• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಸಿಡಿಸಿಸಿ ಚುನಾವಣೆ: ಶಾಸಕ ಗಣೇಶ್‌ ಸ್ಪರ್ಧೆ ಖಚಿತ

Jun 14 2025, 02:19 AM IST
ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ಚುನಾವಣೆ ಬರುವ ಜೂ.26 ರಂದು ಘೋಷಣೆಯಾಗಿದ್ದು, ಗುಂಡ್ಲುಪೇಟೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಒಲುವು ತೋರಿದ್ದಾರೆ.

ಹಾನಗಲ್ಲ ತಾಲೂಕಿನ ಕಂದಾಯ ದಾಖಲೆ ಸಂಪೂರ್ಣ ಡಿಜಿಟಲೀಕರಣ: ಶಾಸಕ ಶ್ರೀನಿವಾಸ ಮಾನೆ

Jun 14 2025, 01:52 AM IST
ಕಂದಾಯ ಗ್ರಾಮ, ಉಪ ಗ್ರಾಮಗಳ ರಚನೆಯ ಮೂಲಕ ಅನಧಿಕೃತ ವಸತಿ ಪ್ರದೇಶಗಳನ್ನು ಅಧಿಕೃತಗೊಳಿಸಿ ಹಕ್ಕುಪತ್ರ ವಿತರಿಸಲಾಗುತ್ತಿದೆ.

ಅಭಿವೃದ್ಧಿಯ ವಿರೋಧಿಗಳು ರೋಲ್ ಕಾಲ್ ಗಿರಾಕಿಗಳು: ಶಾಸಕ ಕೆ.ಎಂ.ಉದಯ್

Jun 14 2025, 01:33 AM IST
ಮದ್ದೂರು ಪುರಸಭೆ ನಗರಸಭೆಯಾದರೆ ನನಗೆ ಹೆಸರು ಬರುತ್ತದೆ ಎಂದು ಸಹಿಸಲಾರದ ಕೆಲವು ರೋಲ್ ಕಾಲ್ ಗಿರಾಕಿಗಳು ಎಂಜಲು ಕಾಸಿಗಾಗಿ ಸಂಘ- ಸಂಸ್ಥೆಗಳ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಶಿಕ್ಷಣ ಕ್ಷೇತ್ರಕ್ಕೆ 33 ಸಾವಿರ ಕೋಟಿ ಅನುದಾನ : ಶಾಸಕ ಎಸ್.ಆರ್. ಶ್ರೀನಿವಾಸ್

Jun 14 2025, 01:01 AM IST
ಈಗಿನ ಮಕ್ಕಳ ಜ್ಞಾನ ಸಂಪಾದನೆಯನ್ನು ತಾಯಿಯ ಗರ್ಭದಲ್ಲಿದ್ದಾಗಲೇ ರೂಪಿಸಿಕೊಳ್ಳುತ್ತವೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.

ಸಭೆಯಲ್ಲಿ ಸುಳ್ಳು ದಾಖಲೆ ತೋರಿಸದಿರಿ: ಅಧಿಕಾರಿಗಳಿಗೆ ಶಾಸಕ ಶಿವಣ್ಣನವರ ತರಾಟೆ

Jun 14 2025, 12:24 AM IST
ಕಳೆದ 3 ವರ್ಷದಿಂದ ಸಾವಿರಾರು ಸಂಖ್ಯೆ ಸಸಿಗಳನ್ನು ನೆಟ್ಟಿರುವುದಾಗಿ ಸುಳ್ಳು ದಾಖಲೆ ತೋರಿಸುತ್ತಿದ್ದಿರಿ. ಪ್ರಾಯೋಗಿಕವಾಗಿ ಗಿಡಗಳು ಅಷ್ಟೊಂದು ಗಿಡಗಳಿಲ್ಲ, ಇದಕ್ಕೆ ಯಾರನ್ನು ಹೊಣೆ ಮಾಡಬೇಕು ಎಂದು ಶಾಸಕ ಶಿವಣ್ಣನವರ ಅವರು ಅಧಿಕಾರಿಗಳನ್ನು ಪ್ರಶ್ನಿಸಿದರು.

ಅರಣ್ಯ ಸಂಪತ್ತು ಹೆಚ್ಚಿಸದಿದ್ದರೆ ಜೀವಕುಲಕ್ಕೇ ಸಂಕಷ್ಟ: ಶಾಸಕ ಶ್ರೀನಿವಾಸ ಮಾನೆ

Jun 13 2025, 04:02 AM IST
ಜನಸಂಖ್ಯೆ ಬೆಳೆದಂತೆ ಪರಿಸರ ನಾಶವೂ ಹೆಚ್ಚುತ್ತಿದೆ. ಕೃಷಿ ಚಟುವಟಿಕೆಗೂ ತೀವ್ರ ಹಿನ್ನಡೆ ಉಂಟಾಗಿ ರೈತ ಸಮೂಹ ಸಮಸ್ಯೆಗೆ ಸಿಲುಕುವಂತಾಗಿದೆ.

ಗ್ರಾಮದ ಸ್ವಚ್ಛತೆಗೆ ಮೊದಲ ಅದ್ಯತೆ ನೀಡಿ: ಶಾಸಕ ಶ್ರೀನಿವಾಸ್‌

Jun 13 2025, 03:58 AM IST
ತರೀಕೆರೆ, ಗ್ರಾಮೀಣ ಭಾಗದಲ್ಲೂ ಸ್ವಚ್ಛತೆ ನಿರ್ವಹಣೆ ಸವಾಲಿನ ಕೆಲಸ ಹಾಗಾಗಿ ಜನ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಜಿ.ಎಚ್‌. ಶ್ರೀನಿವಾಸ್‌ ಹೇಳಿದರು.

ಜೋಳ ಖರೀದಿ ಕೇಂದ್ರದ ಅಧಿಕಾರಿಗಳಿಗೆ ಶಾಸಕ ತರಾಟೆ

Jun 13 2025, 03:06 AM IST
ಜೋಳ ಖರೀದಿ ಕೇಂದ್ರದ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸ ಶಾಸಕ ಬಿ.ಎಂ.ನಾಗರಾಜ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಇಲ್ಲಿನ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಸಭೆಯಲ್ಲಿ ಜರುಗಿತು.

ತುಳು ಅಧಿಕೃತ ಭಾಷೆಯನ್ನಾಗಿಸಲು ಸಚಿವ ಶಿವರಾಜ್ ತಂಗಡಿಗೆ ಶಾಸಕ ರೈ ಮನವಿ

Jun 13 2025, 03:00 AM IST
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಿಗೆ ಮನವಿ ಮಾಡಿದ್ದಾರೆ.

ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಇಂಗ್ಲಿಷ್ ಕಲಿಸಲೇಬೇಕು: ಶಾಸಕ ಡಾ.ಮಂತರ್‌ಗೌಡ

Jun 13 2025, 02:43 AM IST
ಮಾತೃಭಾಷೆ ಕನ್ನಡದೊಂದಿಗೆ ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ಇಂಗ್ಲಿಷ್‌ ಕಲಿಸಲೇಬೇಕು ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 459
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved