಸಕ ಶ್ರೀನಿವಾಸ್

Sep 13 2025, 02:04 AM IST
ದಾಬಸ್‍ಪೇಟೆ: ಆಟೋಟಗಳಲ್ಲಿ ಸೋಲು-ಗೆಲುವುಗಳನ್ನು ಸಮನಾಗಿ ಸ್ವೀಕರಿಸಿ, ಶಾಲಾ-ಕಾಲೇಜುಗಳಲ್ಲಿ ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಿಗೆ ಹೆಚ್ಚು ಮಹತ್ವ ನೀಡುಬೇಕು ಆಗ ಭವಿಷ್ಯದ ಸಮಾಜ ಸದೃಢವಾಗುತ್ತದೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.

ಕುಣಿಗಲ್ ಜನರಿಗೆ ಸಮಪಾಲಿನಂತೆ ನೀರು ಕೊಡಿ: ಶಾಸಕ ಡಾ.ರಂಗನಾಥ್

Sep 13 2025, 02:04 AM IST
ಶ್ರೀರಂಗ ಏತ ನೀರಾವರಿ ಯೋಜನೆಯಿಂದ ಹುತ್ರಿದುರ್ಗ ಹೋಬಳಿ 19 ಕೆರೆ ತುಂಬಿಸುವ ಯೋಜನೆಗೆ ಸುರೇಶ್ ಗೌಡ ಕಾಮಗಾರಿ ಅಡ್ಡಿ ಪಡಿಸುವ ವಿಚಾರದ ಬಗ್ಗೆ ಮಾತನಾಡಿದ ಅವರು, ಸುರೇಶ್ ಗೌಡ ನನ್ನ ಸ್ನೇಹಿತರು. ಕುಣಿಗಲ್ ತಾಲೂಕಿನಲ್ಲಿ ಜನ್ಮ ಪಡೆದವರು. ಕಾಮಗಾರಿ ತಡೆಯುವುದಿಲ್ಲ ಅಂದು ಕೊಂಡಿದ್ದೇನೆ.

ಸಿಎಂ ಭೇಟಿಯಾದ ಸುರಪುರ ಶಾಸಕ ಆರ್‌ವಿಎನ್‌

Sep 13 2025, 02:04 AM IST
Surapura MLA RVN meets CM

ಕೃಷಿ, ತೋಟಗಾರಿಕೆ ಬೆಳೆಹಾನಿ ವೀಕ್ಷಿಸಿದ ಶಾಸಕ ಮೇಟಿ

Sep 12 2025, 01:00 AM IST
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾದ ಕೃಷಿ ಮತ್ತು ತೋಟಗಾರಿಗೆ ಬೆಳೆಗಳನ್ನು ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ವೀಕ್ಷಣೆ ಮಾಡಿದರು.

ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್‌ಗೆ ಆದ್ಯತೆ: ಶಾಸಕ ಕೆ.ಎಸ್ ಆನಂದ್

Sep 12 2025, 01:00 AM IST
ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರವು ಕಳೆದ ವರ್ಷದಿಂದ ದ್ವಿಭಾಷಾ ಶಾಲೆಗಳನ್ನು ತೆರೆಯುವ ಮೂಲಕ ಇಂಗ್ಲೀಷ್ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ.ಎಸ್ ಆನಂದ್ ಹೇಳಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 524
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved